Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತರಿಗಾಗಿ ಸರ್ಕಾರದಿಂದ ಬರ್ತಿದೆ ಹೊಸ ಆ್ಯಪ್ : ಇದರಲ್ಲಿ ಏನೆಲ್ಲಾ ಮಾಹಿತಿ ಸಿಗಲಿದೆ..?

Facebook
Twitter
Telegram
WhatsApp

 

ಬೆಂಗಳೂರು: ಕಾಲ ಬದಲಾದಂತೆ, ವಾತಾವರಣ ಬದಲಾದಂತೆ ಕೃಷಿಯ ಮಾದರಿಯೂ ಬದಲಾಗಬೇಕಾದ ಅನಿವಾರ್ಯತೆ ಇದೆ. ಆದ್ರೆ ರೈತರಿಗೆ ಈ ವಿಚಾರದಲ್ಲಿ ಸಾಕಷ್ಟು ಮಾರ್ಗದರ್ಶನದ ಅಗತ್ಯತೆಯೂ ಇದೆ. ಹೀಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಕೃಷಿ ಸಂಬಂಧಿಸಿದಂತೆ ಆ್ಯಪ್ ಬರಲಿದೆಯಂತೆ. ಈ ಸಂಬಂಧ ಸಚಿವ ಚೆಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ.

ಕೃಷಿಗೆ ಸಂಬಂಧಿಸಿದಂತೆ ಬುದ್ದಿ ಮತ್ತೆ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ಆ್ಯಪ್ ಒಂದನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಿದ್ದೇವೆ. ಈ‌ ಮೂಲಕ ಹವಮಾನ ಮತ್ತು‌ ಮಣ್ಣಿನ ಗುಣಮಟ್ಟ ತಿಳಿದುಕೊಳ್ಳುವುದಕ್ಕೆ ಸುಲಭವಾಗಿ ಮಾಹಿತಿ ಸಿಗಲಿದೆ. ಇದು ಎಐ ಆಧಾರಿತ ಸೂಪರ್ ಆ್ಯಪ್ ಮೂಲಕ ಸಾಧ್ಯವಾಗುತ್ತದೆ. ಬೀಜ, ಬೆಳೆ ಮಾದರಿ ಸೇರಿದಂತೆ ಹಲವು ವಿಚಾರಗಳಿಗೆ ಈ ಆ್ಯಪ್ ಉಪಯೋಗವಾಗಲಿದೆ ಎಂದಿದ್ದಾರೆ.

ಕೃತಕ ಬುದ್ಧಿಮತ್ತೆ ಆಧಾರಿತ ಆ್ಯಪ್​ಗೆ ಫೀಡ್ ಮಾಡಬಹುದಾಗಿದೆ. ಇದು ರೈತರ ಅಗತ್ಯಗಳಿಗೆ ಅನುಗುಣವಾಗಿ ಮಾಹಿತಿಯನ್ನು ಒದಗಿಸಲಿದೆ. ಇದಲ್ಲದೆ, ಈ ಆ್ಯಪ್ 14 ಭಾಷೆಗಳಲ್ಲಿ ಕಾರ್ಯನಿರ್ವಹಿಸಲಿದೆ. ಈಗಿರುವ ಕಾಲ್ ಸೆಂಟರ್ ಗಳು ರೈತರಿಗೆ ಸಹಾಯ ಮಾಡುವುದಕ್ಕಿಂತ ಹೆಚ್ಚಿನ ಗೊಂದಲವನ್ನು ಉಂಟುಮಾಡುತ್ತಿದ್ದವು. ಆದ್ದರಿಂದ, ನಾವು ಈ ಎಲ್ಲಾ ಸಹಾಯವಾಣಿಗಳನ್ನು ವಿಲೀನಗೊಳಿಸಲು ಮತ್ತು ರೈತರಿಗೆ ಮಾಹಿತಿ ನೀಡಲು ಕಾಲ್ ಸೆಂಟರ್ ಅನ್ನು ಸ್ಥಾಪಿಸಲು ನಿರ್ಧರಿಸಿದ್ದೆವು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಬೆಂಗಳೂರು : ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ ಸಂಸ್ಕಾರ ಮಾಡಬೇಕಾದವರು

error: Content is protected !!