Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪತ್ನಿ ವಿಜಯಲಕ್ಷ್ಮಿ ಜೊತೆಗೆ ಡ್ಯಾನ್ಸ್ ಮಾಡಿದ ನಟ ದರ್ಶನ್..!

Facebook
Twitter
Telegram
WhatsApp

 

ಕೆಲವೊಂದಿಷ್ಟು ವಿವಾದಗಳ ನಡುವೆ ನಟ ದರ್ಶನ್ ವೈಯಕ್ತಿಕ ಜೀವನದ ಕಡೆಗೂ ಗಮನ ಕೊಟ್ಟಿದ್ದಾರೆ. ಕಾಟೇರ ಸಕ್ಸಸ್ ಆದ ಬಳಿಕ ಸಕ್ಸಸ್ ಪಾರ್ಟಿಗಳನ್ನು ಮಾಡುತ್ತಿದ್ದಾರೆ. ಇದೀಗ ಪಾರ್ಟಿಯೊಂದರಲ್ಲಿ ನಟ ದರ್ಶನ್ ತಮ್ಮ ಪತ್ನಿ ವಿಜಯಲಕ್ಷ್ಮಿ ಜೊತೆಗೆ ಸಖತ್ ಸ್ಟೆಪ್ ಹಾಕಿದ್ದಾರೆ. ಈ ವಿಡಿಯೋವನ್ನು ದರ್ಶನ್ ಫ್ಯಾನ್ಸ್ ಸೋಷಿಯಲ್ ಮೀಡಿಯಾದಲ್ಲಿ, ಹಾಕಿ ಸಖತ್ ಖುಷಿ ಪಡುತ್ತಿದ್ದಾರೆ.

ದರ್ಶನದ ಹಾಗೂ ತರುಣ್ ಸುದೀರ್ ಕಾಂಬಿನೇಷನ್ ನಲ್ಲಿ ಮೂಡಿ ಬಂದಿದ್ದ ಕಾಟೇರ ಸಿನಿಮಾ 50 ದಿನಗಳ ಸಕ್ಸಸ್ ಅಲೆಯಲ್ಲಿ ತೇಲುತ್ತಾ ಇದೆ. ಈಗಾಗಲೇ ಆ ಸಂಭ್ರಮದ ದಿನವನ್ನು ಆಚರಣೆ ಮಾಡಿದ್ದಾರೆ. ದರ್ಶನ್ ಇದೇ ಸಮಯಕ್ಕೆ ಇಂಡಸ್ಟ್ರಿಗೆ ಬಂದು 25 ವರ್ಷಗಳು ತುಂಬಿವೆ. ಇದಕ್ಕಾಗಿ ಈಗಾಗಲೇ ಡಿ 25 ಸೆಲೆಬ್ರೇಷನ್ ಕೂಡ ಮಾಡಲಾಗಿದೆ. ಅದರ ಜೊತೆಗೆ ಬರ್ತ್ ಡೇ ಕೂಡ ಇದೇ ಸಂದರ್ಭದಲ್ಲಿ ಆಚರಣೆ ಮಾಡಿಕೊಳ್ಳಲಾಗಿದೆ.

ಈ ಮೂರು ಒಟ್ಟಿಗೆ ಬಂದಿರುವ ಕಾರಣ ದರ್ಶನ್ ಅವರಿಗೆ ಸ್ನೇಹಿತರೆಲ್ಲಾ ಸೇರಿ ಒಂದೊಳ್ಳೆ ಪಾರ್ಟಿ ಕೊಟ್ಟಿದ್ದಾರೆ. ಖಾಸಗಿ ಹೊಟೇಲ್ ನಲ್ಲಿ ಪಾರ್ಟಿ ಅರೆಂಜ್ ಮಾಡಲಾಗಿದ್ದು, ದರ್ಶನ್ ಹಾಗೂ ಪತ್ನಿ ಭಾಗಿಯಾಗಿದ್ದರು. ಈ ವೇಳೆ ದಾಸ ತನ್ನ ಪತ್ನಿಯೊಂದಿಗೆ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. 3 ಇಡಿಯಟ್ ಸಿನಿಮಾದ ಹಾಡಿಗೆ ಕುಣಿದಿದ್ದಾರೆ. ಅತ್ತಿಗೆಯೊಂದಿಗೆ ಹೆಜ್ಜೆ ಹಾಕಿದ್ದಕ್ಕೆ ದಚ್ಚು ಫ್ಯಾನ್ಸ್ ಸಂತಸ ಮುಗಿಲು ಮುಟ್ಟಿದೆ. ತಮ್ಮ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಖುಷಿ ವ್ಯಕ್ತಪಡಿಸಿದ್ದಾರೆ. ಇತ್ತಿಚೆಗೆ ನಡೆದ ಕೆಲವೊಂದು ವಿವಾದಗಳ ನಡುವೆ ಇಂಥದ್ದೊಂದು ಸಂತಸದ ಸನ್ನಿವೇಶವನ್ನು ದರ್ಶನ್ ಸೃಷ್ಟಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!