Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಷ ಹಾಕಿರಬಹುದು ಎಂಬ ಭಯಕ್ಕೆ ಪೊಲೀಸರು ನೀಡಿದ ಚಹಾ ನಿರಾಕರಿಸಿದ ಅಖಿಲೇಶ್ ಯಾದವ್..!

Facebook
Twitter
Telegram
WhatsApp

ಲಕ್ನೋ: ಉತ್ತರ ಪ್ರದೇಶದ ಪೊಲೀಸ್ ಪ್ರಧಾನ ಕಚೇರಿಗೆ ಇಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಭೇಟಿ ನೀಡಿದ್ದರು. ಈ ವೇಳೆ ಪೊಲೀಸರು, ಅಖಿಲೇಶ್ ಯಾದವ್ ಅವರಿಗೆ ಚಹಾ ನೀಡಲು ಹೋಗಿದ್ದಾರೆ. ಆದರೆ ಆ ಚಹಾವನ್ನು ಅಖಿಲೇಶ್ ಯಾದವ್ ನಿರಾಕರಿಸಿದ್ದಾರೆ. ನೀವಿದರಲ್ಲಿ ವಿಷ ಬೆರೆಸಿದ್ದರೆ ಎಂಬ ಸಂದೇಹವನ್ನು ವ್ಯಕ್ತಪಡಿಸಿದ್ದಾರೆ.

ಅಖಿಲೇಶ್ ಯಾದವ್ ಮಾತನಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅದರಲ್ಲಿ, ನಾನು ಇಲ್ಲಿ ಚಹಾ ಕುಡಿಯುವುದಿಲ್ಲ. ನಾವೂ ಹೊರಗಿನಿಂದ ಚಹಾ ತರಿಸಿಕೊಂಡು ಕುಡಿಯುತ್ತೇವೆ. ಬೇಕೆಂದರೆ ನಿಮ್ಮ ಬಳಿ ಕಪ್ ತೆಗೆದುಕೊಳ್ಳುತ್ತೇನೆ. ನೀವೂ ನನಗೆ ವಿಷ ಕೊಟ್ಟರೆ ಏನು ಮಾಡುವುದು..? ಎಂದು ಪೊಲೀಸರು ನೀಡಿದ ಚಹಾವನ್ನು ನಿರಾಕರಿಸಿದ್ದಾರೆ.

ನನಗೆ ನಿಮ್ಮ ಬಗ್ಗೆ ನಂಬಿಕೆ ಇಲ್ಲ ಎಂದಿದ್ದಾರೆ. ಅವರ ಪಕ್ಷದ ಸಾಮಾಜಿಕ ಜಾಲತಾಣದ ನಿರ್ವಾಹಕ ಅಗರ್ವಾಲ್ ಅವರನ್ನು ಪೊಲೀಸರು ಬಂಧಿಸಿದ್ದರು. ಆ ಬಗ್ಗೆ ವಿಚಾರಿಸಲು ಹಜರ್ ಗಂಜ್ ಪೊಲೀಸ್ ಠಾಣೆಗೆ ಅಖಿಲೇಶ್ ಯಾದವ್ ಭೇಟಿ ನಿಡೀದ್ದರು. ಆ ವೇಳೆ ಈ ಘಟನೆ ನಡೆದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!