Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಶ್ಮಿಕಾ ಬಿಟ್ಟು ಶ್ರೀಲೀಲಾಗೆ ಡಿಮ್ಯಾಂಡ್ ಹೆಚ್ಚಾಗುತ್ತಿದೆಯಂತೆ ತೆಲುಗು ಅಂಗಳದಲ್ಲಿ..!

Facebook
Twitter
Telegram
WhatsApp

ರಶ್ಮಿಕಾ ಮಂದಣ್ಣ ಹಾಗೂ ಶ್ರೀಲೀಲಾ ಇಬ್ಬರು ಕನ್ನಡದ ನಟಿಯರೇ. ಸದ್ಯ ಬೇರೆ ಭಾಷೆಯಲ್ಲಿ ಮಿಂಚುತ್ತಿದ್ದಾರೆ. ಅದರಲ್ಲೂ ರಶ್ಮಿಕಾ ಮಂದಣ್ಣ ಹಿಂದಿಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದರೆ, ಶ್ರೀಲೀಲಾ ತೆಲುಗು ಸಿನಿಮಾದಲ್ಲಿ ಸಿಕ್ಕಾಪಟ್ಟೆ ಬೇಡಿಕೆಯ ನಟಿಯಾಗಿ ಗುರುತಿಸಿಕೊಳ್ಳುತ್ತಿದ್ದಾರೆ.

ಶ್ರೀಲೀಲಾ ತೆಲುಗು ಇಂಡಸ್ಟ್ರಿಗೆ ಎಂಟ್ರಿಯಾಗಿದ್ದೆ ತಡ, ಬ್ಯಾಕ್ ಟು ಬ್ಯಾಕ್ ಬಿಗ್ ಸ್ಟಾರ್ ಗಳ ಜೊತೆಗೆ ಸಿನಿಮಾ ಮಾಡುತ್ತಿದ್ದಾರೆ. ಮಹೇಶ್ ಬಾಬು, ಪವನ್ ಕಲ್ಯಾಣ್ ಸೇರಿದಂತೆ ಹಲವು ನಟರ ಜೊತೆಗೆ ಸ್ಕ್ರೀನ್ ಶೇರ್ ಮಾಡಿಕೊಂಡಿದ್ದಾರೆ. ಈಗಾಗಲೇ ರವಿತೇಜ ಜೊತೆಗೆ ಒಂದು ಹಿಟ್ ನೀಡಿದ್ದು, ಈಗ ಮತ್ತೊಂದು ಸಿನಿಮಾ ಮಾಡಲು ಹೊರಟಿದ್ದಾರೆ. ಇತ್ತಿಚೆಗಷ್ಟೇ ಶ್ರೀಲೀಲಾಗೆ ಸಂಬಂಧಿಸಿದಂತ ಸುದ್ದಿಯೊಂದು ವೈರಲ್ ಆಗಿತ್ತು. ಶ್ರೀಲೀಲಾ ಬೋಲ್ಡ್ ಪಾತ್ರ ಮಾಡು ಎಂದಿದ್ದಕ್ಕೆ, ಆ ಡೈರೆಕ್ಟರ್ ಜೊತೆಗಿನ ಸಿನಿಮಾವನ್ನೇ ಕೈಬಿಟ್ಟಿದ್ದರು ಎಂಬುದು. ಇದೀಗ ಮತ್ತೊಂದು ಸುದ್ದಿ ವೈರಲ್ ಆಗುತ್ತಿದೆ.

 

ರಶ್ಮಿಕಾ ಅವಕಾಶಗಳೆಲ್ಲಾ ಶ್ರೀಲೀಲಾ ಪಾಲಿಗೆ ಧಕ್ಕುತ್ತಿವೆ ಎನ್ನಲಾಗುತ್ತಿದೆ. ವೆಂಕಿ ಕುಮುಡುಲು ನಿರ್ದೇಶನದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಸಿನಿಮಾ ಮಾಡುತ್ತಿದ್ದಾರೆ ಎನ್ನಲಾಗಿತ್ತು. ಆದ್ರೆ ಇದೀಗ ಆ ಸಿನಿಮಾಗೆ ನಿರ್ಮಾಪಕರೇ ನಟಿಯನ್ನು ಬದಲಾಯಿಸಿದ್ದಾರೆ ಎಂಬ ಸುದ್ದಿ ಕೇಳಿ ಬರುತ್ತಿದೆ. ಹಿಂದಿಯಲ್ಲಿ ಬ್ಯುಸಿ ಇರುವ ರಶ್ಮಿಕಾ ಬದಲಿಗೆ ತೆಲುಗು ಮಂದಿಯಲ್ಲಿ ಕ್ರೇಜ್ ಕ್ರಿಯೇಟ್ ಮಾಡಿರುವ ಶ್ರೀಲೀಲಾರನ್ನು ಆಯ್ಕೆ ಮಾಡಿದ್ದಾರೆ ಎನ್ನಲಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!