Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭ

---Advertisement---

ಸುದ್ದಿಒನ್, ಹಿರಿಯೂರು, ಮೇ. 15  : ನಗರದ ಹೊರವಲಯದ ಆಲೂರು ಕ್ರಾಸ್ ಬಳಿ ಇರುವ ಶ್ರೀ ಬಸವರಾಜ್ ಶಿಕ್ಷಣ ಸಂಸ್ಥೆಯಲ್ಲಿ 2025-2026ನೇ ಸಾಲಿನ ವಿವಿಧ ವೃತ್ತಿಪರ ಕೋರ್ಸ್ ಗಳ ವ್ಯಾಸಂಗಕ್ಕೆ ಪ್ರವೇಶಾತಿ ಪ್ರಾರಂಭವಾಗಿದ್ದು, ಕಾಲೇಜಿಗೆ ಭೇಟಿ ನೀಡಿ ಪ್ರವೇಶ ಪಡೆಯಬಹುದು ಎಂದು ಸಂಸ್ಥೆಯ ಕಾರ್ಯದರ್ಶಿ ಎಸ್ ಬಿ. ಸಚಿನ್ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ತೇರ್ಗಡೆ ಹೊಂದಿ ಆಸಕ್ತಿ ಬಯಸಿರುವ ವಿದ್ಯಾರ್ಥಿಗಳು ಬಿಎಸ್ಸಿ ನರ್ಸಿಂಗ್, ಬಿಎಸ್ಸಿಎಂಎಲ್.ಟಿ, ಬಿಎಸ್ಸಿ ಎಟಿ ಅಂಡ್ ಓಟಿ, ಕೋರ್ಸ್ ಗೆ ಪ್ರವೇಶ ಪಡೆಯಬಹುದು. ಕಲೆ ಮತ್ತು ವಾಣಿಜ್ಯ ವಿಭಾಗದಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಜಿಎನ್.ಎಂ ಕೋರ್ಸ್ಗಳು ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳು ಪ್ಯಾರಾ ಮೆಡಿಕಲ್ ( ಡಿಎಂಎಲ್,ಟಿ, ಡಿಓಟಿ ಅಂಡ್ ಎಟಿ, ಡಿಹೆಚ್ ಐಗೆ ಕೋರ್ಸ್ ಗೆ ಮೂರು ವರ್ಷಗಳ ತರಭೇತಿ ಪ್ರವೇಶ ಆರಂಭವಾಗಿದೆ.

ಪ್ರವೇಶಾತಿ ಬಯಸುವ ಆಸಕ್ತ ವಿದ್ಯಾರ್ಥಿಗಳು ಕಾಲೇಜಿನ ಆಡಳಿತ ಕಛೇರಿಗೆ ಭೇಟಿ ನೀಡಿ ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರಾದ ಮುನಿಸ್ವಾಮಿ ಹಾಗೂ ಸಿ. ಸಂದೀಪ್ ಯಾದವ್, ಕಛೇರಿ ಮುಖ್ಯಸ್ಥೆ ಶ್ರೀಗೌರಿ ಸಂಪರ್ಕಿಸಬಹುದು ಅಥವಾ ಹೆಚ್ಚಿನ ಮಾಹಿತಿಗಾಗಿಈ ಮೊಬಲ್ ನಂಬರ್ ಗೆ 9916242524, 7760249368 ಸಂಪರ್ಕಿಸಿ ಪ್ರವೇಶ ಪಡೆಯಬಹುದಾಗಿದೆ ಎಂದು ಕಾರ್ಯದರ್ಶಿ ಎಸ್.ಬಿ. ಸಚಿನ್ ಗೌಡ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...