Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕ ಆಯ್ತು ಈಗ ತಮಿಳುನಾಡಲ್ಲೂ ಅಮೂಲ್ ಗೆ ವಿರೋಧ..!

Facebook
Twitter
Telegram
WhatsApp

ಇತ್ತಿಚೆಗಷ್ಟೇ ಕರ್ನಾಟಕದಲ್ಲಿ ನಂದಿನಿಯನ್ನು ಅಮೂಲ್ ಜೊತೆ ವಿಲೀನ ಮಾಡುವುದಕ್ಕೆ ದೊಡ್ಡ ಪ್ಲ್ಯಾನ್ ನಡೆದಿತ್ತು. ಆದರೆ ಅದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆ ಅದನ್ನು ನಿಲ್ಲಿಸಲಾಗಿತ್ತು. ಅದಾದ ಬಳಿಕ ಹೊಸ ಸರ್ಕಾರ ಬಂದ ಮೇಲೆ ಆ ವಿಚಾರ ತಣ್ಣಗಾಗಿದೆ. ಆದ್ರೆ ಇದೀಗ ಅದೇ ಅಮೂಲ್ ವಿಚಾರ ಈಗ ತಮಿಳುನಾಡಿನಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಇದೇ ವಿಚಾರ ತಮಿಳುನಾಡಿನಲ್ಲಿ ಭುಗಿಲೆದ್ದಿದ್ದು, ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಕೇಂದ್ರ ಗೃಹ ಸಚಿವ ಅಮಿತ್ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸಹಕಾರಿ ಆವಿನ್ ಹಾಲಿನ ಶೆಡ್ ನಿಂದ ಅಮುಲ್ ಹಾಲು ಸಂಗ್ರಹಿಸುವಂತೆ ತಡೆಯಲು ಮನವಿ ಮಾಡಿದ್ದಾರೆ. ಕೈರಾ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವೂ ಕೃಷ್ಣಗಿರಿಯಲ್ಲಿ ಶಿತಲೀಕರಣ ಕೇಂದ್ರಗಳು ಮತ್ತು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ತಮ್ಮ ಬಹುರಾಜ್ಯ ಪರವಾನಗಿಯನ್ನು ಬಳಸಿಕೊಂಡಿರುವುದು ಗಮನಕ್ಕೆ ಬಂದಿದೆ.

ನಮ್ಮ ರಾಜ್ಯಗಳ ಸ್ವಸಹಾಯ ಗುಂಪುಗಳ ಸಹಾಯದಿಂದ ಸುತ್ತಾಮುತ್ತ ಹಾಲು ಸಂಗ್ರಹಿಸಲು ಯೋಜನೆ ರೂಪಿಸಲಾಗಿದೆ. ಪರಸ್ಪರರ ಹಾಲಿನ ಶೆಡ್ ಗಳ ಪ್ರದೇಶವನ್ನು ಉಲ್ಲಂಘಿಸದೆ ಸಹಕಾರಿ ಸಂಸ್ಥೆಗಳು ಅಭಿವೃದ್ದಿ ಹೊಂದಲು ಅವಕಾಶ ನೀಡುವುದು ಭರತದಲ್ಲಿ ರೂಢಿಯಾಗಿದೆ. ಇಂತಹ ಅಡ್ಡ ವ್ಯವಹಾರವೂ ಆಪರೇಷನ್ ವೈಟ್ ಫ್ಲಡ್ ಆಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಡಿಎಸ್ – ಬಿಜೆಪಿ ಸಮನ್ವಯ ಸಭೆಯಲ್ಲಿ ಯುವಕರದ್ದೇ ಆಕರ್ಷಣೆ : ಸಿದ್ದರಾಮಯ್ಯ ವಿರುದ್ಧ ಗುಡುಗಿದ ದೇವೇಗೌಡರು

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಒಂದಾಗಿದ್ದು ಇಂದು ಸಮನ್ವಯ ಸಭೆ ನಡೆಸಿದ್ದಾರೆ. ಈ ದೊಡ್ಡಮಟ್ಟದ ಸಭೆಯಲ್ಲಿ ಮೈತ್ರಿ ಪಕ್ಷದಲ್ಲಿ ಎಷ್ಟು ಹೊಂದಾಣಿಕೆ ಇದೆ ಎಂಬುದನ್ನು ಸಾರಿದ್ದಾರೆ. ಈ ಮೂಲಕ ಅಸಮಾಧನವನ್ನು

ಏಪ್ರಿಲ್ 1ರಿಂದ ಈ ಎಲ್ಲಾ ಹಣಕಾಸು ನಿಯಮಗಳು ಬದಲಾವಣೆ : ಯಾವುದೆಲ್ಲಾ ಇರುತ್ತೆ

ಏಪ್ರಿಲ್ ತಿಂಗಳಲ್ಲಿ ಹೊಸ ಹಣಕಾಸು ವರ್ಷ ಆರಂಭವಾಗುತ್ತದೆ. ಈ ತಿಂಗಳಲ್ಲಿ ಕೆಲವೊಂದು ವ್ಯವಹಾರಗಳು ಬದಲಾವಣೆಯಾಗುತ್ತವೆ. ಏಪ್ರಿಲ್ ಒಂದರಿಂದ ಕೆಪವೊಂದು ನಿಯಮಗಳು ಜಾರಿಗೆ ಬರಲಿವೆ. ಈ ಬದಲಾವಣೆ ಜನಸಾಮಾನ್ಯರಿಗೆ ಪೆಟ್ಟು ಬೀಳುವಂತ ಬದಲಾವಣೆಯಾಗಿರಲಿದೆ.   *

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

error: Content is protected !!