Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

SC/ST ಮೀಸಲಾತಿಗೆ ಒಪ್ಪಿಗೆ : 241 ದಿನಗಳ ಪ್ರತಿಭಟನೆ ಕೈಬಿಟ್ಟ ವಾಲ್ಮೀಕಿ ಸ್ವಾಮೀಜಿ

Facebook
Twitter
Telegram
WhatsApp

ಬೆಂಗಳೂರು: ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಸಿ ಸುಮಾರು 241 ದಿನಗಳಿಂದಲೂ ಉಪವಾಸ ಮಾಡುತ್ತಿದ್ದ ವಾಲ್ಮೀಕಿ ಸ್ವಾಮೀಜಿ ಇಂದು ತಮ್ಮ ಪ್ರತಿಭಟನೆಯನ್ನು ಅಂತ್ಯ ಮಾಡಿದ್ದಾರೆ. ಸರ್ಕಾರದಿಂದ ಮೀಸಲಾತಿ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ ಸಿಕ್ಕ ಬಳಿಕ ಧರಣಿಯನ್ನು ಅಂತ್ಯಗೊಳಿಸಿದ್ದಾರೆ. 241 ದಿನಗಳ ಅವರ ಪ್ರತಿಭಟನೆಗೆ ಸಿಕ್ಕಂತ ಯಶಸ್ಸು ಇದಾಗಿದೆ.

ನಿನ್ನೆ ಸರ್ವಪಕ್ಷಗಳ ಸಭೆಯಲ್ಲಿ ಮೀಸಲಾತಿ ಬಗ್ಗೆ ಚರ್ಚೆಯಾಗಿತ್ತು. ಜೊತೆಗೆ ಒಪ್ಪಿಗೆಯೂ ಸಿಕ್ಕಿತ್ತು. ಇಂದು ಸಂಪುಟ ಸಭೆಯಲ್ಲೂ ಇದಕ್ಕೆ ಅನುಮತಿ ಸಿಕ್ಕಿದ್ದು, ವಾಲ್ಮೀಕಿ ಗುರಪೀಠದ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದ ಪರತಿಭಟನೆಯೂ ಸ್ಥಗಿತಗೊಂಡಿದೆ. ಬಳಿಕ ವಾಲ್ಮೀಕಿ ಸಮುದಾಯದ ಮುಖಂಡರು ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಸಿಹಿ ತಿನ್ನಿಸಿ ಆನಂದಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!