Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಂಬೇಡ್ಕರ್ ಸ್ವಾಭಿಮಾನಿ ಸೇನೆಯನ್ನು ಸಂಘಟಿಸಿ ಶಕ್ತಿ ತುಂಬಬೇಕಿದೆ : ಡಾ.ಆರ್.ಕೋದಂಡರಾಮ್

Facebook
Twitter
Telegram
WhatsApp

ಚಿತ್ರದುರ್ಗ : ಅಂಬೇಡ್ಕರ್ ಸ್ವಾಭಿಮಾನಿ ಸೇನೆ ವತಿಯಿಂದ ಪ್ರವಾಸಿ ಮಂದಿರದಲ್ಲಿ ಬುಧವಾರ ಜಿಲ್ಲಾ ಸಮಿತಿ ಕಾರ್ಯಕಾರಿಣಿ ಸಭೆ ನಡೆಸಲಾಯಿತು.

ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಡಾ.ಆರ್.ಕೋದಂಡರಾಮ್ ಸಭೆಯನ್ನುದ್ದೇಶಿಸಿ ಮಾತನಾಡುತ್ತ ಜಿಲ್ಲೆಯಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯನ್ನು ಸಂಘಟಿಸಿ ಶಕ್ತಿ ತುಂಬಬೇಕಿದೆ. ದಲಿತರ ಮೇಲೆ ಎಲ್ಲಿಯಾದರೂ ದೌರ್ಜನ್ಯ, ದಬ್ಬಾಳಿಕೆ, ಹಲ್ಲೆ, ಅತ್ಯಾಚಾರಗಳು ನಡೆದರೆ ಬಲವಾಗಿ ಖಂಡಿಸುವ ಮೂಲಕ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಸೇನೆ ಬಲಿಷ್ಟಗೊಳ್ಳಬೇಕಾಗಿರುವುದರಿಂದ ಪದಾಧಿಕಾರಿಗಳು ನಿಷ್ಟೆ ಮತ್ತು ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ಸೂಚಿಸಿದರು.

ಅಂಬೇಡ್ಕರ್ ಸ್ವಾಭಿಮಾನಿ ಸೇನೆ ರಾಜ್ಯ ಕಾರ್ಯದರ್ಶಿ ಜಿಲ್ಲಾಧ್ಯಕ್ಷ ರಾಮಚಂದ್ರ ಕೆ.ಅಧ್ಯಕ್ಷತೆ ವಹಿಸಿದ್ದರು.

ರಾಜ್ಯ ಉಪಾಧ್ಯಕ್ಷ ಎಂ.ಆನಂದ್‍ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಜೆ.ಇ, ಜಿಲ್ಲಾ ಗೌರವಾಧ್ಯಕ್ಷ ತಿಪ್ಪೇಸ್ವಾಮಿ ಪಿ.ಎಂ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೃಷಬೇಂದ್ರಬಾಬು ಬಿ.ಎಸ್, ಹಿರಿಯೂರು ತಾಲ್ಲೂಕು ಅಧ್ಯಕ್ಷ ಶಿವಕುಮಾರ್ ವಿ, ಜಿಲ್ಲಾ ಉಪಾಧ್ಯಕ್ಷ ಸಿದ್ದಪ್ಪ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಂಬ್ಯುಲೆನ್ಸ್ ಬಂದಿದ್ದರೆ ನಟಿ ಪವಿತ್ರಾ ಬದುಕುತ್ತಿದ್ದರೇನೋ..?

    ಕನ್ನಡ ಹಾಗೂ ತೆಲುಗಿನ ಖ್ಯಾತ ನಟಿ ಪವಿತ್ರಾ ಜಯರಾಂ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ವಿಚಾರ ತೆಲುಗು ಇಂಡಸ್ಟ್ರಿಗೆ ದೊಡ್ಡ ಆಘಾತವನ್ನೇ ತಂದೊಡ್ಡಿದೆ. ತ್ತಿಯನಿ ಧಾರಾವಾಹಿಯಲ್ಲಿ ತಿಲೋತ್ತಮನಾಗಿ ಎಲ್ಲರ ಗಮನ ಸೆಳೆದಿದ್ದರು.

ಜೇನುತುಪ್ಪ ಬಳಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ಜೇನುತುಪ್ಪದ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಜೇನುತುಪ್ಪದಿಂದ ಅನೇಕ ಪ್ರಯೋಜನಗಳಿವೆ. ಜೇನು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಎಲ್ಲಾ ಔಷಧೀಯ ಗುಣಗಳನ್ನು ಹೊಂದಿದೆ.  ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರಿಗೂ ಜೇನು ತುಂಬಾ ಆರೋಗ್ಯಕಾರಿ.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು. ಈ ರಾಶಿಯವರು ಬಯಸಿದ್ದೆಲ್ಲಾ ಪಡೆಯುವ ಆಶಾವಾದಿಗಳು.   ಸೋಮವಾರ ರಾಶಿ ಭವಿಷ್ಯ -ಮೇ-13,2024 ಸೂರ್ಯೋದಯ: 05:48, ಸೂರ್ಯಾಸ್ತ : 06:36 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!