Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಭಿಷೇಕ್ ಅಂಬರೀಶ್ ಅವರದ್ದು ಮದುವೆ ಅಂತೆ : ಸುಮಲತಾ ಕೊಟ್ಟ ಉತ್ತರ ಹೇಗಿತ್ತು ಗೊತ್ತಾ..?

Facebook
Twitter
Telegram
WhatsApp

 

ಬೆಂಗಳೂರು: ಸೆಲೆಬ್ರೆಟಿಗಳ ವಿಚಾರದಲ್ಲಿ ಆಗಾಗ ಇಂತ ಗಾಳಿ ಸುದ್ದಿಗಳು ಹಬ್ಬುತ್ತಲೇ ಇರುತ್ತವೆ. ಜೋರಾಗಿ ಬೀಸಿದ ಸುದ್ದಿಗಳು ಒಮ್ಮೊಮ್ಮೆ ನಿಜ ಆಗುತ್ತವೆ, ಇನ್ನೊಮ್ಮೊಮ್ಮೆ ಠುಸ್ ಪಟಾಕಿಯಂತೆ ಆಗುತ್ತವೆ. ಇದೀಗ ಅಂಥ ಗಾಳಿ ಸುದ್ದಿ ಅಭಿಷೇಕ್ ಅಂಬರೀಶ್ ಬಗ್ಗೆ ಬೀಸುತ್ತಿದೆ. ಅದಕ್ಕೆ ಸಂಸದೆ ಸುಮಲತಾ ಸ್ಪಷ್ಟನೆಯೊಂದನ್ನು ನೀಡಿದ್ದಾರೆ.

ಇಂದು ಅಂಬರೀಶ್ ಅವರ ಪುಣ್ಯಸ್ಮರಣೆ. ಇದರ ಅಂಗವಾಗಿ ಕುಟುಂಬಸ್ಥರು ಅಂಬಿ ಸ್ಮಾರಕದ ಬಳಿ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಸುಮಲತಾ, ಅಭಿಗೆ ಮದುವೆ ಎಂಬುದು ಅವನದ್ದೇ ಚಾಯ್ಸ್. ನಿರ್ಧಾರವನ್ನು ಅವನಿಗೆ ಬಿಟ್ಟಿದ್ದೀನಿ. ಈಗ ಹಬ್ಬಿರುವ ಸುದ್ದಿಯೆಲ್ಲಾ ಸುಳ್ಳು ಸುದ್ದಿ. ಆದಷ್ಟು ಬೇಗ ಒಳ್ಳೆಯ ಸುದ್ದಿಗಳಾಗಲಿ. ಮೊದಲು ನಿಮಗೆ ತಿಳಿಸುತ್ತೇನೆ ಎಂದಿದ್ದಾರೆ.

ಅಭಿಷೇಕ್ ಅಂಬರೀಸ್ ಸದ್ಯ ಬ್ಯಾಡ್ ಮ್ಯಾನರ್ಸ್, ಕಾಳಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಅಭಿಷೇಕ್ ಅಂಬರೀಶ್ ಗೆ ಗುಟ್ಟಾಗಿ ಮದುವೆ ಫಿಕ್ಸ್ ಆಗಿದೆ. ಡಿಸೆಂಬರ್ 11ಕ್ಕೆ ಎಂಗೇಜ್ಮೆಂಟ್. ಮಾಡೆಲ್ ಅನ್ನು ಮದುವೆಯಾಗುತ್ತಿದ್ದಾರೆ ಎಂಬೆಲ್ಲಾ ಸುದ್ದಿ ಹಬ್ಬಿತ್ತು. ಆ ಸುದ್ದಿಗೆ ಸುಮಲತಾ ಅಂಬರೀಶ್ ಉತ್ತರ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಛಾಯಾ ಟೈಲರ್ ರಮೇಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ನಗರದ ಲಕ್ಷ್ಮೀ ಬಜಾರ್‌ನಲ್ಲಿರುವ ಛಾಯಾ ಟೈಲರ್ ಅಂಗಡಿ ಮಾಲೀಕ ರಮೇಶ್ (52) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸ್ವಗ್ರಾಮ ಹೊಸದುರ್ಗ

ಇಂದಿನಿಂದ ಹಾಸನಾಂಬೆಯ ದರ್ಶನ ಭಾಗ್ಯ : ಕ್ಯೂ ನಿಂತ ಭಕ್ತರು

  ಹಾಸನ: ವರ್ಷಕ್ಕೆ ಒಮ್ಮೆ ಬಾಗಿಲು ತೆಗೆಯುವ ದೇವಿ ಹಾಸನಾಂಬೆ. ಇದೀಗ ಮತ್ತೆ ಆ ದಿನ ಬಂದಿದೆ. ಹಾಸನಾಂಬೆಯ ಬಾಗಿಲು ತೆಗೆಯಲಾಗಿದೆ. ನಿನ್ನೆಯೇ ಹಾಸನಾಂಬೆಯ ಬಾಗಿಲು ತೆಗೆದಿದ್ದು, ಇಂದಿನಿಂದ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾತ್ರಿಯಿಂದಾನೇ

ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು : ಛಲವಾದಿ ನಾರಾಯಣಸ್ವಾಮಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಎಸ್ ಟಿ ಸೋಮಶೇಖರ್ ಬಿಜೆಪಿಯಿಂದ ಹೊರಗೆ ನಿಂತಿದ್ದಾರೆ. ಬಿಜೆಪಿ ಶಾಸಕರು ಯಾರೂ ಅಷ್ಟು ದಡ್ಡತನ ಮಾಡುವುದಿಲ್ಲ. ಈಗ ರಾಜ್ಯದಲ್ಲಿ ಮುಳುಗುತ್ತಿರುವ ಹಡಗು ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ

error: Content is protected !!