Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಕ್ಷಯ ತೃತೀಯ ಬಂದೇ ಬಿಡ್ತು.. ಆದ್ರೆ ಚಿನ್ನದ ಬೆಲೆ ಮಾತ್ರ ಗಗನಕ್ಕೇರುತ್ತಾ ಇದೆ..!

Facebook
Twitter
Telegram
WhatsApp

ಬೆಂಗಳೂರು: ಬೇಡಿಕೆ ಹೆಚ್ಚಾದಷ್ಟು ಬೆಲೆ ಜಾಸ್ತಿಯಾಗುತ್ತೆ ಎನ್ನುವ ಮಾತಿದೆ. ಅದರಂತೆ ಚಿನ್ನದ ಬೆಲೆ ಏರಿಕೆಯಾಗುತ್ತಾ ಹೋಗುತ್ತಿದ್ದರು, ಎಲ್ಲಿಯೂ ಡಿಮ್ಯಾಂಡ್ ಮಾತ್ರ ಕಡಿಮೆಯಾದಂತೆ ಕಾಣುತ್ತಿಲ್ಲ. ಹೆಣ್ಣು ಮಕ್ಕಳಲ್ಲಿ ಒಡವೆ ಇಷ್ಟ ಇಲ್ಲ ಎಂದು ಹೇಳುವವರೇ ಇಲ್ಲ. ಇದೀಗ ಚಿನ್ನದ ಬೆಲೆ ನೋಡುತ್ತಾ ಇದ್ರೆ ರೇಟು ಮತ್ತೆ ಮತ್ತೆ ಏರಿಕೆಯಾಗುತ್ತಾನೆ ಇದೆ.

ಮುಂದಿನ ತಿಂಗಳು ಅಕ್ಷಯ ತೃತೀಯ ಇದೆ. ಪ್ರತಿ ಅಕ್ಷಯ ತೃತೀಯಾಗೆ ಹೆಣ್ಣು ಮಕ್ಕಳು ಒಡವೆ ತೆಗೆದುಕೊಳ್ಳುವುದು ಕೆಲವೊಬ್ಬರು ವಾಡಿಕೆ ಮಾಡಿಕೊಂಡಿರುತ್ತಾರೆ, ಇನ್ನು ಕೆಲವೊಂದಿಷ್ಟು ಜನ ಆಸೆಯಿಟ್ಟುಕೊಂಡಿರುತ್ತಾರೆ. ಆದ್ರೆ ನಿನ್ನೆ ಇದ್ದ ಹಳದಿ ಲೋಹದ ಬೆಲೆ ದಿಢೀರ್ ಅಂತ ಏರಿಕೆಯಾಗಿದೆ.

ಭಾರತದಲ್ಲಿ ಪ್ರತಿ ಹತ್ತು ಗ್ರಾಂಗೆ 60 ಸಾವಿರ ದಾಟಿದೆ. ಕಳೆದ ವಾರ ದೆಹಲಿಯಲ್ಲಿ ಪ್ರತಿ ಹತ್ತು ಗ್ರಾಂಗೆ 58,700 ರೂ. ಇತ್ತು. ಈಗ 60,100 ಆಗಿದ್ದು, 1,400 ಏರಿಕೆಯಾಗಿದೆ. ಪ್ರತಿ ಕೆಜಿ ಬೆಳ್ಳಿ ಮೇಲೂ ಬೆಲೆ ಜಾಸ್ತಿಯಾಗಿದ್ದು, 69,340ರೂ ಆಗಿದೆ. ಅಕ್ಷಯ ತೃತೀಯಗಾಗಲೀ, ಮದುವೆಗಳಿಗಾಗಲೀ ಬಡವರು, ಮಧ್ಯಮ ವರ್ಗದವರು ಚಿನ್ನ ಕೊಳ್ಳಲಾಗದೆ ಒದ್ದಾಡುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಮ್ಮ ಮಗಳು ಅಂತವಳಲ್ಲ, ಫೋಟೋ ಹೇಗೆ ಬೇಕೋ ಹಾಗೇ ಎಡಿಟ್ ಮಾಡ್ತಾರೆ : ನೇಹಾ ತಾಯಿ ಹೇಳಿಕೆ

ಹುಬ್ಬಳ್ಳಿ : ಪ್ರೀತಿ ವಿಚಾರಕ್ಕೆ ನೇಹಾರ ಕೊಲೆಯಾಗಿದೆ. ಆರೋಪಿಯ ಬಂಧನವೂ ಆಗಿದೆ. ತನಿಖೆಯೂ ನಡೆಯುತ್ತಿದೆ. ಇದರ ನಡುವೆ ಫಯಾಜ್ ತಂದೆ-ತಾಯಿ ಕ್ಷಮಾಪ್ಪಣೆ ಕೇಳಿ, ಮಗನಿಗೆ ಶಿಕ್ಷೆಯಾಗಲಿ ಎಂದೇ ಒತ್ತಾಯಿದ್ದಾರೆ. ಇಬ್ವರು ಲವ್ ಮಾಡುತ್ತಿದ್ದರು ಅಂತ

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

error: Content is protected !!