Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿಗೆ ರಾಷ್ಟ್ರ ಮಟ್ಟದ ಟೈಕೊಂಡೋ ಚಾಂಪಿಯನ್‍ಶಿಫ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ

Facebook
Twitter
Telegram
WhatsApp

 

 

ಚಿತ್ರದುರ್ಗ :   ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ, 2ನೇ ತರಗತಿಯ ವಿದ್ಯಾರ್ಥಿನಿ ಪೂರ್ವಿಕಾ.ಎಂ.ನೆಗಳಿ  36ನೇ ರಾಷ್ಟ್ರೀಯ ಸಬ್ ಜೂನಿಯರ್  ಕುರುಗಿ ಮತ್ತು 10ನೇ ರಾಷ್ಟ್ರೀಯ ಸಬ್ ಜೂನಿಯರ್ ಪೂರಿಸೆ” ಟೈಕೊಂಡೋ  ಚಾಂಪಿಯನ್‍ಶಿಫ್ 2022-23ನೇ ಸಾಲಿನ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ  ಭಾಗವಹಿಸಿ ಬೆಳ್ಳಿ ಪದಕ (ದ್ವಿತೀಯ) ಪಡೆದಿದ್ದಾರೆ.

ಸ್ಪರ್ಧೆಯು ದಿನಾಂಕ : 28.03.2023 ರಿಂದ ದಿನಾಂಕ : 31.03.2023 ರವೆರೆಗೆ ರಾಜಾಸ್ಥಾನದ ಸ್ಪೋಟ್ರ್ಸ್ ಕಾಂಪ್ಲೆಕ್ಸ್ ವಿಶ್ವವಿದ್ಯಾಲಯ ಕೋಟಾದಲ್ಲಿ ನಡೆದ ಟೈಕೊಂಡೋ  ಚಾಂಪಿಯನ್‍ಶಿಫ್ 2022-23ನಲ್ಲಿ ಸಬ್ ಜೂನಿಯರ್ 16 ವಿಭಾಗದಲ್ಲಿ ಭಾಗವಹಿಸಿ, ಬಹುಮಾನವನ್ನು ಪಡೆದು ಶಾಲೆಗೆ ಹಾಗೂ ರಾಜ್ಯಕ್ಕೆ  ಕೀರ್ತಿ ತಂದಿದ್ದಾರೆ. ಶ್ರೀಮತಿ ಎಂ.ಅನಿತಾ ಈ ಕ್ರೀಡಾಪಟುವಿಗೆ ನಿರಂತರ ಅಭ್ಯಾಸ ನೀಡುವುದರ ಮೂಲಕ ಈ ಸಾಧನೆ ಮಾಡಲು ಸ್ಪೂರ್ತಿ ತುಂಬಿದ್ದಾರೆ.

ಈ ವಿದ್ಯಾರ್ಥಿನಿಗೆ ಸಂಸ್ಥೆಯ ಕಾರ್ಯದರ್ಶಿಗಳಾದ ಬಿ.ವಿಜಯ ಕುಮಾರ್, ಮತ್ತು ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಎಲ್ಲಾ ಶಿಕ್ಷಕ/ಶಿಕ್ಷಕೇತರ ವೃಂದ  ಶ್ಲಾಘಿಸಿ ಅಭಿನಂದಿಸಿರುತ್ತಾರೆ ಎಂದು ಶಾಲೆಯ ಮುಖ್ಯೋಪಾಧ್ಯಾಯರಾದ ಸಿ.ಡಿ. ಸಂಪತ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!