Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124
ನವದೆಹಲಿ : ದೇಶದಲ್ಲಿ ರಾಜಕೀಯ ಬೆಳವಣಿಗೆಗಳು ಮುಂದುವರಿದಿದೆ. ಒಂದೆಡೆ ಆಮ್ ಆದ್ಮಿ ಪಕ್ಷ (ಎಎಪಿ) ರಾಷ್ಟ್ರ ರಾಜಕಾರಣದತ್ತ ಗಮನ ಹರಿಸುತ್ತಿದೆ. ಮತ್ತೊಂದೆಡೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಭೇಟಿ ಮಾಡಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.
Congress Party cannot give an alternative to the country. Only Arvind Kejriwal can challenge PM Narendra Modi and BJP. Congress is like a dead horse, there is no point flogging a dead horse: AAP Rajya Sabha MP-elect Raghav Chadha on Prashant Kishor's meeting with Congress pic.twitter.com/nY0t0UlL6s
ಅವರ ಭೇಟಿಯ ನಂತರ, ಎಎಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರು ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡಿದ್ದಾರೆ. ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸತ್ತ ಕುದುರೆಯಿದ್ದಂತೆ, ಅದಕ್ಕೆ ಲಾಠಿಯಿಂದ ಎಷ್ಟೇ ಹೊಡೆದರೂ ಅದು ಓಡುವುದಿಲ್ಲ ಎಂದು ಕಾಂಗ್ರೆಸ್ ಪಕ್ಷವನ್ನು ವ್ಯಂಗ್ಯವಾಡಿದ್ದಾರೆ.
ಮುಂದುವರಿದು ಮಾತನಾಡುತ್ತಾ,
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾತ್ರ ಪ್ರಧಾನಿ ನರೇಂದ್ರ ಮೋದಿಗೆ ಸವಾಲೆಸೆಯುವ ದಿಟ್ಟ ನಾಯಕ ಮತ್ತು ದೇಶದಲ್ಲಿ ಬಿಜೆಪಿಗೆ ಕಾಂಗ್ರೆಸ್ ಪರ್ಯಾಯವಲ್ಲ ಎಂದು ಹೇಳಿದರು.
भारतीय जनता पार्टी का मतलब अब भारतीय "ज़ाहिल" पार्टी हो गया है।
BJP सही मायनों में गुंडों-लफंगों की पार्टी बन गयी है। BJP के गुंडे लोकतांत्रिक ढंग से चुने हुए मुख्यमंत्री पर हमला करते हैं।
RCB ಅಭಿಮಾನಿಗಳು ಕಡೆಯ ತನಕ ತಮ್ಮ ಟೀಂ ಬಗ್ಗೆ ಹೋಪ್ ಕಳೆದುಕೊಳ್ಳುವುದೇ ಇಲ್ಲ. ಯಾಕಂದ್ರೆ ಆರ್ಸಿಬಿ ಆಟಗಾರರು ಸಹ ಅದೇ ಥರ ಕೊನೆಯಲ್ಲಿ ಚೋಕ್ ಕೊಡ್ತಾರೆ. ಈ ಬಾರಿಯ ಐಪಿಎಲ್ ನಲ್ಲಿ ಆರಂಭದ ಅಷ್ಟು
ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ
ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ
ಕಾಂಗ್ರೆಸ್ ಪಕ್ಷ ಸತ್ತ ಕುದುರೆಯಿದ್ದಂತೆ, ಬಿಜೆಪಿಗೆ ಹಿಂಸಾತ್ಮಕ ಅಜೆಂಡಾಗಳೇ ಮುಖ್ಯ
ನವದೆಹಲಿ : ದೇಶದಲ್ಲಿ ರಾಜಕೀಯ ಬೆಳವಣಿಗೆಗಳು ಮುಂದುವರಿದಿದೆ. ಒಂದೆಡೆ ಆಮ್ ಆದ್ಮಿ ಪಕ್ಷ (ಎಎಪಿ) ರಾಷ್ಟ್ರ ರಾಜಕಾರಣದತ್ತ ಗಮನ ಹರಿಸುತ್ತಿದೆ. ಮತ್ತೊಂದೆಡೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಭೇಟಿ ಮಾಡಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.
