Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಂಬೇಡ್ಕರ್ ರವರ “ಭೀಮ ಹೆಜ್ಜೆ “ಭೀಮ ರಥಯಾತ್ರೆ : ಟಿ ಶರ್ಟ್ ಬಿಡುಗಡೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಏಪ್ರಿಲ್. 12 : ನಗರಕ್ಕೆ ಆಗಮಿಸಿದ ಭೀಮ ಹೆಜ್ಜೆ ರಥಯಾತ್ರೆಯ ಜೊತೆಗೆ ಆಗಮಿಸಿದ ನಾಯಕರುಗಳು ಏಪ್ರಿಲ್ 12ರ ಬೆಳಿಗ್ಗೆ ಮದಕರಿ ನಾಯಕ ವೃತ್ತದಲ್ಲಿನ ವೀರಮದಕರಿ ನಾಯಕ ಪ್ರತಿಮೆಗೆ ಪುಷ್ಪ ನಮನ ಮಾಡಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಭೀಮ ಹೆಜ್ಜೆ ರಥಯಾತ್ರೆಯ ಅಂಗವಾಗಿ ಭೀಮ ಹೆಜ್ಜೆಯ ” ಟೀ ಶರ್ಟ್ “ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕೋಲಾರದ ಮಾಜಿ ಸಂಸದರಾದ ಮುನಿಸ್ವಾಮಿ ಹಾಗೂ ಎಂಎಲ್ಸಿ ಕೆ ಎಸ್ ನವೀನ್ ಎಸ್ ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಉಮೇಶ್ ಕಾರಜೋಳ್ ಹಾಗೂ ಮಹೇಂದ್ರ ಜಿಲ್ಲಾ ಅಧ್ಯಕ್ಷರಾದ ಮುರಳಿ ಎಸ್ ಸಿ ಮೋರ್ಚಾ ಮುಖಂಡರಾದ ದೀಪ ಶ್ರೀನಿವಾಸ್, ಲೋಹಿತ್ ,ಭಾರ್ಗವಿ ದ್ರಾವಿಡ್, ಶ್ರೀನಿವಾಸ್ ಮತ್ತು ಮೋಹನ್ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment