Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದ ಪೊಲೀಸರಿಗೆ ತೂಕ ಇಳಿಸಿ, ಆರೋಗ್ಯ ಕಾಪಾಡಿಕೊಳ್ಳಲು ಎಡಿಜಿಪಿ ಅಲೋಕ್ ಕುಮಾರ್ ಸಲಹೆ

Facebook
Twitter
Telegram
WhatsApp

ಚಿತ್ರದುರ್ಗ: ಪೊಲೀಸ್ ಕೆಲಸ ಎಂದರೆ ಸುಲಭದ ಮಾತಲ್ಲ. ಕಳ್ಳರನ್ನು, ದುಷ್ಟರನ್ನು, ದರೋಡೆಕೋರರನ್ನು ಹಿಡಿಯಲು ಒಮ್ಮೊಮ್ಮೆ ಬುದ್ದಿವಂತಿಕೆ ಉಪಯೋಗವಾದರೆ ಇನ್ನೊಂದೆಮ್ಮೊ ಫಿಸಕಲ್ ಎಫರ್ಟ್ ಹಾಕಬೇಕಾಗುತ್ತದೆ. ಹೀಗಾಗಿ ಪೊಲೀಸರಿಗೆ ಫಿಟ್ನೆಸ್ ತುಂಬಾನೇ ಮುಖ್ಯವಾಗುತ್ತದೆ. ಎಡಿಜಿಪಿ ಅಲೋಕ್ ಕುಮಾರ್ ಅವರು ಕೂಡ ಇಂದು ಎಲ್ಲರಿಗೂ ತೂಕ ಇಳಿಸಲು ಸಲಹೆ ನೀಡಿದ್ದಾರೆ.

ಇಂದು ಕಾನುನೂ ಸುವ್ಯವಸ್ಥೆಗಳ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಪೊಲೀಸರ ಸಭೆ ನಡೆದಿದೆ. ಈ ವೇಳೆ ಪೊಲೀಸರನ್ನು ನೋಡಿ ಆರೋಗ್ಯ ಟಿಪ್ಸ್ ಕೊಟ್ಟಿದ್ದಾರೆ. ಇದು ಟಫ್ ಜಾಬ್ ಆಗಿದೆ. ಫುಡ್ ಕಂಟ್ರೋಲ್ ಮಾಡಿ, ವ್ಯಾಯಾಮ ಮಾಡಿ ಎಂದು ಸಲಹೆ ನೀಡಿದ್ದಾರೆ.

ಹಿರಿಯೂರು ಡಿವೈಎಸ್ಪಿ ರೋಷನ್ ಜಮೀರ್, ಚಿತ್ರದುರ್ಗ ಡಿವೈಎಸ್ಪಿ ಅನಿಲ್, ಚಳ್ಳಕೆರೆ ಡಿವೈಎಸ್ಪಿ ರಮೇಶ್, ಡಿಸಿಆರ್ಬಿ ಡಿವೈಎಸ್ಪಿ ಲೋಕೇಶ್, ಎಸ್ಪಿ ಕಚೇರಿ ಸಿಪಿಐ ನಾಗರಾಜ್ ಅವರಗೆ ಫಿಟ್ನೆಸ್ ಪಾಠ ಮಾಡಿದರು. ಹಿರಿಯೂರು ಸಿಪಿಐ ಆನಂದ್ ಅವರಿಗೆ ಸ್ಲಿಮ್ ಆಗಿದ್ದೀರಿ ಎಂದರು. ಐಜಿಪಿ ತ್ಯಾಗರಾಜನ್, ಎಸ್ಪಿ ಕೆ.ಪರಶುರಾಮ್ ಲೈಟ್ ವೇಯ್ಟ್ ಇದ್ದಾರೆ. ಉಳಿದವರು ಹೆವಿ ವೇಯ್ಟ್ ಆಗಿದ್ದೀರಿ. ತೂಕ ಇಳಿಸಿಕೊಳ್ಳಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!