Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿಕ್ಕಬಳ್ಳಾಪುರದಲ್ಲಿ ನಡೀತು ಮದುವೆಯಾಗದ ಯುವಕರಿಂದ ವಿಚಿತ್ರ ಆಚರಣೆ..!

---Advertisement---

 

 

ಚಿಕ್ಕಬಳ್ಳಾಪುರ: ರಾಜ್ಯದೆಲ್ಲೆಡೆ ಮಳೆ ನಾಪತ್ತೆಯಾಗಿದೆ. ಮಳೆ ಸರಿಯಾದ ಸಮಯಕ್ಕೆ ಬಂದಿದ್ದರೆ, ಇಷ್ಟೊತ್ತಿಗೆ ಹೊಲದಲ್ಲಿ ಬೀಜ ಮೊಳಕೆಯೊಡೆಯಬೇಕಿತ್ತು. ಆದರೆ ಮಳೆ ಗಗನ ಕುಸುಮವಾಗಿದೆ. ರೈತನ ನಿರೀಕ್ಷೆಯನ್ನೇ ಹುಸಿಗೊಳಿಸಿದೆ. ಮಳೆ ಬಾರದೆ ಇದ್ದಲ್ಲಿ ಸರ್ಕಾರ ಮೋಡ ಬಿತ್ತನೆ ಮಾಡುವ ಸಂಪ್ರದಾಯವಿಟ್ಟುಕೊಂಡಿದೆ. ಇತ್ತ ಜನ ಕೂಡ ಮಳೆಗಾಗಿ ಕಪ್ಪೆಗಳ ಮದುವೆ ಮಾಡಿಸುತ್ತಾರೆ. ಆದ್ರೆ ಚಿಕ್ಕಬಳ್ಳಾಪುರದಲ್ಲಿ ತುಂಬಾ ವಿಚಿತ್ರವಾದ ಸಂಪ್ರದಾಯವೊಂದು ಇದೆ.

ಬಾಗೇಪಲ್ಲಿಯ ಮಾಡಪ್ಪಲ್ಲಿಯ ಗ್ರಾಮದಲ್ಲಿನ ಜನ ಮಳೆಗಾಗಿ ದೇವರನ್ನೇ ಸುಡುತ್ತಾರೆ. ಮಳೆಗಾಗಿ ದೇವರನ್ನೇ ಸುಟ್ಟಿದ್ದಾರೆ. ಊರಿನ ಜನರು ಗ್ರಾಮದೇವತೆಗಳಿಗೆ ಬೆಂಕಿ ಹಚ್ಚಿ, ಪ್ರಾರ್ಥನೆ ಸಲ್ಲಿಸಿದ್ದಾರೆ. ವಿಶೇಷ ಅಂದ್ರೆ ಮದುವೆಯಾಗದ ಯುವಕರಿಂದ ಈ ಆಚರಣೆ ಮಾಡಿಸಿದ್ದಾರೆ. ಈ ರೀತಿ ಆಚರಣೆ ಮಾಡುವುದರಿಂದ ಮಳೆ ಬರುತ್ತೆ ಎಂದೇ ಇಲ್ಲಿನ ಮಂದಿ ನಂಬಿದ್ದಾರೆ.

ಹೀಗಾಗಿ ಇಲ್ಲಿನ ವಿಚಿತ್ರ ಸಂಪ್ರದಾಯ ಕಂಡು ಎಲ್ಲರು ಅಚ್ಚರಿಗೊಂಡಿದ್ದಾರೆ. ಗ್ರಾಮದೇಚತೆಗಳನ್ನು ಸುಡುವಾಗ ಗಂಗಮ್ಮನ ಸುಡ್ರೋ.. ಚೌಡೇಶ್ವರಿಯನ್ನು ಸುಡ್ರೋ ಅಂತೆಲ್ಲಾ ಘೋಷಣೆ ಕೂಗಿದ್ದಾರೆ. ಈ ರೀತಿ ಕೂಗಿಕೊಂಡು ಆಚರಣೆ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment