Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಆಹೋಬಳಪತಿ ನೇಮಕ : ಚಿತ್ರದುರ್ಗದಲ್ಲಿ ಕಾರ್ಯನಿತರ ಪತ್ರಕರ್ತರ ಸಂಘದಿಂದ ಅಭಿನಂದನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜು. 11 :  ಕರ್ನಾಟಕ ಮಾಧ್ಯಮ ಅಕಾಡೆಮಿಗೆ ನೂತನ ಸದಸ್ಯರಾಗಿ ನೇಮಕವಾಗಿರುವ ಹಿರಿಯ ಪತ್ರಕರ್ತರಾದ ಆಹೋಬಳಪತಿಯವರಿಗೆ ಕಾರ್ಯನಿತರ ಪತ್ರಕರ್ತರ ಸಂಘ ಚಿತ್ರದುರ್ಗ ಶಾಖೆವತಿಯಿಂದ ಗುರುವಾರ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷರಾದ ದಿನೇಶ್ ಗೌಡಗೆರೆ, ನಿವೃತ್ತ ಉಪನ್ಯಾಸಕರಾದ ನಟರಾಜ್, ಹಿರಿಯ ಪತ್ರಕರ್ತರಾದ ಚಿಕ್ಕಪ್ಪನಹಳ್ಳಿ ಷಣ್ಮುಖ, ಶ. ಮಂಜುನಾಥ್, ನಾಕೀಕೆರೆ ತಿಪ್ಪೇಸ್ವಾಮಿ, ಹೆಂಜಾರಪ್ಪ, ರವಿ ಉಗ್ರಾಣ, ರವಿ ಮಲ್ಲಾಪುರ, ರಾಜು, ವೀರೇಶ್, ವಿನಾಯಕ, ಗೋವಿಂದಪ್ಪ, ದರ್ಶನ್, ಪ್ರಹ್ಲಾದ್,  ನಾಗೇಶ್, ಮಾರುತಿ ಸೇರಿದಂತೆ ಇತರರು   ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...