Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕ ಆಯ್ತು ಈಗ ತಮಿಳುನಾಡಲ್ಲೂ ಅಮೂಲ್ ಗೆ ವಿರೋಧ..!.

Facebook
Twitter
Telegram
WhatsApp

 

 

ಇತ್ತಿಚೆಗಷ್ಟೇ ಕರ್ನಾಟಕದಲ್ಲಿ ನಂದಿನಿಯನ್ನು ಅಮೂಲ್ ಜೊತೆ ವಿಲೀನ ಮಾಡುವುದಕ್ಕೆ ದೊಡ್ಡ ಪ್ಲ್ಯಾನ್ ನಡೆದಿತ್ತು. ಆದರೆ ಅದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆ ಅದನ್ನು ನಿಲ್ಲಿಸಲಾಗಿತ್ತು. ಅದಾದ ಬಳಿಕ ಹೊಸ ಸರ್ಕಾರ ಬಂದ ಮೇಲೆ ಆ ವಿಚಾರ ತಣ್ಣಗಾಗಿದೆ. ಆದ್ರೆ ಇದೀಗ ಅದೇ ಅಮೂಲ್ ವಿಚಾರ ಈಗ ತಮಿಳುನಾಡಿನಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಇದೇ ವಿಚಾರ ತಮಿಳುನಾಡಿನಲ್ಲಿ ಭುಗಿಲೆದ್ದಿದ್ದು, ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಕೇಂದ್ರ ಗೃಹ ಸಚಿವ ಅಮಿತ್ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸಹಕಾರಿ ಆವಿನ್ ಹಾಲಿನ ಶೆಡ್ ನಿಂದ ಅಮುಲ್ ಹಾಲು ಸಂಗ್ರಹಿಸುವಂತೆ ತಡೆಯಲು ಮನವಿ ಮಾಡಿದ್ದಾರೆ. ಕೈರಾ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವೂ ಕೃಷ್ಣಗಿರಿಯಲ್ಲಿ ಶಿತಲೀಕರಣ ಕೇಂದ್ರಗಳು ಮತ್ತು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ತಮ್ಮ ಬಹುರಾಜ್ಯ ಪರವಾನಗಿಯನ್ನು ಬಳಸಿಕೊಂಡಿರುವುದು ಗಮನಕ್ಕೆ ಬಂದಿದೆ.

ನಮ್ಮ ರಾಜ್ಯಗಳ ಸ್ವಸಹಾಯ ಗುಂಪುಗಳ ಸಹಾಯದಿಂದ ಸುತ್ತಾಮುತ್ತ ಹಾಲು ಸಂಗ್ರಹಿಸಲು ಯೋಜನೆ ರೂಪಿಸಲಾಗಿದೆ. ಪರಸ್ಪರರ ಹಾಲಿನ ಶೆಡ್ ಗಳ ಪ್ರದೇಶವನ್ನು ಉಲ್ಲಂಘಿಸದೆ ಸಹಕಾರಿ ಸಂಸ್ಥೆಗಳು ಅಭಿವೃದ್ದಿ ಹೊಂದಲು ಅವಕಾಶ ನೀಡುವುದು ಭರತದಲ್ಲಿ ರೂಢಿಯಾಗಿದೆ. ಇಂತಹ ಅಡ್ಡ ವ್ಯವಹಾರವೂ ಆಪರೇಷನ್ ವೈಟ್ ಫ್ಲಡ್ ಆಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

error: Content is protected !!