Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಮೀನು ತೆರಿಗೆ ಕಟ್ಟದ ಐಶ್ವರ್ಯಾ ರೈಗೆ ನೋಟೀಸ್ ಜಾರಿ..!

Facebook
Twitter
Telegram
WhatsApp

ಮುಂಬೈ: ಬಾಲಿವುಡ್ ಎವರ್ ಗ್ರೀನ್ ಸುಂದರಿ ಐಶ್ವರ್ಯಾ ರೈ. ಮಂಗಳೂರಿನ ಈ ಬೆಡಗಿ ಬಗೆಗಿನ ಒಲವು ಈಗಲೂ ಕಡಿಮೆಯಾಗಿಲ್ಲ. ಸಿನಿಮಾಗಳಲ್ಲೂ ನಟಿಸುತ್ತಾ, ಫ್ಯಾಮಿಲಿಗೂ ಹೆಚ್ಚು ಸಮಯ ಕೊಡುತ್ತಿರುವ ನಟಿ ಐಶ್ವರ್ಯಾ ರೈ, ಆಗಾಗ ಮಗಳು ಆರಾಧ್ಯ ಜೊತೆಗೆ ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಗುತ್ತಲೇ ಇರುತ್ತಾರೆ. ಬಾಲಿವುಡ್ ನಲ್ಲಿಯೇ ತುಂಬಾ ಶ್ರೀಮಂತ ಕುಟುಂಬದ ಚೆಲುವೆಗೆ ನೋಟೀಸ್ ಜಾರಿ ಮಾಡಲಾಗಿದೆ.

ಮಹಾರಾಷ್ಟ್ರದ ಜಿಲ್ಲಾಡಳಿತ ನೋಟೀಸ್ ನೀಡಿದೆ. ನಾಸಿಕ್ ಜಿಲ್ಲೆಯ ಸಿನ್ನಾರ್ ನ ತಂಗಾವ್ ಬಳಿ ಅಡ್ವಾಡಿಯ ಗುಡ್ಡಗಾಡು ಪ್ರದೇಶದಲ್ಲಿ ಒಂದು ಹೆಕ್ಟೇರ್ ಗೂ ಹೆಚ್ಚು ಜಮೀನನ್ನು ಹೊಂದಿದ್ದಾರೆ. ಇದು ಐಶ್ವರ್ಯಾ ಹೆಸರಿನಲ್ಲಿ ಇದೆ ಎನ್ನಲಾಗಿದೆ. ಈ ಜಮೀನಿನ ಕಂದಾಯವನ್ನು ನಟಿ ಐಶ್ವರ್ಯಾ ರೈ ಪಾವತಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಸುಮಾರು 22 ಸಾವಿರ ಕಂದಾಯವನ್ನು ಪಾವತಿಸಬೇಕಾಗಿದೆಯಂತೆ. ಈ ಜಮೀನಿಗೆ ಸಂಬಂಧಿಸಿದಂತೆ ತೆರೆಗೆ ಕಟ್ಟಲೂ ಹಲವು ಬಾರಿ ಸೂಚನೆ ನೀಡಲಾಗಿದೆ. ಆದರೂ ತೆರೆಗೆ ಕಟ್ಟಿಲ್ಲ. ತೆರಿಗೆ ಕಟ್ಟಲು ನೀಡಿದ್ದ ಗಡುವು ಮುಕ್ತಾಯಗೊಂಡ ಹಿನ್ನೆಲೆ ಜಿಲ್ಲಾಡಳಿತ ನೋಟಿಸ್ ನೀಡಿದೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಚುನಾವಣೆ ಅಧಿಸೂಚನೆ ಪ್ರಕಟ | ಏಪ್ರಿಲ್ 4ರ ವರೆಗೆ ನಾಮಪತ್ರ ಸ್ವೀಕಾರ

ಚಿತ್ರದುರ್ಗ. ಮಾರ್ಚ್. 28: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರ ಆಯ್ಕೆಗೆ ಮಾರ್ಚ್.28 ಗುರುವಾರದಂದು ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸ್ವೀಕರಿಸಲಾಗುತ್ತಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.‌ ನಂ.18 ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ

SRH ವಿರುದ್ಧ ಮುಂಬೈ ಇಂಡಿಯನ್ ಸೋಲು: ನಾಯಕ ಕೊಟ್ಟ ಸ್ಪಷ್ಟನೆ ಏನು..?

  ನಿನ್ನೆ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ತಂಡ ಮುಖಾಮುಖಿಯಾಗಿದ್ದವು. ಆದರೆ ನಿನ್ನೆಯ ಐಪಿಎಲ್ ರೋಚಕ ಪಂದ್ಯದಲ್ಲಿ ಮುಂಬೈ ಮಣಿಸಿ ಎಸ್ ಆರ್ ಹೆಚ್ ಭರ್ಜರಿ ಗೆಲುವು ಸಾಧಿಸಿದೆ. 31 ರನ್

ಹಿರಿಯೂರಿನಲ್ಲಿ ಅಧಿಕಾರಿಗಳ ಭರ್ಜರಿ ಬೇಟೆ | 5 ಕೆಜಿ ಚಿನ್ನ ವಶ

  ಸುದ್ದಿಒನ್, ಹಿರಿಯೂರು, ಮಾರ್ಚ್. 28  : ನಗರದಲ್ಲಿ ದಾಖಲೆಯಿಲ್ಲದೆ ಸಂಗ್ರಹಿಸಿಟ್ಟಿದ್ದ 5. 250 ಗ್ರಾಂ,‌(5 kg. 250 gms) 18 ಕ್ಯಾರೆಟ್ ಚಿನ್ನವನ್ನ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಸಿ.

error: Content is protected !!