Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿನ್ನೆಯ ಕೂಲಿ ಕೊಡದ ಆರೋಪ : 40 ಕಾರ್ಮಿಕರಿಂದ ಪ್ರತಿಭಟನೆ..!

Facebook
Twitter
Telegram
WhatsApp

ಚಿಕ್ಕಬಳ್ಳಾಪುರ: ನಿನ್ನೆ ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಬಂದಿದ್ದರು. ನಗರದಿಂದ ಹಲವೆಡೆ ಸಂಚರಿಸಿ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದರು. ಈ ಎಲ್ಲಾ ಕಾರ್ಯಕ್ರಮಗಳಲ್ಲೂ ಜನ ಹೆಚ್ಚಾಗಿದ್ದರು. ಆದ್ರೆ ಈಗ ಆ ಕಾರ್ಯಕ್ರಮಕ್ಕೆ ಹೋದ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರಗತಿ ಪ್ರತಿಮೆ ಕಾರ್ಯಕ್ರಮ ಉದ್ಘಾಟನೆಗೆ ಮೋದಿ‌ ಬಂದಿದ್ದರು.ಒಬ್ಬೊಬ್ಬರಿಗೆ 500 ರೂಪಾಯಿ ನೀಡುವುದಾಗಿ ಹೇಳಿ , ಕರೆದುಕೊಂಡು ಬಂದಿದ್ದರಂತೆ. ಈಗ ಹಣ ನೀಡದೆ ಮೋಸ ಮಾಡುತ್ತಿದ್ದಾರೆ ಎಂದು 40 ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆ ನಡೆಸುತ್ತಿದ್ದ ಕಾರ್ಮಿಕರು ಮಾಡಿದ ಆರೋಪ ಹೀಗಿದೆ : ಪ್ರಗರಿ ಪ್ರತಿಮೆ ಉದ್ಘಾಟನೆಗೆ ಕೂಲಿ ಕಾರ್ಮಿಕರು ಬೇಕು ಎಂದು ಹೇಳಿದ್ದರು. ಅದಕ್ಕೆ 40 ಜನ ಕೂಲಿ ಕಾರ್ಮಿಕರು ಬೇಕು ಎಂದು ಕೇಳಿದ್ದರು. ಬಿಜೆಪಿ ಕಾರ್ಯಕರ್ತ ನಂದೀಶ್ ಬಂದಿದ್ದರು. ಪ್ರತಿಯೊಬ್ಬರಿಗೂ 500 ರೂಪಾಯಿ ಕೊಡುತ್ತೇವೆ ಎಂದಿದ್ದರು. ಆದರೆ ಹಣ ಕೇಳಿದಾಗ 100 ರೂಪಾಯಿ ಕೊಟ್ಟು ಕಳುಹಿಸಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಿರುದ್ಯೋಗ, ಭ್ರಷ್ಟಾಚಾರದ ವಿರುದ್ಧ ಹೋರಾಟ ಅನಿವಾರ್ಯ : ಬಿ.ಎನ್.ಚಂದ್ರಪ್ಪ

ಸುದ್ದಿಒನ್,  ಚಿತ್ರದುರ್ಗ: ಏ.20 :  ಕೇಂದ್ರ ಬಿಜೆಪಿ ಸರ್ಕಾರದ ನಿರುದ್ಯೋಗ ಮತ್ತು ಆರ್ಥಿಕ ಅಸಮಾನತೆ, ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಹೇಳಿದರು. ಹಿರಿಯೂರು ತಾಲೂಕಿನ ಕೋಡಿಹಳ್ಳಿ

ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ 25 ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಸೇರ್ಪಡೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20  : ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಮೆಚ್ಚಿ ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ ಇಪ್ಪತ್ತೈದಕ್ಕೂ ಹೆಚ್ಚು ಮಂದಿ ಬಿ.ಯೋಗೇಶ್‍ಬಾಬು ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರುಗಳಾದ ಎಸ್.ಬಸವರಾಜು, ಕೆ.ಚಂದ್ರಣ್ಣ,

ಬಿ.ಎನ್.ಚಂದ್ರಪ್ಪನವರ ಗೆಲುವು ಖಚಿತ : ನಗುತಾ ರಂಗನಾಥ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಪರ ಎಲ್ಲೆಡೆ ಮತದಾರರ ಉತ್ತಮ ಒಲವು

error: Content is protected !!