Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎತ್ತಿನಗಾಡಿಯಲ್ಲಿ ಅಪ್ಪು ಸಮಾಧಿ ನೋಡಲು ಬಂದಿದ್ದ ಅಭಿಮಾನಿ ಆಸೆ ಈಡೇರಿಸಿದ ಶಿವಣ್ಣ..!

Facebook
Twitter
Telegram
WhatsApp

ಬೆಂಗಳೂರು: ಅಪ್ಪು ಅಗಲಿಕೆಯ ನೋವನ್ನ ಇಡೀ ಕರ್ನಾಟಕದ ಜನತೆಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಅಷ್ಟೇ ಅಲ್ಲ ಅಪ್ಪು ಇನ್ನಿಲ್ಲ ಎಂಬುದೇ ಅಸತ್ಯ ಎಂಬಂತೆ ಫೀಲ್ ಆಗುತ್ತಿದೆ. ನೋವು ತುಂಬಿದ ಮನದಲ್ಲೇ ಅಭಿಮಾನಿಗಳು ಅಪ್ಪು ಸಮಾಧಿ ದರ್ಶನಕ್ಕಾಗಿ ದೂರದೂರುಗಳಿಂದ ಬರುತ್ತಿದ್ದಾರೆ.

ಅಪ್ಪು ಅಭಿಮಾನಿಯೊಬ್ಬ ತುಮಕೂರು ಜಿಲ್ಲೆಯ ಪಾವಗಡದಿಂದ ಅಪ್ಪು ಸಮಾಧಿ ನೋಡೋದಕ್ಕೆ ಎತ್ತಿನ ಗಾಡಿಯಲ್ಲೇ ಬಂದಿದ್ದ. ಕಂಠೀರವ ಸ್ಟುಡಿಯೋಗೆ ಎತ್ತಿನ ಗಾಡಿಯಲ್ಲೇ ಹೋಗಿ ದರ್ಶನ ಮಾಡಿ, ನಮಸ್ಕರಿಸಿ ಬಂದಿದ್ದ. ಆ ಬಳಿಕ ಶಿವಣ್ಣನನ್ನು ನೋಡಬೇಕು ಎಂಬ ಆಸೆ ವ್ಯಕ್ತಪಡಿಸಿದ್ದ. ಇದೀಗ ಆ ಆಸೆಯನ್ನ ಶಿವಣ್ಣ ಈಡೇರಿಸಿದ್ದಾರೆ.

ದಯಾನಂದ್ ಎಂಬಾತ ಪಾವಗಡದಿಂದ ಎತ್ತಿನಗಾಡಿಯಲ್ಲೆ ಅಪ್ಪುವಿನ ಮನೆಯ ಬಳಿಯೂ ಹೋಗಿದ್ದರು. ಆ ಬಳಿಕ ಶಿವಣ್ಣನ ಮನೆ ಬಳಿಗೆ ಹೋಗಿದ್ದು, ಶಿವಣ್ಣ ಅಪ್ಪು ಅಭಿಮಾನಿಗಳನ್ನ ಭೇಟಿಯಾಗಿ ಆಸೆ ಈಡೇರಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾತ್ರಿ ಮಲಗುವ ಮುನ್ನ ಈ ಚಿಕ್ಕ ಕೆಲಸ ಮಾಡಿದರೆ, ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗ ಗೊತ್ತಾ ?

ಸುದ್ದಿಒನ್ : ಯಾಂತ್ರಿಕ ಓಟದ ಬದುಕಿನಲ್ಲಿ ಹಲವು ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಹೀಗಾಗಿ ಆರೋಗ್ಯವಂತರಾಗಿರಲು ಈಗಿನಿಂದಲೇ ಹೆಜ್ಜೆ ಇಡಬೇಕು. ಮತ್ತು ಹೆಚ್ಚು ಗಮನ ಕೊಡಬೇಕು. ಜೀವನಶೈಲಿ, ಆಹಾರ ಪದ್ಧತಿ ಬದಲಿಸಿಕೊಳ್ಳಿ ಎಂದು ವೈದ್ಯಕೀಯ ತಜ್ಞರು

ಈ ರಾಶಿಯವರಿಗೆ ಮದುವೆ ಯೋಗ,ಈ ರಾಶಿಯವರಿಗೆ ಸಂತಾನ ಭಾಗ್ಯ, ಈ ರಾಶಿಯವರಿಗೆ ಸಾಲದಿಂದ ಋಣ ಮುಕ್ತಿ

ಈ ರಾಶಿಯವರಿಗೆ ಮದುವೆ ಯೋಗ,ಈ ರಾಶಿಯವರಿಗೆ ಸಂತಾನ ಭಾಗ್ಯ, ಈ ರಾಶಿಯವರಿಗೆ ಸಾಲದಿಂದ ಋಣ ಮುಕ್ತಿ. ಶುಕ್ರವಾರ- ರಾಶಿ ಭವಿಷ್ಯ ಏಪ್ರಿಲ್-26,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

error: Content is protected !!