Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಸದ ಸ್ಥಾನದಿಂದ ಅನರ್ಹಗೊಂಡ ಬಳಿಕ ಮನೆ ಖಾಲಿ ಮಾಡುವಂತೆ ರಾಹುಲ್ ಗಾಂಧಿಗೆ ನೋಟೀಸ್..!

Facebook
Twitter
Telegram
WhatsApp

 

ನರೇಂದ್ರ ಮೋದಿ, ಲಲಿತ್ ಮೋದಿ, ನೀರವ್ ಮೋದಿ ಬಗ್ಗೆ ಮಾತನಾಡಿದ್ದಕ್ಕೆ ರಾಹುಲ್ ಗಾಂಧಿಗೆ ಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ನೀಡಿದೆ. ಇದರಿಂದಾಗಿ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಸಂಸದ ಸ್ಥಾನದಿಂದ ವಜಾಗೊಂಡ ಬೆನ್ನಲ್ಲೇ ನೀಡಿರುವ ವಸತಿಯನ್ನು ಒಂದು ತಿಂಗಳ ಒಳಗೆ ಖಾಲಿ‌ ಮಾಡುವಂತೆ ಲೋಕಸಭಾ ವಸತಿ ಸಮಿತಿ ನೋಟೀಸ್ ನೀಡಿದೆ.

ಏಪ್ರಿಲ್ 22ರ ಒಳಗೆ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಸೂಚನೆ ನೀಡಿದೆ. ಸಂಸದ ಸ್ಥಾನದಿಂದ ಅನರ್ಹಗೊಂಡ ಹಿನ್ನೆಲೆಯಲ್ಲಿ ನಿಯಮಗಳ ಪ್ರಕಾರ ಸರ್ಕಾರಿ ಬಂಗಲೆಯಲ್ಲಿ ಇರುವಂತೆ ಇಲ್ಲ ಎಂದು ನೋಟೀಸ್ ನಲ್ಲಿಯೇ ತಿಳಿಸಲಾಗಿದೆ. ರಾಹುಲ್ ಗಾಂಧಿ ಅವರು ಅಮೇಥಿಯಿಂದ 2004ರಲ್ಲಿ ಸ್ಪರ್ಧಿಸಿ ಸಂಸದರಾಗಿದ್ದರು. ಬಳಿಕ ನಾಲ್ಕು ಬಾರಿ ಸತತವಾಗಿ ಗೆಲುವು ಕಂಡಿದ್ದರು. ಹೀಗಾಗಿ ಸರ್ಕಾರಿ ಬಂಗಲೆ ನೀಡಲಾಗಿತ್ತು.

ಈ ಸಂಬಂಧ ರಾಹುಲ್ ಗಾಂಧಿ ಮಾತನಾಡಿದ್ದು, ನನಗೆ ಈವರೆಗೂ ಆ ರೀತಿಯ ನೋಟೀಸ್ ನಂಗೆ ಸಿಕ್ಕಿಲ್ಲ ಎಂದಿದ್ದಾರೆ. ದಿಲ್ಲಿಯಲ್ಲಿರುವ ಲೂಧಿಯಾದಲ್ಲಿ ಬಂಗಲೆ ನೀಡಲಾಗಿದೆ. ಏಪ್ರಿಲ್ 22ರ ತನಕ ಸಮಯ ನೀಡಲಾಗಿದ್ದು, ನಂತರ ಖಾಲಿ ಮಾಡಲು ನೋಟೀಸ್ ನೀಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿ ಸೈಬರ್ ವಂಚನೆ ಪ್ರಕರಣ : ವಂಚಕರ ಜಾಲ ಭೇದಿಸಿದ ಸಿಇಎನ್ ಪೊಲೀಸರು

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.08 : ನಗರದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿಯವರಿಗೆ ಕಳೆದ ತಿಂಗಳು ನಡೆದಿದ್ದ ಸೈಬರ್ ವಂಚನೆ ಪ್ರಕರಣವನ್ನು ಚಿತ್ರದುರ್ಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಭೇದಿಸಿದ್ದಾರೆ. ನಗರದ ಹಿರಿಯ ವೈದ್ಯರಾದ

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

error: Content is protected !!