ಅವರ ಭೇಟಿಯ ನಂತರ, ಎಎಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರು ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡಿದ್ದಾರೆ. ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸತ್ತ ಕುದುರೆಯಿದ್ದಂತೆ, ಅದಕ್ಕೆ ಲಾಠಿಯಿಂದ ಎಷ್ಟೇ ಹೊಡೆದರೂ ಅದು ಓಡುವುದಿಲ್ಲ ಎಂದು ಕಾಂಗ್ರೆಸ್ ಪಕ್ಷವನ್ನು ವ್ಯಂಗ್ಯವಾಡಿದ್ದಾರೆ.
ಮುಂದುವರಿದು ಮಾತನಾಡುತ್ತಾ,
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾತ್ರ ಪ್ರಧಾನಿ ನರೇಂದ್ರ ಮೋದಿಗೆ ಸವಾಲೆಸೆಯುವ ದಿಟ್ಟ ನಾಯಕ ಮತ್ತು ದೇಶದಲ್ಲಿ ಬಿಜೆಪಿಗೆ ಕಾಂಗ್ರೆಸ್ ಪರ್ಯಾಯವಲ್ಲ ಎಂದು ಹೇಳಿದರು.
ಬಿಜೆಪಿ ಶಾಶ್ವತವಾಗಿ ಹಿಂಸಾತ್ಮಕ ಅಜೆಂಡಾದೊಂದಿಗೆ ಮುನ್ನಡೆಯುತ್ತಿದೆ ಎಂದು
ವಾಗ್ದಾಳಿ ಮುಂದುವರೆಸಿದರು.
ಬಿಜೆಪಿ ಸರಕಾರಗಳು ಎಂದಿಗೂ ಉತ್ತಮ ಶಾಲೆಗಳನ್ನು ನಿರ್ಮಿಸಿ, ಜನರಿಗೆ ಉದ್ಯೋಗ ನೀಡಲು ಸಾಧ್ಯವಿಲ್ಲ. ಅನಕ್ಷರಸ್ಥ ಗೂಂಡಾಗಳನ್ನು ತಯಾರು ಮಾಡುತ್ತಿದೆ ಎಂದು ಕಿಡಿ ಕಾರಿದರು.
suddionenews
Top Stories
ಮಳೆರಾಯನನ್ನೇ ಬೇಡಿದ ಅಭಿಮಾನಿಗಳು : RCB ಗೆಲುವಿಗಾಗಿ ವಿಶೇಷ ಪೂಜೆ
ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ
ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!
ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ
ಅಭಿಮಾನಿಗಳು, ಕಾರ್ಯಕರ್ತರಿಗೆ ಪ್ರೀತಿಯ ಪತ್ರ ಬರೆದು, ಮನವಿ ಮಾಡಿದ ದೇವೇಗೌಡರು..!
ಮಾರುಕಟ್ಟೆಗೆ ಬಂತು ನ್ಯಾನೋ ಎಲೆಕ್ಟ್ರಾನಿಕ್ ಕಾರು : ಏನಿಲ್ಲಾ ವಿಶೇಷತೆ ಇದೆ ಗೊತ್ತಾ..?
ಬರ, ಬೆಳೆ ನಾಶದಿಂದ ಕಂಗೆಟ್ಟ ರೈತರ ಕಣ್ಣಲ್ಲಿ ನೀರು ತರಿಸಬಾರದು : ಕುಮಾರಸ್ವಾಮಿ ಆಕ್ರೋಶ
ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ: ಬಿಜೆಪಿಯ ಪ್ರೀತಂಗೌಡ ಆಪ್ತರ ಮನೆಯಲ್ಲಿ 10 ಪೆನ್ ಡ್ರೈವ್ ಪತ್ತೆ..!
ಈ ರಾಶಿಯವರ ದಾಂಪತ್ಯ ಜೀವನ ಇದ್ದಕ್ಕಿದ್ದಂತೆ ಬಿರುಕು ಏಕೆ?
