Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿಕ್ಷಕರು ವೃತ್ತಿಯಲ್ಲಿ ಆದರ್ಶ, ಬದ್ಧತೆ ಹಾಗೂ ತಲ್ಲೀನತೆ ಅಳವಡಿಸಿಕೊಳ್ಳಿ : ಸಚಿವ ಡಿ.ಸುಧಾಕರ್

Facebook
Twitter
Telegram
WhatsApp

 

 

ಚಿತ್ರದುರ್ಗ. ಸೆ.05: ಶಿಕ್ಷಕರು ವೃತ್ತಿಯಲ್ಲಿ ಆದರ್ಶ, ಬದ್ಧತೆ ಹಾಗೂ ತಲ್ಲೀನತೆ ಅಳವಡಿಕೊಳ್ಳಬೇಕು ಎಂದು ಯೋಜನೆ ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸಲಹೆ ನೀಡಿದರು.

ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾಪಂಚಾತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ, ಗುರುವಾರ ನಗರದ ತರಾಸು ರಂಗಮAದಿರದಲ್ಲಿ ಆಯೋಜಿಸಲಾದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕ ಸ್ಥಾನಕ್ಕೆ ಬೆಲೆ ಕಟ್ಟಲಾಗದು. ಸ್ವತಃ ನಾನು ಪದವಿ ಶಿಕ್ಷಣ ಪೂರೈಸಿದ್ದೇನೆ ಎಂದರೆ ಅದಕ್ಕೆ ಕಾರಣ ಚಿಕ್ಕಂದಿನಲ್ಲಿ ನನಗೆ ಪಾಠ ಹೇಳಿದ ಶಿಕ್ಷಕರು. ನಾನು ಜೀವನದಲ್ಲಿ ಶಿಸ್ತು, ಬದ್ಧತೆ ರೂಡಿಸಿಕೊಳ್ಳುವುದನ್ನು ಶಿಕ್ಷಕರು ಕಲಿಸಿದರು. ದೇಶ ಹಾಗೂ ರಾಜ್ಯದಲ್ಲಿ ಸರ್ಕಾರಗಳು ಸಾವಿರಾರು ಕೋಟಿ ಹಣವನ್ನು ಶಿಕ್ಷಣದ ಮೇಲೆ ಖರ್ಚು ಮಾಡುತ್ತಿವೆ.  ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಶಿಕ್ಷಕರ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸುತ್ತಿದ್ದಾರೆ. ರಾಜ್ಯದಲ್ಲಿ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಲಾಗಿದೆ. 2017ಕ್ಕಿಂತ ಮೊದಲು ಪ್ರಾಥಮಿಕ ಶಾಲೆಗಳಿಗೆ ನೇಮಕವಾದ ಶಿಕ್ಷಕರ ಬಡ್ತಿ ಸಮಸ್ಯೆ ಹಾಗೂ ಇತರೆ ಬೇಡಿಕೆಗಳಿಗೆ ಪರಿಹಾರ ದೊರಕಿಸಲು ಸಮಿತಿ ರಚಿಸುವ ಭರವಸೆ ನೀಡಿದ್ದಾರೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!