Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ | ಕಾರ್ಯದರ್ಶಿಯಾಗಿ ಕನಕರಾಜ್ ಕೋಡಿಹಳ್ಳಿ, ಸಹಕಾರ್ಯದರ್ಶಿಯಾಗಿ ಸಂಜಯ್ ನೇಮಕ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ, ಸೆಪ್ಟೆಂಬರ್. 03 : ವಿಶ್ವದಲ್ಲಿ ಅತಿ ದೊಡ್ಡ ಸಂಘಟನೆಯಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿ ವರ್ಷದಂತೆ ಈ ವರ್ಷವೂ ಚಿತ್ರದುರ್ಗ ಜಿಲ್ಲಾ ಘಟಕ ವತಿಯಿಂದ ನಗರ ಸಮ್ಮೇಳನವನ್ನು ಅಮೃತ್ ಆಯುರ್ವೇದಿಕ್ ಕಾಲೇಜ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲರಾದಂತಹ ಡಾ. ಜಯಶ್ರೀ  ಹಾಗೂ ಎಬಿವಿಪಿ  ಜಿಲ್ಲಾ ಪ್ರಮುಖರಾದಂತ ಡಾ.ಎಸ್‍ಆರ್ ಲೇಪಾಕ್ಷ ಹಾಗೂ  ನಗರ ಉಪಾಧ್ಯಕ್ಷರು ಡಾ. ರವಿ ಕರ್ನಾಟಕ ದಕ್ಷಿಣ ಪ್ರಾಂತ ರಾಜ್ಯ ಕಾರ್ಯದರ್ಶಿ ಪ್ರವೀಣ್ ಎಚ್ ಕೆ. ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ಗೆ ನೂತನ ನಗರ ಕಾರ್ಯದರ್ಶಿಯಾಗಿ ಕನಕರಾಜ್ ಕೋಡಿಹಳ್ಳಿ,ಸಹಕಾರ್ಯದರ್ಶಿಯಾಗಿ ಸಂಜಯ್ ಹಾಗೂ ಇತರ ಕಾರ್ಯಕರ್ತರನ್ನು ಘೋಷಿಸಲಾಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...