Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ ಮಣಿಪುರ ಘಟನೆ : AAP ಸದಸ್ಯನ ಅಮಾನತು

Facebook
Twitter
Telegram
WhatsApp

 

ನವದೆಹಲಿ: ಮಣಿಪುರದ ಹಿಂಸಾಚಾರದ ಘಟನೆಗೆ ಎಲ್ಲೆಡೆ ಖಂಡನೆ ವ್ಯಕ್ತವಾಗಿತ್ತು. ಇಂದಿನ ರಾಜ್ಯಸಭಾ ಕಲಾಪದಲ್ಲೂ ಮಣಿಪುರ ಹಿಂಸಾಚಾರ ಕೋಲಾಹಲ ಎಬ್ಬಿಸಿದೆ. ಆಮ್ ಆದ್ಮಿ ಪಕ್ಷದ ಸದಸ್ಯ ಸಂಜಯ್ ಸಿಂಗ್ ಅಧಿವೇಶನದಲ್ಲಿ ಈ ವಿಚಾರವಾಗಿ ಮಾತನಾಡಿದ್ದರು. ಕಲಾಪದಿಂದ ಅವರನ್ನು ಅಧಿವೇಶನದ ಅಮಾನತು ಮಾಡಿದ್ದಾರೆ.

ಸಂಜಯ್ ಸಿಂಗ್ ಅಮಾನತು ಬಳಿಕ ಪ್ರತಿಕ್ರಿಯೆ ನೀಡಿದ, ಎಎಪಿ ನಾಯಕ ಸೌರಭ ಭಾರಧ್ವಾಜ್, ನಮ್ಮ ಸಂಸದರು ಸತ್ಯವನ್ನು ಹೇಳಿದ್ದಕ್ಕೆ ಅಮಾನತು ಮಾಡಿದ್ದಾರೆ. ಇದರಿಂದ ನಾವೂ ಧೃತಿಗೆಡುವುದಿಲ್ಲ. ನಮ್ಮ ಕಾನೂನು ಹೋರಾಟದ ತಂಡ, ಪ್ರಕರಣದ ಸತ್ಯಾಸತ್ಯತೆಯನ್ನು ಪರಿಶೀಲನೆ ಮಾಡ್ತಿದೆ. ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಕಲಾಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಬೇಕು.

ಅಲ್ಲಿ ಏನಾಗ್ತಿದೆ ಅನ್ನೋದನ್ನು ದೇಶದ ಜನರಿಗೆ ತಿಳಿಸಬೇಕು ಅಂತಾ ವಿಪಕ್ಷಗಳು ಆಗ್ರಹಿಸುತ್ತಿವೆ. ಇದೇ ವಿಚಾರವನ್ನು ಇಟ್ಟುಕೊಂಡು ಕಲಾಪದ ವೇಳೆ ವಿಪಕ್ಷಗಳು ಗಲಾಟೆ ಮಾಡುತ್ತಿವೆ. ದೇಶಾದ್ಯಂತ ಈ ಘಟನೆ ಸಾಕಷ್ಟು ವಿರೋಧಕ್ಕೆ ಒಳಗಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!