Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಮಿಳುನಾಡಿನ ವಿರೋಧದ ನಡುವೆಯೇ ಮೇಕೆದಾಟು ಯೋಜನೆಗೆ ವೇಗ ಹೆಚ್ಚಳ

Facebook
Twitter
Telegram
WhatsApp

 

ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದೆ. ಮೇಕೆದಾಟು ಯೋಜನೆಯಿಂದಾಗಿ ಬೆಂಗಳೂರಿನ ಜನಕ್ಕೆ ಕುಡಿಯುವ ನೀರು ಸಿಗಲಿದೆ. ಹೀಗಾಗಿ ಕಾವೇರಿ ನದಿಗೆ ಮೇಕೆದಾಟು ಬಳಿ ಜಲಾಶಯ ನಿರ್ಮಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ಈಗಾಗಲೇ ಇದರ ಕಾರ್ಯ ತನ್ನ ವೇಗವನ್ನು ಆರಂಭಿಸಿದೆ. ಈಗಾಗಲೇ ಸರ್ವೇ ಆರಂಭವಾಗಿದೆ. ಕಾವೇರಿ ವನ್ಯಜೀವಿ ಅರಣ್ಯ ಪ್ರದೇಶದ ಮರಗಳ ಏಣಿಕೆ ಕಾರ್ಯ ಆರಂಭವಾಗಿದೆ. 39 ಉಪವಯಲ ಅರಣ್ಯಾಧಿಕಾರಿಗಳನ್ನು ಸರ್ವೆ ಮಾಡುವುದಕ್ಕೆ ಸರ್ಕಾರ ನಿಗಧಿ ಮಾಡಿದೆ. ಇದರ ನಡುವೆ ತಮಿಳುನಾಡು ಮತ್ತೆ ತನ್ನ ವರಸೆ ಮುಂದುವರೆಸಿದ್ದು, ಈ ಯೋಜನೆ ಸುಪ್ರೀಂ ಹಾಗೂ ಕಾವೇರಿ ನ್ಯಾಯಾಧೀಕರಣದ ತೀರ್ಪುಗಳನ್ನು ಉಲ್ಲಂಘಿಸುತ್ತದೆ ಎಂದಿದೆ.

ಮೇಕೆದಾಟು ಯೋಜನೆಯಿಂದ ಬೆಂಗಳೂರಿನ ಕುಡಿಯುವ ನೀರಿನ ಕೊರತೆ ನೀಗುತ್ತದೆ. ಜೊತೆಗೆ ಜಲ ವಿದ್ಯುತ್ ಉತ್ಪಾದನೆ ಹಾಗೂ ತಮಿಳುನಾಡಿನ ನೀರಿನ ಅಗತ್ಯವನ್ನು ಪೂರೈಸಲು ಹೆಚ್ಚುವರಿ ನೀರನ್ನು ಸಂಗ್ರಹಿಸಲು ಮೇಕೆದಾಟು ಯೋಜನೆ ನೆರವಾಗಲಿದೆ. ಹೀಗಾಗಿಯೇ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪಾದಯಾತ್ರೆ ನಡೆದಿತ್ತು. ಸದ್ಯ ಅವರದ್ದೇ ಸರ್ಕಾರ ಇರುವ ಹಿನ್ನೆಲೆ ಮೇಕೆದಾಟು ಯೋಜನೆಯ ಕಾರ್ಯ ಶುರುವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಜ್ಞಾನಭಾರತಿ ವಿದ್ಯಾ ಮಂದಿರ ಶಾಲೆಯಲ್ಲಿ ಗಾಳಿಪಟ ಹಬ್ಬ : ಕಣ್ಮನ ಸೆಳೆದ ವಿವಿಧ ಬಗೆಯ ಗಾಳಿಪಟಗಳು

  ಸುದ್ದಿಒನ್, ಚಿತ್ರದುರ್ಗ, ಜುಲೈ.27 : ಗಾಳಿಪಟಹಬ್ಬ ನಮ್ಮ ಶಾಲೆಯ ವಿಶೇಷ ಹಬ್ಬಗಳಲ್ಲಿ ಒಂದಾಗಿದೆ. ಆಷಾಢ ಶುದ್ಧ ಏಕಾದಶಿಯ ದಿನದಂದು  ದೇಶದ ಅನೇಕ ಭಾಗಗಳಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ಕಾರ್ಯದರ್ಶಿ ಡಾ.ಕೆ ರಾಜೀವಲೋಚನ್

ಚಿತ್ರದುರ್ಗ | ಎಸ್ ಎಲ್ ವಿ ಶಾಲೆಯಲ್ಲಿ  ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಸುದ್ದಿಒನ್, ಚಿತ್ರದುರ್ಗ : ತಾಲ್ಲೂಕಿನ ಕುರುಬರಹಳ್ಳಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಶಾಲೆಯಲ್ಲಿ ಶುಕ್ರವಾರ ಹುಲ್ಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ನಡೆಯಿತು. ಶ್ರೀ ಬಾಲಾಜಿ ಯುವಕರ ಸಂಘ ಹಾಗೂ  ಎಸ್ ಎಲ್

BMW ನಿಂದ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ ಕೇಳಿದರೆ ಗಾಬರಿಯಾಗ್ತೀರಿ…!

ಸುದ್ದಿಒನ್ | BMW Electric Scooter:  ದ್ವಿಚಕ್ರ ವಾಹನ ಪ್ರಿಯರು ಕಾತುರದಿಂದ ಕಾಯುತ್ತಿದ್ದ ಸಮಯ ಬಂದಿದೆ. BMW ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಅವರ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ BMW CE

error: Content is protected !!