Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾಮಾನ್ಯರಿಗೂ ತಿಂದ ತಕ್ಷಣ ವಾಂತಿಯಾಗುತ್ತಾ..? : ಹಾಗಾದ್ರೆ ಕಾಮಾಲೆ ಇರಬಹುದು ಎಚ್ಚರ..!

Facebook
Twitter
Telegram
WhatsApp

ಮನುಷ್ಯನ ದೇಹಕ್ಕೆ ಆಹಾರ ಬಹಳ ಮುಖ್ಯ. ತಿಂದರೆ ಮಾತ್ರ ದೇಹ ವರ್ಕ್ ಆಗುವುದು, ಶಕ್ತಿದಾಯಕವಾಗಿ ಇರಲು ಸಾಧ್ಯ. ಅನಾರೋಗ್ಯದ ಸಮಯದಲ್ಲಿ ಊಟ ಮಾಡದೆ ಇದ್ದಾಗ ಅದೆಷ್ಟು ಸುಸ್ತಾಗಿ ಬಿಡುತ್ತೆ ಅಲ್ವಾ. ಹೀಗಾಗಿಯೇ ಆಹಾರ ಬಹಳ ಮುಖ್ಯವಾಗುತ್ತೆ. ಆದರೆ ತಿಂದ ಆಹಾರ ತಕ್ಷಣವೇ ವಾಂತಿಯಾಗಿ ಬಿಟ್ಟರೆ.

ಸಾಮಾನ್ಯವಾಗಿ ಗರ್ಭಿಣಿಯರಿಗೆ ಆರಂಭದಲ್ಲಿ ವಾಂತಿಯಾಗುತ್ತದೆ. ತಿಂದ ಕೂಡಲೇ ವಾಂತಿಯಾಗುತ್ತದೆ. ಅದು ಸಾಮಾನ್ಯವಾದದ್ದು. ಆದರೆ ಸಾಮಾನ್ಯರಿಗೆ ತಿಂದ ಕೂಡಲೇ ವಾಂತಿಯಾದರೆ ಅದು ಅನಾರೋಗ್ಯದ ಮುನ್ಸೂಚನೆ, ಇನ್ಯಾವುದೋ ಕಾಯಿಲೆಗೆ ತುತ್ತಾಗುವ ಸಾಧ್ಯತೆ ಇದೆ.

ಅದರಲ್ಲೂ ತಿಂದ ಕೂಡಲೆ ವಾಂತಿಯಾದರೆ ಅದರ ಸಂಕಟವನ್ನು ಅನುಭವಿಸುವವರಿಗೆ ಗೊತ್ತು. ಹೊಟ್ಟೆಯಲ್ಲೆಲ್ಲಾ ತೊಳಸಿ ಬರುತ್ತೆ. ಇನ್ನು ಊಟವೇ ಬೇಡಪ್ಪ ಎನಿಸುವಷ್ಟು. ಈ ರೀತಿ ವಾಂತಿಯಾದರೆ ಅದು ಕಾಮಾಲೆ ರೋಗದ ಲಕ್ಷಣವೂ ಆಗಿರುತ್ತೆ. ಕೆಲವೊಮ್ಮೆ ಅಸಿಡಿಟಿ ಜಾಸ್ತಿಯಾಗಿ, ಹೊಟ್ಟೆಯಲ್ಲೆಲ್ಲಾ ಆಮ್ಲವಿದ್ದಂತೆ ಫೀಲ್ ಆಗುತ್ತದೆ.

ಕಾಮಾಲೆ ಕಾಯಿಲೆ ಇದ್ದಾಗಲೂ ಜೀರ್ಣಕ್ರಿಯೆಯಲ್ಲಿ ಸಮಸ್ಯೆ ಉಂಟಾಗುತ್ತದೆ. ಕಾಮಾಲೆ ಕಾಯಿಲೆಯಿದ್ದವರಿಗೂ ಊಟ ಮಾಡಿದ ಕೂಡಲೇ ವಾಂತಿಯಾಗುತ್ತದೆ.

ಅಷ್ಟೇ ಅಲ್ಲ ಮೂತ್ರಪಿಂಡದಲ್ಲಿ ಕಲ್ಲುಗಳಿದ್ದರು ಊಟ ಮಾಡಿದ ಕೂಡಲೇ ವಾಂತಿಯಾಗುವಂತೆ ಮಾಡುತ್ತದೆ. ಇದನ್ನೆಲ್ಲಾ ತಪ್ಪಿಸಬೇಕೆಂದರೆ ಆಹಾರ ಪದ್ಧತಿಯಲ್ಲಿ ಒಂದಿಷ್ಟು ಬದಲಾವಣೆ ಮಾಡಿಕೊಳ್ಳಿ.

ಮಸಾಲೆಯುಕ್ತ ಆಹಾರದಿಂದ ದೂರ ಇರಿ. ಹಾಗೇ ಒಂದೇ ಸಲ ಹೆಚ್ಚಹ ಆಹಾರ ಸೇವಿಸಬೇಡಿ. ಊಟವಾದ ಕೂಡಲೇ ಚಹಾ / ಕಾಫಿ ಕುಡೊಯಬೇಡಿ. ತುಂಬಾ ಸಮಯ ಹೊಟ್ಟೆಯನ್ನು ಖಾಲಿ ಬಿಡಬೇಡಿ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!