Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತದಲ್ಲಿ ಭರಪೂರ ತಂತ್ರಜ್ಞಾನದ ಅಭಿವೃದ್ಧಿ : ಪ್ರಧಾನಿ ಮೋದಿ

Facebook
Twitter
Telegram
WhatsApp

ಬೆಂಗಳೂರು: ಮಾದಾವರದ ಬಳಿ ಇರುವ ಅಂತರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಇಂಧನ ಸಪ್ತಾಹ ನಡೆಯುತ್ತಿದೆ. ಇದನ್ನು ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ, ಭಾಷಣ ಮಾಡಿದ್ದಾರೆ. ಟರ್ಕಿಯಲ್ಲಿ ವಿನಾಶಕಾರಿ ಭೂಕಂಪ ಬಂದಿದೆ. ನಮ್ಮೆಲ್ಲರ ದೃಷ್ಟಿ ಭೂಕಂಪದ‌ಮೇಲೆ ಬಿದ್ದಿದೆ. ಟರ್ಕಿಯ ನೆರೆ ದೇಶದಲ್ಲೂ ಅನಾಹುತವಾಗಿದೆ. ಭಾರತದ 140 ಜನ ಸಂತ್ರಸ್ತರ ಜೊತೆಗಿದ್ದಾರೆ. ಯಾವುದೇ ನೆರವು ನೀಡಲು ನಾವೂ ಸಿದ್ಧರಿದ್ದೇವೆ.

ಬೆಂಗಳೂರು ಭರಪೂರ್ಣ ತಂತ್ರಜ್ಞಾನದಿಂದ ಕೂಡಿದೆ. ಇಂಧನ ಕ್ಷೇತ್ರದಲ್ಲಿ ಅಭೂತಪೂರ್ವ ಅವಕಾಶವಿದೆ. ಅಭಿವೃದ್ಧಿ ಸಂಕಲ್ಪದಲ್ಲಿ ನಡೆಯುತ್ತಿರುವ ಭಾರತ. IMF 2023 ಅಭಿವೃದ್ಧಿ ದರ ಬಿಡುಗಡೆ ಮಾಡಿತ್ತು. ಭಾರತ ಮಾಹಾಮಾರಿ, ಯುದ್ಧದ ಬಳಿಕವೂ ಜಾಗತಿಕ ಗಮನ ಸೆಳೆದಿದೆ. ಭಾರತದಲ್ಲಿ ಅತಿವೇಗದಲ್ಲಿ ಆರ್ಥಿಜತೆ ಅಭಿವೃದ್ದಿಯಾಗುತ್ತಿದೆ.

ಪರ್ಯಾಯ ಇಂಧನ ವ್ಯವಸ್ಥೆಗೆ ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ. ಶ್ರೀಸಾಮಾನ್ಯರು, ಮಧ್ಯಮವರ್ಗದವರ ಅಭಿವೃದ್ಧಿಗೆ ನಮ್ಮ ಸರ್ಕಾರ ಕ್ರಮ ತೆಗೆದುಕೊಂಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

error: Content is protected !!