ಸೂರ್ಯಯಾನಕ್ಕೆ ಡೇಟ್ ಫಿಕ್ಸ್ : ಆದಿತ್ಯ ಎಲ್ 1 ಸೂರ್ಯನ ಬಳಿ ಹೋಗಿ ಏನು ಮಾಡಲಿದೆ..?

 

 

ಇಸ್ರೋ ಸಂಸ್ಥೆ ಚಂದ್ರಯಾನ 3ಯಲ್ಲಿ ಸಕ್ಸಸ್ ಕಂಡಿದೆ. ಇದರ ಬೆನ್ನಲ್ಲೇ ಇದೀಗ ಸೂರ್ಯಾಯಾನ ಮಾಡುವುದಕ್ಕೆ ಸಕಲ ರೀತಿಯಲ್ಲೂ ಸಜ್ಜಾಗಿದೆ. ಸೂರ್ಯಯಾನ ಮಾಡುವುದು ಬಹಳ ಮುಖ್ಯವಾಗಿದೆ ಎಂದು ಇಸ್ರೋ ವಿಜ್ಞಾನಿಗಳು ಹೇಳುತ್ತಾರೆ. ಸೆಪ್ಟೆಂಬರ್ 2ಕ್ಕೆ ಆದಿತ್ಯ ಎಲ್ 1 ಉಡಾವಣೆಯಾಗಲಿದೆ.

ಈ ಸಂಬಂಧ ಇಸ್ರೋ ಡೆಪ್ಯೂಟಿ ಡೈರೆಕ್ಟರ್ ಎಸ್ ವಿ ಶರ್ಮಾ ಅವರು ಖಾಸಗಿ ವಾಹಿನಿಯೊಂದಕ್ಕೆ ಮಾಹಿತಿ ನೀಡಿದ್ದು, ಭೂಮಿಯಿಂದ ಸೂರ್ಯನೆಡೆಗೆ ಇರುವ ದೂರ ಸುಮಾರು 159 ಮಿಲಿಯನ್ ಕಿಲೋ ಮೀಟರ್. ಅಷ್ಟು ದೂರದಲ್ಲಿದ್ದರು ಸೂರ್ಯನಿಂದ ಭೂಮಿಗೆ ಬೆಳಕು, ಎಲೆಕ್ಟ್ರಾನ್, ಪ್ರೋಟಾನ್, ನ್ಯೂಟ್ರಾನ್ ಸಿಗುತ್ತೆ. ಸೋಲಾರ್ ಸಿಸ್ಟಮ್ ಡಿಪೆಂಡ್ ಆಗಿರುವುದೇ ಸೂರ್ಯನ ಬೆಳಕಿನಿಂದ. ಎಲ್ಲಾ ಗ್ರಹಗಳಿಗೂ ಬೆಳಕು ಮತ್ತು ಏನರ್ಜಿ ಸಿಗೋದು ಕೂಡ ಸೂರ್ಯನಿಂದ. ಇವತ್ತಿನ ಟಿವಿ, ಮೊಬೈಲ್, ಎಲೆಕ್ಟ್ರಾನಿಕ್ ಡಿವೈಸ್ ಗಳು ಡಿಪೆಂಡ್ ಆಗಿರೋದು ಸ್ಯಾಟಲೈಟ್ ನಿಂದ.

ಸ್ಯಾಟಲೈಟ್ ನಿಂದಾಗಿ ನಮಗೆ ಬೇಕಾದ ಕಮ್ಯುನಿಕೇಷನ್ ಮಾಡುತ್ತೇವೆ. ಈ ಸ್ಯಾಟಲೈಟ್ ನಮಗೆ ಬೇಕಾದ ರೀತಿಯಲ್ಲಿ ಕೆಲಸ ಮಾಡಬೇಕಾದರೆ, ಸೂರ್ಯನಿಂದ ಬರುವಂತಹ ಎಲೆಕ್ಟ್ರಾನ್, ಪ್ರೋಟಾನ್, ನ್ಯೂಟ್ರಾನ್​ಗಳು ಸ್ಯಾಟಲೈಟ್ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದೆಲ್ಲವನ್ನು ತಿಳಿದುಕೊಳ್ಳಬೇಕಿದೆ.

ಆದಿತ್ಯ ಎಲ್ 1 ಉಪಗ್ರಹ7 ಪೆಲೋಡ್ ಹೊತ್ತೊಯ್ಯುತ್ತದೆ. ಇದರಲ್ಲಿ VELC, ಅಂದರೆ ವಿಸಿಬಲ್ ಎಮಿಷನ್ ಲೈನ್ ಕರೋನಾಗ್ರಾಫ್, ಸೌರ ನೇರಳಾತೀತ ಇಮೇಜಿಂಗ್ ಟೆಲಿಸ್ಕೋಪ್, ಪ್ಲಾಸ್ಮಾ ವಿಶ್ಲೇಷಕ ಪ್ಯಾಕೇಜ್, ಸೌರ ಶಕ್ತಿಯ ಅಧ್ಯಯನಕ್ಕಾಗಿ ಎಕ್ಸ್-ರೇ ಸ್ಪೆಕ್ಟ್ರೋಮೀಟರ್ ಕೂಡ ಇರಲಿದೆ. ಇವು ಸೂರ್ಯನಿಂದ ಹೊರ ಸೂಸುವ ಶಕ್ತಿಶಾಲಿ ಕಿರಣಗಳ ಅಧ್ಯಯನ ಮಾಡಲಿವೆ ಎಂದಿದ್ದಾರೆ.

suddionenews

Recent Posts

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

8 minutes ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

45 minutes ago

ವಿಜಯೇಂದ್ರ ನೇತೃತ್ವದಲ್ಲಿಯೇ ತಾಲೂಕು, ಜಿಲ್ಲಾ ಪಂಚಾಯತಿಗೆ ಸ್ಪರ್ಧೆ : ರೇಣುಕಾಚಾರ್ಯ

    ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…

1 hour ago

ತುಮಕೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ವಿದ್ಯುತ್ ವ್ಯತ್ಯಯ…!

  ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…

1 hour ago

ಭಾರತ vs ಪಾಕಿಸ್ತಾನ : 25 ವರ್ಷಗಳ ಹಳೆಯ ದಾಖಲೆ ಮುರಿದ ಕಿಂಗ್ ಕೊಹ್ಲಿ

    ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…

1 hour ago

ಮಕ್ಕಳ ಮನಸ್ಸು ಜಂಕ್ ಪುಡ್ ಕಡೆಗೆ ಜಾರದಂತೆ ಜಾಗೃತಿ ವಹಿಸಿ : ಡಾ. ಪೃಥ್ವೀಶ್

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 23 : ಮಕ್ಕಳ ಅರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯವಹಿಸಿ ಜಂಕ್ ಪುಡ್ ಕಡೆಗೆ ಅವರ…

4 hours ago