ಚೆನ್ನೈ: ಬಹುಭಾಷಾ ನಟ ಶರತ್ ಬಾಬುಗೆ ಅನಾರೋಗ್ಯ ಕಾಡಿದೆ. ಇದರ ಪರಿಣಾಮ ಶರತ್ ಬಾಬು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂಬ ಮಾಹಿತಿ ಲಭಿಸಿದೆ. ಆದರೆ ಶರತ್ ಬಾಬುಗೆ ಏನಾಗಿದೆ ಎಂಬ ಮಾಹಿತಿ ಇನ್ನೂ ಸಿಕ್ಕಿಲ್ಲ.
ಶರತ್ ಬಾಬು ಅನಾರೋಗ್ಯದ ವಿಚಾರವನ್ನು ಕರಾಟೆ ಕಲ್ಯಾಣಿ ಹಂಚಿಕೊಂಡಿದ್ದಾರೆ. ನನ್ನ ನೆಚ್ಚಿನ ಹೀರೋ ಬೇಗನೆ ಗುಣಮುಖರಾಗಲಿ ಎಂದು ಕರಾಟೆ ಕಲ್ಯಾಣಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅವರ ಅನಾರೋಗ್ಯದ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳೆಲ್ಲಾ ಹಾರೈಸಿದ್ದಾರೆ. ಆದಷ್ಟು ಬೇಗ ಗುಣಮುಖರಾಗಿ ಅಂತಿದ್ದಾರೆ.
ಇನ್ನು ಶರತ್ ಬಾಬು ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ. ಅಮೃತವರ್ಷಿಣಿ, ರಣಚಂಡಿ, ಶಕ್ತಿ, ಬೃಂದಾವನ, ಹೃದಯ ಹೃದಯ, ನಮ್ಮೆಜಮಾನ್ರು ಸೇರಿದಂತೆ ಕನ್ನಡದಲ್ಲೂ ಸಾಕಷ್ಟು ಸಿನಿಮಾಗಳಿಗೆ ಬಣ್ಣ ಹಚ್ಚಿದ್ದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…