Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿ. 13 ಮತ್ತು 14 ರಂದು ಆಕಾಶದಲ್ಲಿ ಅದ್ಭುತ ಉಲ್ಕೆಗಳ ಸುರಿಮಳೆ

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 11 : ಇದೇ ಡಿಸೆಂಬರ್ 13 ಮತ್ತು 14 ರಂದು ಮಾನವನ ಕುತೂಹಲ ಕೆರಳಿಸುವ ವಿಸ್ಮಯ ನಡೆಯಲಿದೆ. ಈ ಎರಡು ದಿನಗಳ ರಾತ್ರಿ 9 ರಿಂದ ಬೆಳಗಿನ ಜಾವ 4 ಗಂಟೆಯವರೆಗೆ ಪೂರ್ವ ದಿಕ್ಕಿನಲ್ಲಿ ಜೆಮಿನಿ(ಮಿಥುನ) ನಕ್ಷತ್ರರಾಶಿಯ ಕಡೆಯಿಂದ ಪ್ರತಿ ಗಂಟೆಗೆ 25 ರಿಂದ 50 ಉಲ್ಕೆಗಳು ಮಳೆಯ ರೂಪದಲ್ಲಿ ಭೂಮಿಯ ಕಡೆ ಬೀಳುವ ಸುಂದರ ನೋಟ ಕಾಣಸಿಗಲಿದೆ.

ಈ ಉಲ್ಕಾಪಾತದ ಮೂಲ 3200 ಪೈತಾನ್ ಕ್ಷುದ್ರಗ್ರಹ. 100 ವರ್ಷಗಳ ಹಿಂದೆ ತನ್ನ ವೇಗ ಬದಲಿಸಿಕೊಂಡು ಸೂರ್ಯನ ಸಮೀಪ ಹಾರಾಟ ಮಾಡುತ್ತಿರುವ ಈ ಬಂಡೆ ಲೋಹಗಳಿಂದಾದ ಕ್ಷುದ್ರಗ್ರಹ, ಸೂರ್ಯನ ತಾಪಕ್ಕೆ ಕರಗುತ್ತಾ ಧೂಳು ಹಾಗೂ ಚಿಕ್ಕ ಚಿಕ್ಕ ಕಲ್ಲಿನ ಕಣಗಳನ್ನು ಬಾಹ್ಯಾಕಾಶದಲ್ಲಿ ಚೆಲ್ಲುತ್ತಿದೆ. ಈ ಸಮಯದಲ್ಲಿ ವಿದುದ್ದೀಪಗಳ ಹಾಗೆ ಬೆಳಕು ಕಾಣುವ ಈ ಅಪರೂಪದ ದೃಶ್ಯಗಳನ್ನು ನೋಡಲು ಮರೆಯಬೇಡಿ ಎಂದು ಹವ್ಯಾಸಿ ಖಗೋಳ ವೀಕ್ಷಕ ಹಾಗೂ ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಶ್ರೀ ಎಚ್.ಎಸ್. ಟಿ. ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now