Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೋಟಿ ಕೊಟ್ರು ಬೋಲ್ಡ್ ಆಗಿ ನಟಿಸಲ್ಲ ಅಂತಿದ್ದಾರೆ ಶ್ರೀಲೀಲಾ.. ಆ ನಿರ್ಮಾಪಕನ ಆಸೆಗೆ ತಣ್ಣೀರು..!

Facebook
Twitter
Telegram
WhatsApp

ಕನ್ನಡದ ಕಿಸ್ ಬೆಡಗಿ‌ ನಟಿ ಶ್ರೀಲೀಲಾ ಸದ್ಯ ಟಾಲಿವುಡ್ ನಲ್ಲಿ ಸಿಕ್ಕಾಪಟ್ಟೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ದೊಡ್ಡ ದೊಡ್ಡ ಸ್ಟಾರ್ ಗಳ ಜೊತೆಗೇನೆ ನಟಿಸುತ್ತಿದ್ದಾರೆ. ಶ್ರೀಲೀಲಾ ಕೈಯಲ್ಲಿ ಅಬ್ಬಬ್ಬಾ ಅಂದ್ರು 10 ಸಿನಿಮಾಗಳಿವೆ. ಇಷ್ಟು ಬ್ಯುಸಿ ಇರುವ ನಟಿ, ಕೆಲವೊಂದು ರೀತಿಯ ಪಾತ್ರಗಳನ್ನು ಮಾಡಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ.

ಶ್ರೀಲೀಲಾರ ಬೆಳವಣಿಗೆ ನೋಡ್ತಾ ಇದ್ರೆ ಫ್ಯೂಚರ್ ನಲ್ಲಿ ತೆಲುಗಿನ ಟಾಪ್ ನಟಿಯಾಗೋದ್ರಲ್ಲಿ ಡೌಟೇ ಇಲ್ಲ. ಹೀಗಾಗಿ ನಿರ್ಮಾಪಕರು ಕೂಡ ತಾ ಮುಂದು ನಾ ಮುಂದು ಅಂತ ಕಾಲ್ ಶೀಟ್ ಕೇಳುವುದಕ್ಕೆ ಮುಂದೆ ಬಂದಿದ್ದಾರೆ. ಆದ್ರೆ ಶ್ರೀಲೀಲಾ ಸಿಕ್ಕ ಸಿಕ್ಕ ಪಾತ್ರಗಳನ್ನು ಒಪ್ಪಿಕೊಳ್ಳುವ ಬದಲಿಗೆ ಸ್ಟಾರ್, ಕಂಟೆಂಟ್ ಎಲ್ಲವನ್ನು ಅಳೆದು ತೂಗಿ ಒಪ್ಪಿಕೊಳ್ಳುತ್ತಿದ್ದಾರೆ.

ನಿರ್ಮಾಪಕರೊಬ್ಬರು ಎಷ್ಟು ಕೋಟಿಯಾದರೂ ಸರಿ ಕೊಡುವುದಕ್ಕೆ ರೆಡಿ ಎಂದರೂ ಶ್ರೀಲೀಲಾ ಅಂತದ್ದೊಂದು ಪಾತ್ರಕ್ಕೆ ಓಕೆ ಎಂದಿಲ್ಲ. ಅಂದ್ರೆ ನಟನೆ ಇಲ್ಲ ಅಂದ್ರೆ ಡಾಕ್ಟರ್ ಆಗ್ತೇನೆ. ಆದರೆ ಯಾವುದೇ ಕಾರಣಕ್ಕೂ ಬೋಲ್ಡ್ ಪಾತ್ರದಲ್ಲಿ ನಟಿಸಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ನಗರದ ಪಾಂಡುರಂಗ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಶ್ರೀ ಹರಿವಾಯುಗುರು ಸೇವಾ ಟ್ರಸ್ಟ್ ವತಿಯಿಂದ ಆಚರಿಸುವ ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಟ್ರಸ್ಟ್ ನ ಕಾರ್ಯದರ್ಶಿ

ಚಿತ್ರದುರ್ಗ | ಐಎಂಎ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಆಯ್ಕೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಭಾರತೀಯ ವೈದ್ಯಕೀಯ ಸಂಘ (ಐಎಮ್‌ಎ) ಚಿತ್ರದುರ್ಗ ಶಾಖೆಯ 2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಎಲ್. ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ನಗರದ ಐಎಂಎ

ಕುಮಾರಸ್ವಾಮಿಯವರು ಹಿಂದೆ ಚುನಾವಣೆಯಲ್ಲಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ ? – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 27: ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮರುಪ್ರಶ್ನಿಸಿದರು. ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಅಭಿಮನ್ಯುವಲ್ಲ, ಅರ್ಜುನನಾಗಿ ಹೊರಹೊಮ್ಮಮಲಿದ್ದಾರೆ

error: Content is protected !!