Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇತ್ತೀಚೆಗೆ ವಿವಾದಕ್ಕೆ ಸಿಲುಕುತ್ತಿರುವ ಕೊಹ್ಲಿಗೆ ಪಾಕ್ ಮಾಜಿ ಕ್ರಿಕೆಟ್ ಆಟಗಾರನ ಸಲಹೆ ಏನು ಗೊತ್ತಾ..?

Facebook
Twitter
Telegram
WhatsApp

ದಕ್ಷಿಣ ಆಫ್ರಿಕಾ ಪ್ತವಾಸಕ್ಕೆ ಹೋಗುವ ಮುನ್ನ ವಿರಾಟ್ ಕೊಹ್ಲಿ ಸುದ್ದಿಗೋಷ್ಟಿ ನಡೆಸಿ ಹೊರ ಹಾಕಿದ ಅಸಮಾಧಾನ ಇನ್ನು ಕೂಡ ತಣ್ಣಗಾಗುತ್ತಿಲ್ಲ. ಒಂದಲ್ಲ ಒಂದು ವಿಚಾರಕ್ಕೆ ಬೂದಿ ಮುಚ್ಚಿದ ಕೆಂಡದಂತಾಗಿದೆ. ಇದೀಗ ಆ ವಿಚಾರಗಳನ್ನೆಲ್ಲಾ ಬದಿಗಿಡುವಂತೆ ಪಾಕ್ ಮಾಜಿ ಆಟಗಾರ ಸಲಹೆ ನೀಡಿದ್ದಾರೆ.

ಪಾಕಿಸ್ತಾನದ ಮಾಜಿ ಲೆಗ್ ಸ್ಪಿನ್ನರ್ ಡ್ಯಾನಿಶ್ ಕನೇರಿಯಾ ಕೊಹ್ಲಿಗೆ ಸಲಹೆಯೊಂದನ್ನ ಕೊಟ್ಟಿದ್ದಾರೆ. ಎರಡು ವರ್ಷಗಳಿಂದ ಶತಕ ಗಳಿಸಿಲ್ಲ. ಅನಗತ್ಯ ವಿಚಾರಗಳಿಗೆ ತಲೆ ಕೆಡಿಸಿಕೊಳ್ಳುವ ಬದಲು ಆಟದ ಕಡೆ ಗಮನ ಕೊಡಿ ಎಂದಿದ್ದಾರೆ.

ಸೌರವ್ ಗಂಗೂಲಿ ಅಥವಾ ಬೇರೆಯವರ ದಂತಕಥೆಗಳ ವಿರುದ್ಧ ಮಾತನಾಡುವುದರಿಂದ ಆಟ ಸುಧಾರಿಸುವುದಿಲ್ಲ. ವಿರಾಟ್ ಕೊಹ್ಲಿ ಅನಿಲ್ ಕುಂಬ್ಳೆ ಜೊತೆಗೂ ಮನಸ್ತಾಪ ಇತ್ತು. ಈಗ ಗಂಗೂಲಿ ಜೊತೆಯಾಗಿದೆ. ಕುಂಬ್ಳೆ ಹಾಗೂ ಗಂಗೂಲಿ‌ ಈಗಾಗಲೇ ಆಟದಲ್ಲಿ ಹೀರೋಗಳು ಎಂದು ಸಾಬೀತುಪಡಿಸಿದ್ದಾರೆ. ಈಗ ಕೊಹ್ಲಿ ಅನಗತ್ಯ ವಿವಾದಕ್ಕೆ ತಲೆಕೆಡಿಸಿಕೊಳ್ಳುವ ಬದಲು ಆಟದಲ್ಲಿ ತೋರಿಸಲಿ ಎಂದು ಸಲಹೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!