Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಳೆಗೆ ನಟ ಜಗ್ಗೇಶ್ ಅವರ ಕಾಸ್ಟ್ಲೀ ಕಾರು ಮುಳುಗಡೆ : ಪೋಸ್ಟ್ ಮಾಡಿ ಏನಂದ್ರು..?

Facebook
Twitter
Telegram
WhatsApp

 

 

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಜೋರು ಮಳೆಯಾಗಿದೆ. ಮಳೆಯಿಂದಾಗಿ ಸಿಲಿಕಾನ್ ಸಿಟಿಯಲ್ಲಿ ಅವಾಂತರ ಸೃಷ್ಟಿಯಾಗಿದೆ. ಮರಗಿಡಗಳು ಬಿದ್ದು, ವಾಹನಗಳು ಜಖಂ ಆಗಿದೆ. ರಸ್ತೆಗಳೆಲ್ಲಾ ನೀರು ತುಂಬಿದೆ. ಕಾರು ಮುಳುಗಡೆಯಾಗಿ, ಒಬ್ಬ ಮಹಿಳೆ ಸಾವನ್ನಪ್ಪಿರುವ ಘಟನೆಯೂ ನಿನ್ನೆ ನಡೆದಿದೆ.

ಸಿಲಿಕಾನ್ ಸಿಟಿಯಲ್ಲಿ ಮಳೆ ಬಿದ್ದ ಪರಿಣಾಮ ಅವಾಂತರ ಸೃಷ್ಟಿಯಾಗಿರುವುದು ಒಳದೆರಡಲ್ಲ. ಇದೀಗ ನಟ ಜಗ್ಗೇಶ್ ಅವರಿಗೂ ಮಳೆಯಿಂದ ಸಮಸ್ಯೆ ಉಂಟಾಗಿದೆ. ಅವರ ಕಾರೊಂದು ನೀರಲ್ಲಿ ಮುಳುಗಡೆಯಾಗಿದೆ. ಆ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

“ನನ್ನ ಮನೆಯ ರಿಪೇರಿ ಕಾರ್ಯ ಪ್ರಯುಕ್ತ ನನ್ನ ರಸ್ತೆಯ ಸ್ನೇಹಿತ ಮುರಳಿ ಮನೆಯ ಸೆಲ್ಲಾರ್ ನಲ್ಲಿ ನಿಲ್ಲಿಸಿದ್ದ ನನ್ನ bmw5 ಕಾರು ಅಕಾಲಿಕ ಮಳೆ ನೀರಿನಲ್ಲಿ ಮುಳುಗಡೆ ಆಯಿತು..5hp motor ಬಳಸಿ ನೀರು ಹೊರಹಾಕಿಸಲಾಯಿತು.. ಇಂಥ ಅಲ್ಲಿಕಲ್ಲಿನ ಮಳೆ ಈ ತಿಂಗಳಲ್ಲಿ ಬಂದದ್ದು ಆಶ್ಚರ್ಯ” ಎಂದು ಟ್ಚೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!