Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

20 ವರ್ಷದ ಬಳಿಕ ತಿರುಪತಿಗೆ ಸರಬರಾಜು ಆಗುತ್ತಿದ್ದ ನಂದಿನಿ ತುಪ್ಪಕ್ಕೆ ಬ್ರೇಕ್ : ಕಾರಣ ಏನು ಗೊತ್ತಾ..?

Facebook
Twitter
Telegram
WhatsApp

ತಿರುಪತಿಗೆ ಹೋದರೆ ಅಲ್ಲಿನ ಲಡ್ಡು ಪ್ರಸಾದ ತರದೆ ಯಾರೂ ಬರಲ್ಲ. ಲಡ್ಡು ಪ್ರಸಾದ ಅಂದ್ರೆ ಪ್ರತಿಯೊಬ್ಬರಿಗೂ ಅಚ್ಚುಮೆಚ್ಚು. ಆ ಲಡ್ಡುಗೆ ಕಳೆದ 20 ವರ್ಷದಿಂದ ಕರ್ನಾಟಕದ ಪ್ಯೂರ್ ನಂದಿನಿ ತುಪ್ಪವನ್ನೇ ಬಳಕೆ ಮಾಡಲಾಗುತ್ತಿದೆ. ಆದರೆ ಇನ್ಮುಂದೆ ನಂದಿನಿ ತುಪ್ಪಕ್ಕೆ ಬ್ರೇಕ್ ಹಾಕಲಾಗುತ್ತಿದೆ. ಈ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ‌ನಾಯಕ್ ಮಾಹಿತಿ ನೀಡಿದ್ದಾರೆ.

ಕಳೆದ 20 ವರ್ಷದಿಂದ ಕೆಎಂಎಫ್ ಗೆ ನಂದಿನಿ ತುಪ್ಪ ಸರಬರಾಜು ಮಾಡಲಾಗುತ್ತಿತ್ತು. 6 ತಿಂಗಳಿಗೆ 14 ಲಕ್ಷ ಕೆಜಿಯಷ್ಟು ತುಪ್ಪವನ್ನು ಸರಬರಾಜು ಮಾಡಲಾಗುತ್ತಿತ್ತು. ರಿಯಾಯಿತಿ ದರದಲ್ಲಿಯೇ ತುಪ್ಪವನ್ನು ನೀಡುತ್ತಿತ್ತು. ಆದರೆ ಈ ಬಾರಿ ರಿಯಾಯಿತಿ ದರದಲ್ಲಿ ತುಪ್ಪ ನೀಡುವುದಕ್ಕೆ ಆಗುತ್ತಿಲ್ಲ ಎಂದು ಟೆಂಡರ್ ಕೈಬಿಡಲಾಗಿದೆ.

ಕರ್ನಾಟಕದಲ್ಲಿ ಸದ್ಯ ಹಾಲಿನ ಕೊರತೆ ಕಾಡುತ್ತಿದೆ. ಹೀಗಾಗಿ ಉಪ ಉತ್ಪನ್ನಗಳ ದರ ಏರಿಕೆ ಮಾಡುವುದು ಕೂಡ ಅನಿವಾರ್ಯತೆಯಾಗಿದೆ. ನಂದಿನಿ ತುಪ್ಪದ ದರವೂ ಹೆಚ್ಚಳವೂ ಆಗಿದೆ. ಹೀಗಾಗಿ ತಿರುಪತಿಗೆ ಸರಬರಾಜು ಮಾಡುವ ತುಪ್ಪದ ಟೆಂಡರ್ ಕೈಬಿಡಲು ಕೆಎಂಎಫ್ ನಿರ್ಧಾರ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಬೆಂಗಳೂರು : ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ ಸಂಸ್ಕಾರ ಮಾಡಬೇಕಾದವರು

error: Content is protected !!