Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭಾರತದಲ್ಲಿ ಭರಪೂರ ತಂತ್ರಜ್ಞಾನದ ಅಭಿವೃದ್ಧಿ : ಪ್ರಧಾನಿ ಮೋದಿ

---Advertisement---

ಬೆಂಗಳೂರು: ಮಾದಾವರದ ಬಳಿ ಇರುವ ಅಂತರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಇಂಧನ ಸಪ್ತಾಹ ನಡೆಯುತ್ತಿದೆ. ಇದನ್ನು ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ, ಭಾಷಣ ಮಾಡಿದ್ದಾರೆ. ಟರ್ಕಿಯಲ್ಲಿ ವಿನಾಶಕಾರಿ ಭೂಕಂಪ ಬಂದಿದೆ. ನಮ್ಮೆಲ್ಲರ ದೃಷ್ಟಿ ಭೂಕಂಪದ‌ಮೇಲೆ ಬಿದ್ದಿದೆ. ಟರ್ಕಿಯ ನೆರೆ ದೇಶದಲ್ಲೂ ಅನಾಹುತವಾಗಿದೆ. ಭಾರತದ 140 ಜನ ಸಂತ್ರಸ್ತರ ಜೊತೆಗಿದ್ದಾರೆ. ಯಾವುದೇ ನೆರವು ನೀಡಲು ನಾವೂ ಸಿದ್ಧರಿದ್ದೇವೆ.

ಬೆಂಗಳೂರು ಭರಪೂರ್ಣ ತಂತ್ರಜ್ಞಾನದಿಂದ ಕೂಡಿದೆ. ಇಂಧನ ಕ್ಷೇತ್ರದಲ್ಲಿ ಅಭೂತಪೂರ್ವ ಅವಕಾಶವಿದೆ. ಅಭಿವೃದ್ಧಿ ಸಂಕಲ್ಪದಲ್ಲಿ ನಡೆಯುತ್ತಿರುವ ಭಾರತ. IMF 2023 ಅಭಿವೃದ್ಧಿ ದರ ಬಿಡುಗಡೆ ಮಾಡಿತ್ತು. ಭಾರತ ಮಾಹಾಮಾರಿ, ಯುದ್ಧದ ಬಳಿಕವೂ ಜಾಗತಿಕ ಗಮನ ಸೆಳೆದಿದೆ. ಭಾರತದಲ್ಲಿ ಅತಿವೇಗದಲ್ಲಿ ಆರ್ಥಿಜತೆ ಅಭಿವೃದ್ದಿಯಾಗುತ್ತಿದೆ.

ಪರ್ಯಾಯ ಇಂಧನ ವ್ಯವಸ್ಥೆಗೆ ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ. ಶ್ರೀಸಾಮಾನ್ಯರು, ಮಧ್ಯಮವರ್ಗದವರ ಅಭಿವೃದ್ಧಿಗೆ ನಮ್ಮ ಸರ್ಕಾರ ಕ್ರಮ ತೆಗೆದುಕೊಂಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...