Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

‘ಡೆವಿಲ್’ ಆಗಿ ಬರಲು ಸಜ್ಜಾಗಿದ್ದಾರೆ ನಟ‌ ದರ್ಶನ್: ಹೊಸ ಸಿನಿಮಾ ಬಗ್ಗೆ ಅಭಿಮಾನಿಗಳು‌ ಫುಲ್ ಖುಷ್..!

Facebook
Twitter
Telegram
WhatsApp

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂದ್ರೆ ಕ್ರೇಜ್ ಅಷ್ಟಿಷ್ಟಲ್ಲ. ಅಭಿಮಾನಿ ಬಳಗ ಸಿಕ್ಕಾಪಟ್ಟೆ ದೊಡ್ಡದಿದೆ. ದರ್ಶನ್ ಅಂದ್ರೆ ಸೆಲೆಬ್ರೆಟಿಗಳು ಹೊತ್ತು ಮೆರೆಸುತ್ತಾರೆ. ಅವರ ಸಿನಿಮಾ ಬಂತು ಅಂದ್ರೆ ಕೇಳ್ಬೇಕಾ. ಇದೀಗ ನಟ ದರ್ಶನ್ ಹೊಸ ಸಿನಿಮಾ‌ ಅನೌನ್ಸ್ ಮಾಡಿದ್ದಾರೆ. ಅದು ಟೈಟಲ್ ಸಮೇತ. ಪೂಜೆಯ ನೆರವೇರಿದೆ.

ಈಗಾಗಲೇ ಕಾಟೇರ ಸಿನಿಮಾ ರೆಡಿಯಾಗಿದ್ದು, ದರ್ಶನ್ ಅಭಿಮಾನಿಗಳು ಕಾಟೇರ ದರ್ಶನಕ್ಕಾಗಿ ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಕಾಟೇರ ಸಿನಿಮಾದ ಸಾಂಗ್ ಒಂದರಲ್ಲಿ ದರ್ಶನ್ ಬ್ಯುಸಿಯಾಗಿದ್ದಾರೆ. ಇದರ ಮಧ್ಯೆ ಡಿ57 ಸಿದ್ಧವಾಗಿದೆ. ಅದುವೆ ಮಿಲನಾ ಪ್ರಕಾಶ್ ಜೊತೆಗೆ.

ತಾರಕ್ ಸಿನಿಮಾ ನಂತರ ಮಿಲನಾ ಪ್ರಕಾಶ್ ಹಾಗೂ ದರ್ಶನ್ ಕಾಂಬೋ ಮತ್ತೆ ಒಂದಾಗಿದೆ. ದೊಡ್ಡ ಗಣಪತಿ ದೇವಸ್ಥಾನದಲ್ಲಿ ಸರಳವಾಗಿ ಈ ಸಿನಿಮಾದ ಮುಹೂರ್ತ ನೆರವೇರಿದೆ. ಫ್ಯಾಮಿಲಿ ಆಡಿಯನ್ಸ್ ಗೆ ಮಿಲನಾ ಪ್ರಕಾಶ್ ಎತ್ತಿದ ಕೈ. ಇದೀಗ ದರ್ಶನ್ ಜೊತೆಗೆ ಹೊಸ ಸಿನಿಮಾ ಘೋಷಣೆ ಮಾಡಿರುವುದು, ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಈ ಸಿನಿಮಾಗೆ ‘ಡೆವಿಲ್’ ಎಂಬ ಟೈಟಲ್ ಇಡಲಾಗಿದೆ. ಅದರ ಜೊತೆಗೆ ದಿ ಹೀರೊ ಎಂಬ ಟ್ಯಾಗ್ ಲೈನ್ ನೀಡಲಾಗಿದೆ. ಹೆಸರು ಕೇಳಿದರೇನೆ ಇದೊಂದು ದೆವ್ವದ ಕಥೆ ಇರಬಹುದಾ ಎಂಬ ಕುತೂಹಲ ಮೂಡಿದೆ. ಇಲ್ಲಿಯ ತನಕ ದರ್ಶನ್ ಯಾವತ್ತು ದೆವ್ವದ ಸಿನಿಮಾದಲ್ಲಿ ನಟಿಸಿಲ್ಲ. ದೆವ್ವದ ನಾಯಕನಾಗಿ ಈ ಸಿನಿಮಾ ಮೂಲಕ ಬರಲಿದ್ದಾರೆ ಎಂಬುದು ಫ್ಯಾನ್ಸ್ ಗೆ ಕುತೂಹಲ ಹೆಚ್ಚಾಗುವುದಕ್ಕೆ ಕಾರಣವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!