Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಲಾಲ್, ಜಟ್ಕಾ, ಮ್ಯಾಂಗೋ ವಾರ್ ಬಳಿಕ ಇದೀಗ ಚಿನ್ನದ ವಾರ್ ಏನದು ಗೊತ್ತಾ..?

Facebook
Twitter
Telegram
WhatsApp

ಬೆಂಗಳೂರು: ಕಳೆದ ಕೆಲವು ತಿಂಗಳಿನಿಂದ ರಾಜ್ಯದಲ್ಲಿ ವಿವಾದಗಳು, ವಾರ್ ಗಳು ಕೆಲವೊಮನದು ವಿಚಾರದ ಮೇಲೆ ನಡೆಯುತ್ತಲೆ ಇದೆ. ಮುಸ್ಲಿಂ ಸಮುದಾಯದವರ ಬಳಿ ಏನನ್ನು ಖರೀದಿಸಬಾರದು ಎಂಬ ವಿಚಾರದ ಮೇಲೆ ಕೆಲವೊಂದನ್ನು ಬ್ಯಾನ್ ಮಾಡುವ ಅಭಿಯಾನ ಶುರುವಾಗಿದೆ. ಅದರಲ್ಲಿ ಹಲಾಲ್ ಕಟ್ ಕೂಡ ಒಂದು. ಇದೀಗ ಚಿನ್ನವನ್ನು ಮುಸ್ಲಿಂರ ಬಳಿ ಖರೀದಿಸಬೇಡಿ ಎಂಬ ಅಭಿಯಾನ ಶುರುವಾಗಿದೆ.

ಅಕ್ಷಯ ತೃತೀಯ ಹತ್ತಿರವಾಗುತ್ತಿದ್ದಂತೆ ಇಂಥದ್ದೊಂದು ಅಭಿಯಾನ ತಲೆಯೆತ್ತಿದೆ. ಯುಗಾದಿ ಹಬ್ಬದ ದಿನ ಹೇಗೆ ಜಟ್ಕಾ ಕಟ್ ಅಭಿಯಾನ ಶುರುವಾಯಿತೋ ಅಕ್ಷಯ ತೃತೀಯ ಹತ್ತಿರವಾಗುತ್ತಿದ್ದಂತೆ ಈಗ ಚಿನ್ನದ ಅಭಿಯಾನ ಶುರುವಾಗಿದೆ. ಅಕ್ಷಯ ತೃತೀಯ ಹಬ್ಬದ ದಿನ ಹಿಂದೂಗಳ ಅಂಗಡಿಯಲ್ಲೆ ಚಿನ್ನ ಖರೀದಿಸಿ ಎಂಬ ಅಭಿಯಾನ ಶುರುವಾಗಿದೆ‌.

ಅನ್ಯ ಧರ್ಮೀಯರ ಅಂಗಡಿಗಳಲ್ಲಿ ಚಿನ್ನ ಖರೀದಿಸಲೇ ಬೇಡಿ. ಯಾವ ಧರ್ಮದವರ ಅಂಗಡಿ ಎಂದು ನೋಡಿಕೊಂಡು ಚಿನ್ನ ಖರೀದಿಸಿ. ಮುಸ್ಲಿಂ ಅಂಗಡಿಗಳಲ್ಲಿ ಯಾವುದೇ ಕಾರಣಕ್ಕೂ ಚಿನ್ನ ಖರೀದಿಸಬೇಡಿ ಎಂದು ಹಿಂದೂಪರ ಸಂಘಟನೆಗಳು ಟ್ವಿಟ್ಟರ್ ಅಭಿಯಾನ ಶುರು ಮಾಡಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!