ಅಗ್ನವೀರ್ ನೇಮಕಾತಿ ಅರ್ಜಿ ಆಹ್ವಾನ

ಚಿತ್ರದುರ್ಗ.ಮಾರ್ಚ್.17:ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅಗ್ನಿಪಥ್ ಯೋಜನೆಯಡಿ 2025-26ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರಿಕ್ಷೇಗೆ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಆಸಕ್ತರು ವೆಬ್ ಪೋರ್ಟಲ್-WWW.JOININDIANARMY.NIC.IN
ಮೂಲಕ ಏಪ್ರಿಲ್ 10 ಒಳಗಾಗಿ ಅರ್ಜಿ ಸಲ್ಲಿಸಬಹುದು. ಬರುವ ಜೂನ್‌ನಲ್ಲಿ ಪರೀಕ್ಷೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಸೇನಾ ನೇಮಕಾತಿ ಕಛೇರಿ ದೂರವಾಣಿ ಸಂಖ್ಯೆ- 0824-2951279 ಹಾಗೂ  aromangalore2021@gmail.com     ಸಂಪರ್ಕಿಸಬಹುದು. ಭಾರತೀಯ ಸೇನೆಯಲ್ಲಿ ಆಯ್ಕೆಯು ‘ನ್ಯಾಯಯುತ ಮತ್ತು ಪಾರದರ್ಶಕ’ ನಡೆಯುತ್ತದೆ. ಅಭ್ಯರ್ಥಿಗಳು ಯಾವುದೇ ಹಂತದಲ್ಲೂ ಲಂಚ ನೀಡಬಾರದು. ಆಮಿಶ ಒಡ್ಡುವ ವ್ಯಕ್ತಿಗಳಿಗೆ ಬಲಿಯಾಗಬಾರದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿರುತ್ತಾರೆ.

suddionenews

Recent Posts

ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ, ದಬ್ಬಾಳಿಕೆ, ಶೋಷಣೆ ಇನ್ನು ನಿಂತಿಲ್ಲ : ಬಿ.ಕೆ.ರಹಮತ್‍ವುಲ್ಲಾ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

1 minute ago

ಆಡುಮಲ್ಲೇಶ್ವರ ವನ್ಯಧಾಮ ಹಾಗೂ ಕಿರುಮೃಗಾಲಯದಲ್ಲಿ ಸ್ವಚ್ಚತಾ ಶಿಬಿರ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

4 minutes ago

ಒಳ ಮೀಸಲಾತಿಗೆ ಒತ್ತಾಯಿಸಿ ಸಾಮಾಜಿಕ ಸಂಘರ್ಷ ಸಮಿತಿ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

8 minutes ago

9 ತಿಂಗಳು ಪಿಜ್ಹಾ, ಹುರಿದ ಕೋಳಿ ಮಾಂಸ ತಿಂದು ಬದುಕುತ್ತಿದ್ದರು ; ಹೇಗಿತ್ತು ಜೀವನ..?

ಕಡೆಗೂ ಇಡೀ ಭಾರತೀಯರೆಲ್ಲ ನಿರೀಕ್ಷೆ ಮಾಡುತ್ತಿದ್ದ ದಿನ ಬಂದೇ ಬಿಟ್ಟಿದೆ. ಸುನೀತಾ ವಿಲಿಯಮ್ಸ್ ಭೂಮಿಗೆ ಬರೋದಕ್ಕೆ ಕ್ಷಣಗಣನೆ ಶುರುವಾಗಿದೆ. ಕೇವಲ…

1 hour ago

ತೋಟದ ಮನೆ ಒತ್ತುವರಿ ; ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು; ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಕುಟುಂಬಸ್ಥರ ವಿರುದ್ಧ ಭೂ ಒತ್ತುವರಿಯ ಗಂಭೀರ ಆರೋಪ ಕೇಳಿ ಬಂದಿತ್ತು. ಭೂ ಒತ್ತುವರಿ…

2 hours ago

ಹೊಳಲ್ಕೆರೆಯಲ್ಲಿ ಮಾ. 27 ಮತ್ತು 28 ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಓಓಡಿ ಸೌಲಭ್ಯ

ಹೊಳಲ್ಕೆರೆ, ಮಾರ್ಚ್. 18 : 17 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಮಾ. 27 ಮತ್ತು 28 ರಂದು…

3 hours ago