ಅಮಿತಾಬ್ ಬಚ್ಚನ್ ಬಳಿ ಇರುವ ಕೋಟಿ ಕೋಟಿ ಆಸ್ತಿ ಅಭಿಷೇಕ್ ಒಬ್ಬರಿಗೆ ಸೇರಿಲ್ಲ : ಬಿಗ್ ಬಿ ಹಂಚಿರೋದು ಹೇಗೆ ಗೊತ್ತಾ..?

ಬಾಲಿವುಡ್ ಹಿರಿಯ ನಟ ಬಿಗ್ ಬಿ ಬಳಿ ಇರುವ ಆಸ್ತಿ ಕಡಿಮೆ ಏನು ಅಲ್ಲ. ಕೋಟಿ ಕೋಟಿ ಲೆಕ್ಕದಲ್ಲಿ ಇದೆ. ಹಾಗಂತ ಒಂದೆರಡು ಕೋಟಿಯಲ್ಲ. ಸುಮಾರು 3,190 ಕೋಟಿ ಆಸ್ತಿ ಇದೆ. ಈ ಆಸ್ತಿಗೆ ಒಬ್ಬರೇ ವಾರಸುದಾರ. ಅವರೇ ಅಭಿಷೇಕ್ ಬಚ್ಚನ್. ಆದರೆ ಈ ಇಡೀ ಆಸ್ತಿ ಒಬ್ಬರಿಗೆ ಸೇರುವುದಿಲ್ಲ. ಅಮಿತಾಬ್ ಬಚ್ಚನ್ ಈ ನಿರ್ಧಾರವನ್ನು ಬೇರೆ ರೀತಿಯಾಗಿಯೇ ಮಾಡಿದ್ದಾರೆ. ತಮ್ಮ ಆಸ್ತಿಯನ್ನು ಹೇಗೆ ಹಂಚಬೇಕು ಎಂಬುದನ್ನು ನಿರ್ಧಾರ ಮಾಡಿದ್ದಾರೆ.

ಅಮಿತಾಬ್ ಬಚ್ಚನ್ ಅವರಿಗೆ ಇಬ್ಬರು ಮಕ್ಕಳು. ಮಗ ಅಮಿತಾಬ್ ಬಚ್ಚನ್, ಮಗಳು ಶ್ವೇತಾ. ಈಗ ಈ ಆಸ್ತಿಯನ್ನು ಇಬ್ಬರಿಗೂ ಸಮವಾಗಿ ಹಂಚುವುದಕ್ಕೆ ಅಮಿತಾಬ್ ಬಚ್ಚನ್ ಹೊರಟಿದ್ದಾರಂತೆ. ಕಾರ್ಯಕ್ರಮವೊಂದರಲ್ಲಿ ಈ ಸತ್ಯ ಬಾಯ್ಬಿಟ್ಟಿದ್ದಾರೆ. ಈಗಾಗಲೇ ಶ್ವೇತಾ ಅವರಿಗೆ ಜುಹು ಏರಿಯಾದಲ್ಲಿ ಬಂಗಕೆಯೊಂದನ್ನು ಗಿಫ್ಟ್ ಆಗಿ ನೀಡಿದ್ದಾರೆ. ಅದರ ಬೆಲೆಯೇ 50 ಕೋಟಿ ಎನ್ನಲಾಗಿದೆ.

ಇಬ್ಬರು ಮಕ್ಕಳಿಗೆ ಸಮಾನವಾಗಿ ಆಸ್ತಿ ಹಂಚಬೇಕು ಎಂಬುದೇ ಅವರ ಆಶಯ. ಹೀಗಾಗಿ ಇರುವ 3,190 ಕೋಟಿ ಆಸ್ತಿಯನ್ನು ಮಕ್ಕಳಿಗೆ ಹಂಚಿದ್ದಾರೆ. ಬಿಗ್ ಬಿ ಬಳಿ ಬಂಗಲೆ, ಕಾರುಗಳೇ ಕೋಟಿ ಲೆಕ್ಕದಲ್ಲಿ ಬೆಲೆ ಬಾಳುತ್ತಿವೆ. 112 ಕೋಟಿ ಬೆಲೆ ಬಾಳುವ ಬಂಗಲೆ, ಕೋಟಿ ಕೋಟಿ ಬೆಲೆಬಾಳುವ ಮನೆ ಇದೆ. ಬೆಂಟ್ಲಿ, ರೇಂಜ್ ರೋವರ್, ಲೆಕ್ಸಸ್ ಹೀಗೆ ಹಲವು ದುಬಾರಿ ಬ್ರ್ಯಾಂಡ್ ಗಳು ಕಾರು ಬಿಗ್ ಬಿ ಬಳಿ ಇದೆ.

suddionenews

Recent Posts

ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ ವರ್ಗಾವಣೆ…!

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

6 minutes ago

ವೇಷಗಾರ ಸಮುದಾಯದ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಖಂಡಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

8 minutes ago

ಸಂವಿಧಾನಕ್ಕೆ ಅಪಾಯವಾದರೆ ಜನಸಾಮಾನ್ಯರ ಪಾಡೇನು ?  ಜೆ.ಯಾದವರೆಡ್ಡಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

16 minutes ago

ಹೊಳಲ್ಕೆರೆ | ಫೆಬ್ರವರಿ 26 ರಿಂದ ಮಾರ್ಚ್ 01 ರವರೆಗೆ ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

46 minutes ago

ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ರೇಟ್ ಎಷ್ಟಿದೆ ?

    ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 25 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಮಂಗಳವಾರ, ಫೆಬ್ರವರಿ. 25 ) ಹತ್ತಿ…

7 hours ago

ಮೂತ್ರಪಿಂಡದ ಕಲ್ಲಿನ ಸಮಸ್ಯೆ ಇರುವವರು ಆಹಾರಗಳನ್ನು ಅಪ್ಪಿತಪ್ಪಿಯೂ ತಿನ್ನಬಾರದು…!

ಸುದ್ದಿಒನ್ :ಭಾರತದಲ್ಲಿ ಮೂತ್ರಪಿಂಡದಲ್ಲಿ ಕಲ್ಲುಗಳ ಸಮಸ್ಯೆ ಹೆಚ್ಚುತ್ತಿದೆ. ಹೆಚ್ಚಿನ ಸಂಖ್ಯೆಯ ಜನರು ಇದಕ್ಕೆ ಬಲಿಯಾಗುತ್ತಿದ್ದಾರೆ. ಮೂತ್ರಪಿಂಡಗಳು ನಮ್ಮ ದೇಹದಲ್ಲಿ ಬಹಳ…

13 hours ago