Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಐಸಿಸಿ ಅಧ್ಯಕ್ಷೀಯ ಚುನಾವಣೆ : ಮಗನ ಜೊತೆ ಚರ್ಚಿಸಲು ಮಡಿಕೇರಿಗೆ ಬರ್ತಿದ್ದಾರೆ ಸೋನಿಯಾ ಗಾಂಧಿ

Facebook
Twitter
Telegram
WhatsApp

ನವದೆಹಲಿ: ಅಕ್ಟೋಬರ್ 17ರಂದು ಎಐಸಿಸಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಸ್ಪರ್ಧೆಗೆ ಈಗಾಗಲೇ ಹಲವರ ಕೇಳಿ ಬಂದಿತ್ತು. ಬಳಿಕ ಇದೀಗ ಶಶಿ ತರೂರ್ ಹಾಗೂ ಮಲ್ಲಿಕಾರ್ಜುನ್ ಖರ್ಗೆ ಅವರ ಸ್ಪರ್ಧೆ ಖಚಿತವಾಗಿದೆ. ಹೈಕಮಾಂಡ್ ಗೆ ಮಲ್ಲಿಕಾರ್ಜುನ ಖರ್ಗೆ ಕಡೆಗೆ ಒಲವು ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಚುನಾವಣಾ ವಿಚಾರವನ್ನು ಚರ್ಚಿಸುವುದಕ್ಕೆ ಸೋನಿಯಾ ಗಾಂಧಿ ಮಡಿಕೇರಿಗೆ ಆಗಮಿಸುತ್ತಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಕಾರ್ಯಕ್ರಮ ನಡೆಯುತ್ತಿದ್ದು, ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ಯಾತ್ರೆ ಸಾಗಲಿದೆ. ಈ ಯಾತ್ರೆ ಸದ್ಯ ಕರ್ನಾಟಕದಲ್ಲಿ ಇದೆ. ಇಂದು ಮೈಸೂರಿನಿಂದ ಮಡಿಕೇರಿ ಕಡೆಗೆ ಯಾತ್ರೆ ಸಾಗುತ್ತಿದ್ದು, ರಾಹುಲ್ ಗಾಂಧಿ ಬಳಿ ಚರ್ಚಿಸುವುದಕ್ಕೆ ಸೋನಿಯಾ ಗಾಂಧಿ ಮಡಿಕೇರಿಗೆ ಬರಲಿದ್ದಾರೆ. ಮಡಿಕೇರಿಯಲ್ಲಿ ಯಾತ್ರೆಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಜೊತೆಯಾಗಿದ್ದಾರೆ.

ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ಬರಲಿದ್ದು, ಇಲ್ಲಿಂದ ಸಂಜೆ ವೇಳೆಗೆ ಸೋನಿಯಾ ಗಾಂಧಿ ಮಡಿಕೇರಿ ತಲುಪಲಿದ್ದಾರೆ. ಮಗನ ಬಳಿ ಮಡಿಕೇರಿಯ ರೆಸಾರ್ಟ್ ಒಂದರಲ್ಲಿ ಕೂತು ಚರ್ಚೆ ನಡೆಸಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಒಂದು ತಿಂಗಳು ಬ್ರಶ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ

  ಸುದ್ದಿಒನ್ : ಅನೇಕ ಜನರು ಬಾಯಿಯ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿ ಅವರು ತಮ್ಮ ಹಲ್ಲು ಮತ್ತು ನಾಲಿಗೆಯನ್ನು ಎಲ್ಲ ರೀತಿಯಲ್ಲೂ ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಆದರೆ ಕೆಲವರಿಗೆ ಮುಂಜಾನೆ ಹಲ್ಲುಜ್ಜುವುದು ಮತ್ತು ಸ್ವಚ್ಛವಾಗಿಟ್ಟುಕೊಳ್ಳದಷ್ಟು

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ,

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ, ಶುಕ್ರವಾರ- ರಾಶಿ ಭವಿಷ್ಯ ಅಕ್ಟೋಬರ್-18,2024 ಸೂರ್ಯೋದಯ: 06:13, ಸೂರ್ಯಾಸ್ತ : 05:48 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..!

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..! ಬೆಂಗಳೂರು: ನಟಿ ಅಮೂಲ್ಯ ಜಗದೀಶ್ ಅವರ ಸಹೋದರ ದೀಪಕ್ ಅರಸ್ ಇಂದು ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ಗೆ ಈ ಸುದ್ದಿ ಬಿರುಗಾಳಿಯಂತೆ ಎದುರಾಗಿದೆ. ದೀಪಕ್ ಅರಸ್

error: Content is protected !!