Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನ್ನಡದ ಸ್ವಾಮೀಜಿ ಎಂದೇ ಖ್ಯಾತಿ ಪಡೆದಿದ್ದ ಅಲ್ಲಮಪ್ರಭು ಲಿಂಗೈಕ್ಯ..!

Facebook
Twitter
Telegram
WhatsApp

ಚಿಕ್ಕೋಡಿ: ಅನಾರೋಗ್ಯದ ನಿಮಿತ್ತ ಕನ್ನಡದ ಸ್ವಾಮೀಜಿ ಎಂದೇ ಖ್ಯಾತಿ ಪಡೆದಿದ್ದ, ಅಲ್ಲಮಪ್ರಭು ಸ್ವಾಮೀಜಿ ಗಳು ಇಂದು ಲಿಂಗೈಕ್ಯರಾಗಿದ್ದಾರೆ. ಅಲ್ಲಮಪ್ರಭು ಸ್ವಾಮಿಗಳು ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಇಂದು ಲಿಂಗೈಕ್ಯರಾಗಿದ್ದಾರೆ. ಕನ್ನಡ ಮಠದ ಶ್ರೀಗಳ ನಿಧನಕ್ಕೆ ಭಕ್ತ ವೃಂದ ಕಣ್ಣೀರು ಹಾಕುತ್ತಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದಲ್ಲಿ ಕನ್ನಡದ ಮಠವಿದೆ. ಈ ಮಠದಲ್ಲಿಯೇ ಅಲ್ಲಮ ಪ್ರಭು ಸ್ವಾಮೀಜಿಗಳು ಇದ್ದರು. ಅಲ್ಲಮಪ್ರಭು ಸ್ವಾಮೀಜಿಗಳು ಹಲವು ದಶಕಗಳ ಕಾಲ ಕನ್ನಡಕ್ಕಾಗಿ ಹೋರಾಟ ನಡೆಸಿದ್ದಾರೆ. ಹೀಗಾಗಿ ಕನ್ನಡದ ಸ್ವಾಮೀಜಿಗಳು ಎಂದೇ ಖ್ಯಾತಿ ಪಡೆದಿದ್ದಾರೆ.

ಕನ್ನಡದ ಕಾರ್ಯಕ್ರಮಗಳನ್ನು ಮಾಡಿ ಗಮನ ಸೆಳೆದಿದ್ದ ಸ್ವಾಮೀಜಿಗಳು, ಮಠಕ್ಕೂ ಕನ್ನಡ‌ ಮಠ ಎಂದೇ ಹೆಸರಿಟ್ಟಿದ್ದಾರೆ. ಕನ್ನಡ ಮಠದ ಸ್ವಾಮಿಗಳಿಗೆ ಅಪಾರ ಸಂಖ್ಯೆಯ ಅಭಿಮಾನಿ ಬಳಗವಿದೆ. ಸ್ವಾಮಿಗಳು ಲಿಂಗೈಕ್ಯರಾ್ ಕಾರಣ, ಭಕ್ತರು ಅಂತಿಮ ದರ್ಶನಕ್ಕಾಗಿ ಮಠದತ್ತ ತೆರಳುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!