Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗ್ಯಾಸ್ ಪೈಪ್ ಲೈನ್ ವಿಚಾರ : ಪ್ರತಾಪ್ ಸಿಂಹ ವಿರುದ್ಧ ಕಮೀಷನ್ ಆರೋಪ..!

Facebook
Twitter
Telegram
WhatsApp

ಮೈಸೂರು: ಗ್ಯಾಸ್ ಪೈಪ್ ಲೈನ್ ವಿಚಾರವಾಗಿ ಜಿಲ್ಲೆಯಲ್ಲಿ ಶಾಸಕರು, ಸಂಸದರ ನಡುವೆ ವಾರ್ ಶುರುವಾಗಿದೆ. ನಿನ್ನೆ ಜಿಲ್ಲೆಯಲ್ಲಿ ಸಂಸದ ಪ್ರತಾಪ್ ಸಿಂಹ ಹೇಳಿದ ಮಾತಿಗೆ ಇಂದು ಮತ್ತೆ ಶಾಸಕರು ಕಿಡಿಕಾರಿದ್ದಾರೆ. ಪ್ರತಾಪ್ ಸಿಂಹ ಕಮೀಷನ್ ತೆಗೆದುಕೊಳ್ಳುತ್ತಿರಬೇಕು ಎಂದು ಆರೋಪಿಸಿದ್ದಾರೆ.

ಮೊಬೈಲ್ ಕಂಪನಿಗಳು ರಸ್ತೆ ಅಗೆದರೆ ಸುಮ್ಮನೆ ಇರುತ್ತೀರಿ. ಊರುರು ಅಗೆದು ಹೋದರು ಯಾರು ಕೇಳುವುದಿಲ್ಲ. ಆಗ ರಸ್ತೆ ಹದಗೆಟ್ಟು ಹೋಗಿದ್ದು ಯಾರು ಕೇಳಲಿಲ್ಲಾ. ಆಗ ಯಾಕೆ ಯಾರು ಮಾತನಾಡಲಿಲ್ಲ ಎಂದು ಪ್ರತಾಪ್ ಸಿಂಹ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ್ದರು. ಇದೀಗ ಶಾಸಕ ನಾಗೇಂದ್ರ, ಶಾಸಕ ರಾಮದಾಸ್ ಪ್ರತಾಪ್ ಸಿಂಹ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಾಪ್ ಸಿಂಹ ಅವರನ್ನ ಕಂಪನಿಯವರು ವೈಯಕ್ತಿಕವಾಗಿ ಭೇಟಿ ಮಾಡಿರಬಹುದು. ಅದಕ್ಕಾಗಿ ವಿರೋಧ ವ್ಯಕ್ತಪಡಿಸುತ್ತಿರಬಹುದು. ಚಾಮುಂಡೇಶ್ವರಿ ಆಣೆಗೂ ನಾನು ಕಮಿಷನ್‍ಗಾಗಿ ಅಲ್ಲ ಜನರ ಹಿತದೃಷ್ಟಿಯಿಂದಾಗಿ ಧ್ವನಿ ಎತ್ತಿದ್ದೇನೆ. ನನಗೆ ಕಮಿಷನ್ ವಿಚಾರ ಗೊತ್ತಿಲ್ಲ. ಇದು ನನ್ನೂರು ಇಲ್ಲಿನ ಸಮಸ್ಯೆಗಳು ನನಗೆ ಚೆನ್ನಾಗಿ ಗೊತ್ತಿದೆ. ಗ್ಯಾಸ್ ಯೋಜನೆ ಕಾಮಗಾರಿ ವೇಳೆ ಅನಾಹುತ ಆದರೆ ಯಾರು ಜವಾಬ್ದಾರಿ. ಬೇರೆ ಬೇರೆ ಕಡೆ ಅನಾಹುತಗಳು ಆಗಿವೆ. ಅನಾಹುತಕ್ಕೆ ಯಾರು ಹೊಣೆ ಅದನ್ನು ಪ್ರಶ್ನಿಸಿದರೆ ತಪ್ಪಾ? ಎಂದಹ ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

ನೇಹಾ ಕೊಲೆ ಆರೋಪಿ ಡಿಎನ್ಎ ಟೆಸ್ಟ್ ಗೆ ಮುಂದಾದ ಅಧಿಕಾರಿಗಳು : ಯಾಕೆ ಗೊತ್ತಾ..?

ಹುಬ್ಬಳ್ಳಿ: ನೇಹಾ ಹೀರೇಮಠ ಕೊಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಹಳ ಗಂಭೀರವಾಗಿ ತನಿಖೆ ನಡೆಸುತ್ತಿದ್ದು, ತನಿಖೆಯನ್ನು ಚುರುಕುಗೊಳಿಸಿದೆ. ರಾಜ್ಯ ಸರ್ಕಾರ ಕೂಡ ನೇಹಾ ಕೇಸನ್ನು ಸಿಐಡಿಗೆ ಒಪ್ಪಿಸಿದೆ. ಎಲ್ಲಾ ರೀತಿಯಿಂದಾನೂ ತಪಾಸಣೆ ನಡೆಯುತ್ತಿದೆ. ಇಂದು

ರಾವಣ ಪಾತ್ರಕ್ಕಾಗಿ ಯಶ್ ಹೆಚ್ಚಿಸಿಕೊಂಡಿದ್ದು ಬರೋಬ್ಬರಿ 15 ಕೆಜಿ..!

ಬಾಲಿವುಡ್ ನಲ್ಲಿ ತಯಾರಾಗುತ್ತಿರುವ ರಾಮಾಯಣ ಸಿನಿಮಾ ಸಿಕ್ಜಾಪಟ್ಟೆ ಸದ್ದು ಮಾಡುತ್ತಿದೆ. ಅದರಲ್ಲೂ ಯಶ್ ಕೂಡ ಅದರಲ್ಲಿ ನಟಿಸುತ್ತಿದ್ದಾರೆ ಎಂಬ ಕಾರಣಕ್ಕೆ ಇನ್ನಷ್ಟು ಸದ್ದು ಮಾಡಿದೆ. ರಾವಣನ ಪಾತ್ರದಲ್ಲಿ ಯಶ್ ರಾಮಾಯಣದಲ್ಲಿ ನಟಿಸಲು ಒಪ್ಪಿದ್ದಾರೆ. ಆದರೆ

error: Content is protected !!