ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.22 : ದಾವಣಗೆರೆಯ ಎಂ.ಬಿ.ಎ.ಕಾಲೇಜು ಮೈದಾನದಲ್ಲಿ ಡಿ.23 ಮತ್ತು 24 ರಂದು ನಡೆಯುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ 24 ನೇ ಮಹಾ ಅಧಿವೇಶನದ ಅಂಗವಾಗಿ ನಗರದ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಶುಕ್ರವಾರ ಹೊರಟ ಬೈಕ್ರ್ಯಾಲಿ ನಗರದ ರಾಜಬೀದಿಗಳಲ್ಲಿ ಸಂಚರಿಸಿತು.
ಚಿಕ್ಕಪೇಟೆ, ದೊಡ್ಡಪೇಟೆ, ಜೋಗಿಮಟ್ಟಿ ರಸ್ತೆ, ಸ್ಟೇಡಿಯಂ ರೋಡ್, ಜೆಸಿಆರ್.ಬಡಾವಣೆ, ಕಾನ್ವೆಂಟ್ ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಬೈಕ್ರ್ಯಾಲಿ ಮುಕ್ತಾಯಗೊಂಡಿತು.
ಅಖಿಲ ಭಾತರ ವೀರಶೈವ-ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ಮಹಡಿ ಶಿವಮೂರ್ತಿ, ಪ್ರಧಾನ ಕಾರ್ಯದರ್ಶಿ ಮಹೇಶ್, ಭೀಮಸಮುದ್ರದ ಜಿ.ಎಸ್.ಅನಿತ್, ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಸಹೋದರ ನಾಗರಾಜ್, ಮಹಿಳಾ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೀನಾ ವೀರಭದ್ರಪ್ಪ, ಸಿದ್ದವ್ವನಹಳ್ಳಿ ಎಸ್.ಪರಮೇಶ್, ಪಿಳ್ಳೆಕೆರನಹಳ್ಳಿ ಬಸವರಾಜ್, ಮಲ್ಲಿಕಾರ್ಜುನ್, ನಾಗರಾಜ್ ಸಂಗಂ, ಎಸ್.ವೀರೇಶ್, ಶ್ಯಾಮಲ ಶಿವಪ್ರಕಾಶ್, ಆರತಿ ಮಹಡಿ ಶಿವಮೂರ್ತಿ, ನಂದಿ ನಾಗರಾಜ್ ಇನ್ನು ಅನೇಕರು ಬೈಕ್ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.
ಬಜೆಟ್ ಲೆಕ್ಕಚಾರ ; ಜನರಿಗಿಂತ ಸಚಿವರಿಗೆ ನಿರೀಕ್ಷೆ, ತುಮಕೂರಿಗೆ ಹೆಚ್ಚು ಅನುದಾನ ತರುವ ತವಕ..!! ಬೆಂಗಳೂರು; ಮಾರ್ಚ್ 7 ರಾಜ್ಯ…
ಸುದ್ದಿಒನ್ ಪ್ರತಿದಿನ ಬೆಳಿಗ್ಗೆ ನಿಂಬೆರಸ ಮತ್ತು ಅರಿಶಿನ ಬೆರೆಸಿದ ಪಾನೀಯ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನಿಂಬೆ ಮತ್ತು ಅರಿಶಿನ…
ಈ ರಾಶಿಯ ದಂಪತಿಗಳಿಗೆ ಸಂತಾನ ಭಾಗ್ಯ, ಈ ರಾಶಿಯವರು ಎಷ್ಟೇ ದುಡಿದರು ಹಣಕಾಸಿನ ಸಮಸ್ಯೆ ಬಗೆಹರಿಯುತ್ತಿಲ್ಲ, ಶನಿವಾರದ ರಾಶಿ ಭವಿಷ್ಯ…
ಚಿತ್ರದುರ್ಗ. ಫೆ.21: ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ, ಆದರೆ ಇದುವರೆಗೂ ಇ-ಖಾತಾ ಪಡೆಯದೇ ಇರುವ ಕಟ್ಟಡಗಳ…
ಕಳೆದ ಕೆಲವು ದಿನಗಳಿಂದ ಟೀಂ ಇಂಡಿಯಾ ಆಟಗಾರ ಯಜುವೇಂದ್ರ ಚಹಾಲ್ ಹಾಗೂ ನಟಿ ಧನುಶ್ರೀ ಅವರ ಡಿವೋರ್ಸ್ ವಿಚಾರ ಸಿಕ್ಕಾಪಟ್ಟೆ…
ಮೈಸೂರು: ತಾಯಿ ಚಾಮುಂಡಿ ಬೆಟ್ಟದಲ್ಲಿ ಕಿಡಿಗೇಡಿಗಳಿಂದ ಅವಸ್ಥೆಯಾಗಿದೆ. ಮೊದಲೇ ಬಿಸಿಲಿಗೆ ಒಣಗಿದ ಬೆಟ್ಟಕ್ಕೆ ಕಿಡಿತಾಕಿಸಿದ್ದಾರೆ. ಇದೀಗ ಆ ಕಿಡಿ ಜೋರಾಗಿಯೇ…