Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದು ಎಐಸಿಸಿ ಅಧ್ಯಕ್ಷೀಯ ಚುನಾವಣೆ : ಶಶಿ ತರೂರ್ ಹಾಗೂ ಖರ್ಗೆ ಮಧ್ಯೆ ಪೈಪೋಟಿ

Facebook
Twitter
Telegram
WhatsApp

 

ನವದೆಹಲಿ: ಸುಮಾರು 137 ವರ್ಷಗಳ ಇತಿಹಾಸದಲ್ಲಿ ಕಾಂಗ್ರೆಸ್ ಅಧ್ಯಕ್ಷೀಯ ಸ್ಥಾನಕ್ಕೆ 6 ಬಾರಿ ಅಷ್ಟೇ ಚುನಾವಣೆ ನಡೆದಿದೆ. ಇಂದು ಅಧ್ಯಕ್ಷೀಯ ಚುನಾವಣೆಗೆ ಅಖಾಡ ಸಿದ್ದವಾಗಿದ್ದು, ಶಶಿ ತರೂರ್ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆಗೆ ಸ್ಪರ್ಧೆ ಏರ್ಪಟ್ಟಿದೆ. ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕುಟುಂಬದವರನ್ನು ಹೊರತುಪಡಿಸಿ ಬೇರೆಯವರಿಗೆ ಅವಕಾಶ ಕಲ್ಪಿಸಲಾಗಿದೆ.

ಇನ್ನು ಇಂದು ಚುನಾವಣೆ ನಡೆದರೆ ಅಕ್ಟೋಬರ್ 19ರಂದು ಫಲಿತಾಂಶ ಹೊರಬೀಳಲಿದೆ. 9 ಸಾವಿರಕ್ಕೂ ಹೆಚ್ಚು ಪಿಸಿಸಿ ಪ್ರತಿನಿಧಿಗಳು ಮತದಾನದಲ್ಲಿ ಭಾಗಿಯಾಗಲಿದ್ದಾರೆ. ರಹಸ್ಯ ಮತದಾನದ ಮೂಲಕ ಆಯ್ಕೆ ಮಾಡಲಾಗಿದೆ. ದೆಹಲಿಯಲ್ಲಿರುವ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಮತದಾನ ನಡೆಯಲಿದೆ.

ದೇಶದ 65ಕ್ಕೂ ಹೆಚ್ಚು ಕಡೆ ಮತಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಬೆಳಗ್ಗೆ 10 ರಿಂದ ಸಂಜೆ 4ರ ತನಕ ಚಿಹ್ನೆಗಳ ಮೂಲಕ ಮತದಾನ ನಡೆಯಲಿದೆ. ಮತದಾನ ಮುಗಿದ ಬಳಿಕ ಸೀಲ್ಡ್ ಮಾಡಿದ ಬಾಕ್ಸ್ ಗಳು ದೆಹಲಿ ತಲುಪಲಿವೆ. ದೆಹಲಿಯಲ್ಲಿ ಸೀಲ್ಡ್ ಓಪನ್ ಮಾಡಿ ಮತ ಎಣಿಕೆ ಮಾಡಲಾಗುತ್ತದೆ. ಅಕ್ಟೋಬರ್ 19ಕ್ಕೆ ಫಲಿತಾಂಶ ಹೊರಬೀಳಲಿದೆ. ಹೈಕಮಾಂಡ್ ಮನಸ್ಸು ಮಲ್ಲಿಕಾರ್ಜುನ್ ಖರ್ಗೆ ಕಡೆಗೆ ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

RCBಗೆ ಬಂತು ಆನೆ ಬಲ : ಆಲ್ ರೌಂಡರ್ ಮ್ಯಾಕ್ಸಿ ಕಮ್ ಬ್ಯಾಕ್

  ಆರ್ಸಿಬಿ ಫ್ಯಾನ್ಸ್ ಗೆ ಇಂದು ಸಿಕ್ಕಾಪಟ್ಟೆ ಖುಷಿಯ ದಿನವಾಗಿದೆ. ಆಡಿರುವ ಎಂಟು ಮ್ಯಾಚ್ ನಲ್ಲಿ ಏಳು ಮ್ಯಾಚ್ ಸೋತಿದ್ದರು, ಇಂದಿನ ವಿಚಾರ ಕೊಂಚ ಸಮಾಧಾನ ತಂದಿದೆ. ಫ್ಲೇಆಫ್ ಕನಸನ್ನು ಹಾಗೇ ಇಟ್ಟುಕೊಳ್ಳುವಂತೆ ಮಾಡಿದೆ.

ಅದ್ದೂರಿಯಾಗಿ ಜರುಗಿದ ಬೆಳಗೆರೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729   ಚಳ್ಳಕೆರೆ, ಏಪ್ರಿಲ್. 25 : ತಾಲೂಕಿನ ಬೆಳಗೆರೆ ಹಾಗೂ ನಾರಾಯಣಪುರದ ಮಧ್ಯ ಕೆರೆ  ಏರಿ ಬುಡದಲ್ಲಿ ನೆಲೆಸಿರುವ

ಗುಡುಗು, ಸಿಡಿಲು ಬಡಿತ: ಸಾರ್ವಜನಿಕರಿಗೆ ಪ್ರಮುಖ ಸಲಹೆಗಳು

ಚಿತ್ರದುರ್ಗ. ಏ.25 : ಗುಡುಗು, ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳ ಸಂದರ್ಭದಲ್ಲಿ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ)ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿ ತಿಳಿಸಿದ ನಿಯಮಗಳನ್ನು ಸಾರ್ವಜನಿಕರು ಚಾಚು ತಪ್ಪದೆ ಪಾಲನೆ ಮಾಡಬೇಕು

error: Content is protected !!