Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ ನಗರಸಭೆಯ ಆಸ್ತಿ ಸೇರಿದಂತೆ ಇನ್ನಿತರೆ ತೆರಿಗೆಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಗೆ ಅವಕಾಶ : ಪೌರಾಯುಕ್ತೆ ಎಂ.ರೇಣುಕಾ

---Advertisement---

ಚಿತ್ರದುರ್ಗ. ಏ.19:  ಚಿತ್ರದುರ್ಗ ನಗರಸಭೆಯ ಆಸ್ತಿ ತೆರಿಗೆ, ನೀರಿನ ಕರ ಹಾಗೂ ಇತರೆ ಶುಲ್ಕಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ಮೊಬೈಲ್ ಅಪ್ಲಿಕೇಷನ್‍ಗಳಾದ ಭೀಮ್, ಭಾರತ್ ಬಿಲ್ ಪೇ, ಫೋನ್ ಪೇ, ಪೇಟಿಎಂ, ಗೂಗಲ್ ಪೇ ಗಳ ಮುಖಾಂತರ ಸಾರ್ವಜನಿಕರು ಕರ ಪಾವತಿಸಬಹದು. ಇಲ್ಲವಾದರೆ ಖಜಾನೆ-2 ತಂತ್ರಾಂಶದಲ್ಲಿ ಚಲನ್ ಸೃಜಿಸಿ ಯೂನಿಯನ್ ಬ್ಯಾಂಕ್, ಕೆನರಾ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಗಳಲ್ಲಿ ಪಾವತಿಸಬಹುದಾಗಿದೆ.ಇದರ ಹೊರತಾಗಿ ನಗರಸಭೆ ಕಚೇರಿಯಲ್ಲಿನ ಹೆಚ್.ಡಿ.ಎಫ್.ಸಿ. ಬ್ಯಾಂಕ್ ಕೌಂಟರ್‍ನಲ್ಲಿಯು ಸಹ ಕರ ಪಾವತಿಸಬಹುದಾಗಿದೆ.

ಸಾರ್ವಜನಿಕರು ಈ ಅವಕಾಶಗಳನ್ನು ಬಳಸಿ ಸುಗಮವಾಗಿ ನಗರಸಭೆಯ ಕರಗಳನ್ನು ಪಾವತಿಸುವಂತೆ ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...