Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅದಿತಿ ಪ್ರಭುದೇವ ಸೀಕ್ರೆಟ್ ಎಂಗೇಜ್ಮೆಂಟ್ ಆಗಿರೋದು ಕಾಫಿ ತೋಟದ ಮಾಲೀಕನಂತೆ..!

Facebook
Twitter
Telegram
WhatsApp

ಬೆಂಗಳೂರು : ಸ್ಯಾಂಡಲ್ವುಡ್ ನಲ್ಲಿ ಸಿಕ್ಕಾಪಟ್ಟೆ ಬ್ಯುಸಿ ಇರುವ ನಟಿಯರಲ್ಲಿ ಅದಿತಿ ಪ್ರಭುದೇವ ಕೂಡ ಒಬ್ಬರು. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿ ಇರುವ ನಟಿ ಅದಿತಿ ಇದೀಗ ಅಭಿಮಾನಿಗಳಿಗೂ ತಿಳಿಸದೆ ಸೀಕ್ರೇಟ್ ಆಗಿ ಎಂಗೇಜ್ಮೆಂಟ್ ಆಗಿದ್ದಾರೆ. ಈ ಅನುಮಾನ ಮೂಡಿದ್ದು ಅದಿತಿ ಹಾಕಿರೋ ಪೋಸ್ಟ್ ನಿಂದಲೆ.

ಅದಿತಿ ಪ್ರಭುದೇವ ಕೃಷಿ ಕಡೆ ಸಾಕಷ್ಟು ಆಸಕ್ತಿ ಹೊಂದಿರುವವರು. ತನಗೆ ಬಿಡುವಾದಾಗೆಲ್ಲ ಕೃಷಿ ಕೆಲಸದಲ್ಲೇ ಹೆಚ್ಚು ಸಮಯ ಕಳೆಯುತ್ತಿದ್ದರು. ನಾನು ಮದುವೆಯಾಗುವ ಹುಡುಗ ಕೂಡ ಕೃಷಿ ಕಡೆ ಹೆಚ್ಚು ಗಮನ ಕೊಡಬೇಕು ಎಂಬ ಆಸೆಯನ್ನು ವ್ಯಕ್ತಪಡಿಸಿದ್ದರು. ಅವರೊಬ್ಬ ಸೆಲೆಬ್ರೇಟಿ ಹೇಳಿದಂತೆ ಮಾಡ್ತಾರಾ ಅನ್ನೋ ಪ್ರಶ್ನೆಗಳು ಮೂಡೋದು ಸಹಜ.

ಆದ್ರೆ ಅದಿತಿ ಪ್ರಭುದೇವ ತನ್ನ ಮಾತಿನಂತೆಯೇ ನಡೆದುಕೊಂಡಿದ್ದಾರೆ ಗೊತ್ತಾ..? ಹೌದು ಈ ವಿಚಾರ ಅಭಿಮಾನಿಗಳಿಗೆ ಫುಲ್ ಖುಷಿ ನೀಡುವಂತ ವಿಚಾರವಾಗಿದೆ. ಅದಿತಿ ಪ್ರಭುದೇವ ಮದುವೆಯಾಗುತ್ತಿರುವ ಹುಡುಗನ ಹೆಸರು ಯಶಸ್. ಚಿಕ್ಕಮಗಳೂರಿನ ಹುಡುಗ. ಕಾಫಿ ಎಸ್ಟೇಟ್ ನ ಮಾಲೀಕ. ಕೃಷಿ ಕಡೆಯೇ ಇದ್ದಾರೆ. ಇನ್ನು ಯಶಸ್ ಹಾಗೂ ಅದಿತಿ ಹಲವು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರಂತೆ. ಕೆಲ ದಿನಗಳ ಹಿಂದೆಯೆ ಕುಟುಂಬಸ್ಥರ ಸಮ್ಮುಖದಲ್ಲಿ ಎಂಗೇಜ್ಮೆಂಟ್ ಕೂಡ ಆಗಿದೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!