Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಮನ್ವಿ ಸಾವಿನಿಂದ ನೊಂದಿದ್ದ ಅಮೃತಾ ಬಾಳಲ್ಲಿ ಹೊಸ ಚೈತನ್ಯ : ಗಂಡು ಮಗುವಿನ ಜನನ

Facebook
Twitter
Telegram
WhatsApp

ನನ್ನಮ್ಮ ಸೂಪರ್ ಸ್ಟಾರ್ ನಲ್ಲಿ ಅಮೃತಾ ಮತ್ತು ಅವರ ಮಗಳು ಸಾಕಷ್ಟು ಖ್ಯಾತಿ ಪಡೆದಿದ್ದರು. ಅಮೃತಾಗೆ ಗಂಡು ಮಗು ಜನಿಸಿದ್ದು, ಎಲ್ಲರು ತಾಯಿ ಮಗುವಿಗಾಗಿ ಹಾರೈಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಸಂತಸದ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇತ್ತಿಚೆಗೆ ಅಮೃತಾ ಬಾಳಲ್ಲಿ ಕರಾಳ ಘಟನೆ ನಡೆದಿತ್ತು. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ನನ್ನಮ್ಮ ಸೂಪರ್ ಸ್ಟಾರ್ ಶೋನಲ್ಲಿ ಅಮ್ಮ ಮಗಳು ಭಾಗವಹಿಸಿದ್ದರು. ಮಗಳು ಸಮನ್ವಿ ಅಂತು ಎಲ್ಲರ ಅಚ್ಚುಮೆಚ್ಚಾಗಿದ್ದಳು. ಆದರೆ ದುರಾದೃಷ್ಟವಶಾತ್ ಅಮೃತಾ ಜೊತೆಗೆ ಗಾಡಿಯಲ್ಲಿ ಹೋಗುವಾಗ ಅಪಘಾತ ಸಂಭವಿಸಿ, ಸಮನ್ವಿ ತೀರಿಕೊಂಡಿದ್ದಳು.

ಸಮನ್ವಿ ತೀರಿಕೊಂಡ ಬಳಿಕ ಅಮೃತಾ ಅಕ್ಷರಶಃ ಮೌನವಾಗಿಬಿಟ್ಟಿದ್ದರು. ಆಗ ಗರ್ಭಿಣಿ ಕೂಡ. ಒಂದು ಕಡೆ ಮಗಳ ಸಾವಿನ ಆಘಾತ ಮತ್ತೊಂದು ಕಡೆ ಇನ್ನೊಂದು ಜೀವಕ್ಕಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಲೇಬೇಕಾದ ಸ್ಥಿತಿ. ಸದ್ಯ ಎಲ್ಲಾ ಸಮಸ್ಯೆಗಳು ಕಳೆದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮಗು ಆರೋಗ್ಯವಾಗಿರುವ ಬಗ್ಗೆಯೂ ಮಾಹಿತಿ ಹಂಚಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!