Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮನವೊಲಿಸುವ ಪ್ರಯತ್ನವೆಲ್ಲಾ ಮುಗಿದಿದೆ : ಸಚಿವ ಶ್ರೀರಾಮುಲು

Facebook
Twitter
Telegram
WhatsApp

 

ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ತಾವೂ ಹಠ ತೊಟ್ಟಂತೆ ಪಕ್ಷ ಸ್ಥಾಪನೆ ಮಾಡಿದ್ದಾರೆ. ಇಂದು ಹೊಸ ಪಕ್ಷವನ್ನು ಘೋಷಣೆ ಮಾಡಿದ್ದಲ್ಲದೆ, ಕೊಪ್ಪಳದಿಂದಾನೆ ಸ್ಪರ್ಧೆ ಮಾಡುವ ಬಗ್ಗೆಯೂ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಜನಾರ್ದನ ರೆಡ್ಡಿ ಹಲವು ವಿಚಾರಗಳನ್ನು ಹೇಳಿದ್ದಾರೆ. ಮೊದಲಿಗೆ ಸಚಿವ ಸ್ಥಾನ ಬಂದಾಗ ರಾಮುಲುಗಾಗಿ ಬಿಟ್ಟುಕೊಟ್ಟಿದ್ದರು. ಈಗ ತಮ್ಮ ಆಪ್ತ ಗೆಳೆಯನಿಗಾಗಿ ರಾಮುಲು ಬರುತ್ತಾರಾ ಎಂಬ ಪ್ರಶ್ನೆ ಎದ್ದಿತ್ತು.

ಜನಾರ್ದನ ರೆಡ್ಡಿಯವರು ಹೊಸ ಪಕ್ಷ ಸ್ಥಾಪನೆ ಬಗ್ಗೆ ಸಚಿವ ಶ್ರೀರಾಮುಲು ಮಾತನಾಡಿದ್ದಾರೆ. ಪ್ರಾಣ ಸ್ನೇಹಿತರಾಗಿದ್ದ ರೆಡ್ಡಿ ಬಿಜೆಪಿಗೆ ದೊಡ್ಡ ಶಕ್ತಿಯಾಗಿದ್ದರು. ಬಿಜೆಪಿ ಕೂಡ ರೆಡ್ಡಿಗೆ ಶಕ್ತಿಯಾಗಿತ್ತು. ಗಾಲಿ ಜನಾರ್ದನ ರೆಡ್ಡಿಯನ್ನು ಬಿಜೆಪಿ ಯಾವತ್ತು ಬಿಟ್ಟು ಕೊಟ್ಟಿರಲಿಲ್ಲ. ರೆಡ್ಡಿ ಕೂಡ ಯಾವತ್ತು ಬಿಜೆಪಿಯನ್ನು ಬಿಟ್ಟು ಕೊಟ್ಟಿರಲಿಲ್ಲ. ಈಗ ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಸ್ಥಾಪನೆ ಮಾಡಿದ್ದಾರೆ.

ವೈಯಕ್ತಿಕ ವಾಗಿ ಹೊಸ ಪಕ್ಷ ಮಾಡಿದ್ದಾರೆ. ಈ ಮುಂಚೆ ವೈಯಕ್ತಿಕವಾಗಿ ಮನವೊಲಿಸುವ ಪ್ರಯತ್ನ ನಡೆದಿತ್ತು. ಈಗ ಮನವೊಲಿಸುವ ಸಮಯ ಮುಗಿದಿದಿದೆ. ನಾನು ಪಕ್ಷದ ಶಸ್ತಿನ ಸಿಪಾಯಿ ಕಾಲ ಬಂದಾಗ ಉತ್ತರಿಸುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಭೇಟಿ | ಬಿ. ಫಾರಂಗೆ ಪೂಜೆ ಸಲ್ಲಿಸಿ ಪ್ರಚಾರ ಪ್ರಾರಂಭ

ಸುದ್ದಿಒನ್, ಚಿತ್ರದುರ್ಗ, ಮಾ.29: ದೇವರು ಮತ್ತು ಜನರ ಮೇಲೆ ನಂಬಿಕೆ ಹೊಂದಿದ ವ್ಯಕ್ತಿ ಎಂದೂ ಸಂಕಷ್ಟಕ್ಕೆ ಸಿಲುಕಿದ ಉದಾಹರಣೆ ಇಲ್ಲ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಹೇಳಿದರು.

ಗೋ ಬ್ಯಾಕ್ ಗೋವಿಂದ ಕಾರಜೋಳ | ಬಿಜೆಪಿ ಅಭ್ಯರ್ಥಿಗೆ ಚಿತ್ರದುರ್ಗದಲ್ಲಿ ತಟ್ಟಿದ ಬಂಡಾಯದ ಬಿಸಿ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29  : ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ಬಂಡಾಯದ ಬಿಸಿ ತಟ್ಟಿದೆ. ಟಿಜೆಟ್ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸಿದ್ದರು. ಆದರೆ ಇದೆ ವೇಳೆ ಟಿಕೆಟ್

ಚಿತ್ರದುರ್ಗ | ಯಾದವ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬಸವ

error: Content is protected !!