ನೇಹಾ ಕೊಲೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಕೊಲೆ : ನೇಹಾ ತಂದೆ ನಿರಂಜನ ಹಿರೇಮಠ ಆಕ್ರೋಶ
ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷೆ ಆರತಿ ಚಿತ್ರದುರ್ಗ ನಗರಕ್ಕೆ ಭೇಟಿ ಯೋಗ, ಪ್ರಾಣಾಯಾಮ ಕುರಿತು ಮಾಹಿತಿ
ನಿಮ್ಮ ಕಾಂಗ್ರೆಸ್ ನಲ್ಲಿರುವ ಪಾರ್ಥೇನಿಯಂ ಗಿಡಗಳು ನಮ್ಮಲ್ಲಿಲ್ಲ : ಸಿಎಂ ಸಿದ್ದರಾಮಯ್ಯ ಅವರಿಗೆ ವಿಜಯೇಂದ್ರ ತಿರಗೇಟು
ಕಡೆಗಳಿಗೆಯಲ್ಲಿ ಪ್ರಜ್ವಲ್ ಜರ್ಮನಿಯಿಂದ ಬೆಂಗಳೂರಿಗೆ ಬರುವುದು ರದ್ದು..!
ಡಿಕೆ ಶಿವಕುಮಾರ್ ಹುಟ್ಟುಹಬ್ಬ..ಮೈಡಿಯರ್ ಫ್ರೆಂಡ್ ಎಂದ ಸಿಎಂ ಸಿದ್ದರಾಮಯ್ಯ.. ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್
ಈ ಬಾರಿಯ ಚುನಾವಣೆಯಲ್ಲಿ ನನ್ನ ಗೆಲುವು ನಿಶ್ಚಿತ : ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ
ಚಿತ್ರದುರ್ಗದಲ್ಲಿ ಮದಕರಿನಾಯಕರ 242 ನೇ ಪುಣ್ಯ ಸ್ಮರಣೆ | ಗೌರವ ಸಲ್ಲಿಸಿದ ಗಣ್ಯರು
ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ | ಸ್ವತಂತ್ರ್ಯ ಅಭ್ಯರ್ಥಿಯಾಗಿ ವಿನೋದ ಶಿವರಾಜ್ ನಾಮಪತ್ರ ಸಲ್ಲಿಕೆ
ನಿನ್ನೆ ಸುರಿದ ಬಾರೀ ಮಳೆಗೆ ಹುಬ್ಬಳ್ಳಿಯಲ್ಲಿ ಅವಾಂತರ ಸೃಷ್ಟಿ..!
ಬ್ಯಾಂಕ್ ಸಾಲಕ್ಕೆ ಜಮೆಯಾದ ಬರದ ಹಣ : ರೈತರಿಗೆ ಸಂಕಷ್ಟ
ಚಿತ್ರದುರ್ಗದ ಕೀರ್ತಿ ಆಸ್ಪತ್ರೆಯಲ್ಲಿ ವಿಶ್ವ ಶುಶ್ರೂಶಕರ ದಿನಾಚರಣೆ
ಮಳೆರಾಯನನ್ನೇ ಬೇಡಿದ ಅಭಿಮಾನಿಗಳು : RCB ಗೆಲುವಿಗಾಗಿ ವಿಶೇಷ ಪೂಜೆ
RCB ಅಭಿಮಾನಿಗಳು ಕಡೆಯ ತನಕ ತಮ್ಮ ಟೀಂ ಬಗ್ಗೆ ಹೋಪ್ ಕಳೆದುಕೊಳ್ಳುವುದೇ ಇಲ್ಲ. ಯಾಕಂದ್ರೆ ಆರ್ಸಿಬಿ ಆಟಗಾರರು ಸಹ ಅದೇ ಥರ ಕೊನೆಯಲ್ಲಿ ಚೋಕ್ ಕೊಡ್ತಾರೆ. ಈ ಬಾರಿಯ ಐಪಿಎಲ್ ನಲ್ಲಿ ಆರಂಭದ ಅಷ್ಟು
ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ
ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ
ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!
ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ
Trending News
ಮಳೆರಾಯನನ್ನೇ ಬೇಡಿದ ಅಭಿಮಾನಿಗಳು : RCB ಗೆಲುವಿಗಾಗಿ ವಿಶೇಷ ಪೂಜೆ
ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ
ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!
ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