Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ನಾಯಕನ ಮೇಲೆ ಹಲ್ಲೆ ಆರೋಪ : ಅಧಿವೇಶನದಲ್ಲಿ ಗದ್ದಲ : ಡಿಸಿಎಂ ಡಿಕೆಶಿ ಹೇಳಿದ್ದೇನು..?

Facebook
Twitter
Telegram
WhatsApp

ಬೆಳಗಾವಿ: ಬಿಜೆಪಿ ನಾಯಕ ಪೃಥ್ವಿಸಿಂಗ್ ಮೇಲಿನ ಹಲ್ಲೆ ಬಗ್ಗೆ ನಿನ್ನೆಯ ಕಲಾಪದಲ್ಲಿ ಬಿಜೆಪಿ ನಾಯಕರು ಗರಂ ಆಗಿದ್ದರು. ಸದನದಲ್ಲಿ ಇದೇ ವಿಚಾರಕ್ಕೆ ಗದ್ದಲ ಸೃಷ್ಟಿಸಿದ್ದರು. ಈ ಸಂಬಂಧ ಇಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಅದೆಲ್ಕವೂ ಸುಲಕ್ಳು ಆರೋಪ, ಯಾರ ಮೇಲೂ ಹಲ್ಲೆಯಾಗಿಲ್ಲ ಎಂದಿದ್ದಾರೆ.

ಇದೆಲ್ಲವೂ ಸೃಷ್ಟಿ ಮಾಡಲಾಗಿರುವ ಕಥೆ. ರಾಜಕೀಯ ಉದ್ದೇಶಕ್ಕೆ ಈ ವಿಚಾರವನ್ನು ಎತ್ತುತ್ತಿದ್ದಾರೆ. ರಾಜಕೀಯಕ್ಕಾಗಿ ಬಿಜೆಪಿ ಕಾರ್ಯಕರ್ತನ ಮೇಲಿನ ಹಲ್ಲೆ ವಿಚಾರವಾಗಿ ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ತೆಲಂಗಾಣದ ಜವಾಬ್ದಾರಿಯನ್ನು ನಿಭಾಯಿಸಿದ್ದು ನಾನಲ್ಲ. ನನ್ನ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ನಿಭಾಯಿಸಿದರು ಎಂದು ತೆಲಂಗಾಣ ಚುನಾವಣೆ ಬಗ್ಗೆ ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!