Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಭಿಷೇಕ್ ಅಂಬರೀಶ್ ಅವರದ್ದು ಮದುವೆ ಅಂತೆ : ಸುಮಲತಾ ಕೊಟ್ಟ ಉತ್ತರ ಹೇಗಿತ್ತು ಗೊತ್ತಾ..?

Facebook
Twitter
Telegram
WhatsApp

 

ಬೆಂಗಳೂರು: ಸೆಲೆಬ್ರೆಟಿಗಳ ವಿಚಾರದಲ್ಲಿ ಆಗಾಗ ಇಂತ ಗಾಳಿ ಸುದ್ದಿಗಳು ಹಬ್ಬುತ್ತಲೇ ಇರುತ್ತವೆ. ಜೋರಾಗಿ ಬೀಸಿದ ಸುದ್ದಿಗಳು ಒಮ್ಮೊಮ್ಮೆ ನಿಜ ಆಗುತ್ತವೆ, ಇನ್ನೊಮ್ಮೊಮ್ಮೆ ಠುಸ್ ಪಟಾಕಿಯಂತೆ ಆಗುತ್ತವೆ. ಇದೀಗ ಅಂಥ ಗಾಳಿ ಸುದ್ದಿ ಅಭಿಷೇಕ್ ಅಂಬರೀಶ್ ಬಗ್ಗೆ ಬೀಸುತ್ತಿದೆ. ಅದಕ್ಕೆ ಸಂಸದೆ ಸುಮಲತಾ ಸ್ಪಷ್ಟನೆಯೊಂದನ್ನು ನೀಡಿದ್ದಾರೆ.

ಇಂದು ಅಂಬರೀಶ್ ಅವರ ಪುಣ್ಯಸ್ಮರಣೆ. ಇದರ ಅಂಗವಾಗಿ ಕುಟುಂಬಸ್ಥರು ಅಂಬಿ ಸ್ಮಾರಕದ ಬಳಿ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಸುಮಲತಾ, ಅಭಿಗೆ ಮದುವೆ ಎಂಬುದು ಅವನದ್ದೇ ಚಾಯ್ಸ್. ನಿರ್ಧಾರವನ್ನು ಅವನಿಗೆ ಬಿಟ್ಟಿದ್ದೀನಿ. ಈಗ ಹಬ್ಬಿರುವ ಸುದ್ದಿಯೆಲ್ಲಾ ಸುಳ್ಳು ಸುದ್ದಿ. ಆದಷ್ಟು ಬೇಗ ಒಳ್ಳೆಯ ಸುದ್ದಿಗಳಾಗಲಿ. ಮೊದಲು ನಿಮಗೆ ತಿಳಿಸುತ್ತೇನೆ ಎಂದಿದ್ದಾರೆ.

ಅಭಿಷೇಕ್ ಅಂಬರೀಸ್ ಸದ್ಯ ಬ್ಯಾಡ್ ಮ್ಯಾನರ್ಸ್, ಕಾಳಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಅಭಿಷೇಕ್ ಅಂಬರೀಶ್ ಗೆ ಗುಟ್ಟಾಗಿ ಮದುವೆ ಫಿಕ್ಸ್ ಆಗಿದೆ. ಡಿಸೆಂಬರ್ 11ಕ್ಕೆ ಎಂಗೇಜ್ಮೆಂಟ್. ಮಾಡೆಲ್ ಅನ್ನು ಮದುವೆಯಾಗುತ್ತಿದ್ದಾರೆ ಎಂಬೆಲ್ಲಾ ಸುದ್ದಿ ಹಬ್ಬಿತ್ತು. ಆ ಸುದ್ದಿಗೆ ಸುಮಲತಾ ಅಂಬರೀಶ್ ಉತ್ತರ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಭೇಟಿ | ಬಿ. ಫಾರಂಗೆ ಪೂಜೆ ಸಲ್ಲಿಸಿ ಪ್ರಚಾರ ಪ್ರಾರಂಭ

ಸುದ್ದಿಒನ್, ಚಿತ್ರದುರ್ಗ, ಮಾ.29: ದೇವರು ಮತ್ತು ಜನರ ಮೇಲೆ ನಂಬಿಕೆ ಹೊಂದಿದ ವ್ಯಕ್ತಿ ಎಂದೂ ಸಂಕಷ್ಟಕ್ಕೆ ಸಿಲುಕಿದ ಉದಾಹರಣೆ ಇಲ್ಲ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಹೇಳಿದರು.

ಗೋ ಬ್ಯಾಕ್ ಗೋವಿಂದ ಕಾರಜೋಳ | ಬಿಜೆಪಿ ಅಭ್ಯರ್ಥಿಗೆ ಚಿತ್ರದುರ್ಗದಲ್ಲಿ ತಟ್ಟಿದ ಬಂಡಾಯದ ಬಿಸಿ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29  : ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ಬಂಡಾಯದ ಬಿಸಿ ತಟ್ಟಿದೆ. ಟಿಜೆಟ್ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸಿದ್ದರು. ಆದರೆ ಇದೆ ವೇಳೆ ಟಿಕೆಟ್

ಚಿತ್ರದುರ್ಗ | ಯಾದವ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬಸವ

error: Content is protected !!